ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಯರಗಲ್ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನಕ್ಕೆ ಚಾಲನೆ

ಮುದ್ದೇಬಿಹಾಳ : ದೀಪಾವಳಿ ಹಬ್ಬಕ್ಕೂ ಮುನ್ನಾ ದಿನ ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಬಾಯ್ಲರ್ ಪ್ರದೀಪನ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಕಾರ್ಖಾನೆಯ ಆವರಣದಲ್ಲಿ ಬಾಯ್ಲರ್‌ಗೆ ತಳಿರು ತೋರಣಗಳಿಂದ ಶೃಂಗರಿಸಲಾಗಿತ್ತು.ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮಕ್ಕೆ ಕಾರ್ಖಾನೆ ಅಧ್ಯಕ್ಷ ಹಣಮಂತಗೌಡ ಎಸ್.ಪಾಟೀಲ್, ನಿರ್ದೇಶಕ ಅಧೀಕ ವಿ.ಪಾಟೀಲ್ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ನಿರ್ದೇಶಕರಾದ ಎಚ್.ಎಲ್.ಪಾಟೀಲ್, ರಾಹುಲ್‌ಗೌಡ ಪಾಟೀಲ್, ಶ್ರೀನಿವಾಸ ಅರಕೇರಿ, ಪ್ರಜ್ವಲ್ ಪಾಟೀಲ್,ಅಜಿತ ಕನಕರೆಡ್ಡಿ, ನಂದನ್ ಪಾಟೀಲ್, ಜಗದೀಶ ಪಾಟೀಲ್, ಅಲ್ಪನ್ರಾಜ್ ಐನಾಪೂರ,ಸಾರ್ವಜನಿಕ ಸಂಪರ್ಕಾಧಿಕಾರಿ ಮಾರುತಿ ಗುರವ, ಸಿಬ್ಬಂದಿ ಶೋಭಾ ಶೆಳ್ಳಗಿ ಇದ್ದರು.ಬನಶಂಕರಿ ದೇವಸ್ಥಾನದ ಪೂಜಾರಿಗಳಾದ ಅನಿಲ್,ಲಕ್ಷ್ಮಣ,ರೆಡ್ಡಿ,ರೊಳ್ಳಿ, ದೇಸಾಯಿ ಅವರಿಂದ ಪೂಜಾ ಕಾರ್ಯ ನೆರವೇರಿಸಲಾಯಿತು.

Latest News

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ-ಯತ್ನಾಳ ಖಡಕ್ ಮಾತು

ವಿಜಯಪುರ : ನಾನು ಯೋಗ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆ.ಹಾಗೆಂದು ನಾನು ಸಿದ್ಧರಾಮಯ್ಯ ಏಜೆಂಟ್ ಅಲ್ಲ,ಹಿಂದೆ ಸಿದ್ಧರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

ವಿಜಯಪುರ ಬಸ್ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣ ಮಾಡಿದ ಸಿಎಂ ಸಿದ್ದರಾಮಯ್ಯ

82 ಕೋಟಿ ರೂ.ವೆಚ್ಚದ ಕಾಮಗಾರಿ ಉದ್ಘಾಟನೆ,731 ಕೋಟಿ ಕೆಲಸಗಳಿಗೆ ಶಂಕುಸ್ಥಾಪನೆ ವಿಜಯಪುರ : ಜಿಲ್ಲೆಯ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುನ್ನೆಚ್ಚರಿಕೆ ಕ್ರಮ ಅನುಸರಿಸಲು ವೈದ್ಯರ ಸೂಚನೆ : ಉಲ್ಬಣಗೊಂಡ ನೆಗಡಿ,ಕೆಮ್ಮು,ಜ್ವರ : ದಿನಕ್ಕೆ 600 ಜನರ ತಪಾಸಣೆ

ಮುದ್ದೇಬಿಹಾಳ : ಹೆಚ್ಚುತ್ತಿರುವ ಶೀತಗಾಳಿ,ಜ್ವರದಿಂದ ಮಕ್ಕಳು,ವೃದ್ಧರು,ಮಹಿಳೆಯರಲ್ಲಿ ನೆಗಡಿ,ಕೆಮ್ಮು,ಜ್ವರ ಉಲ್ಬಣಗೊಂಡಿದ್ದು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಳ್ಳಲು

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಇಂದು ವಿಜಯಪುರ ನಗರಕ್ಕೆ  ಸಿಎಂ, ಡಿಸಿಎಂ ಭೇಟಿ:

ಮುಖ್ಯಮಂತ್ರಿ,  ಉಪ ಮುಖ್ಯಮಂತ್ರಿಗಳಿಂದ ಹಲವು ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ವಿಜಯಪುರ : ಬಸ್ ನಿಲ್ದಾಣದ

ಸಾರ್ವಜನಿಕರು,ವ್ಯಾಪಾರಿಗಳಿಗೆ ನಿತ್ಯ ಕಿರಿಕಿರಿ; ಮಂಗಗಳ ಹಾವಳಿಗೆ ಜನ ಹೈರಾಣು..!

ನಾಲತವಾಡ : ಪಟ್ಟಣದ ಹೃದಯಭಾಗವಾಗಿರುವ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಆಲದ ಮರದಲ್ಲಿ ಬಿಡಾರ ಹೂಡಿರುವ ಮಂಗಗಳಿOದ ನಿತ್ಯವೂ ಸಾರ್ವಜನಿಕರು,ವ್ಯಾಪಾರಿಗಳು ಹೈರಾಣಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ಸೋಮವಾರ ಪಟ್ಟಣದಲ್ಲಿ ಸಂತೆ ನಡೆಯುತ್ತಿದ್ದು ಆಲದ ಮರದ ಸುತ್ತಮುತ್ತಲೂ ವೃದ್ಧರು,ಮಹಿಳೆಯರು ವ್ಯಾಪಾರಕ್ಕೆಂದು ಕಾಯಿಪಲ್ಯೆ,ಮಸಾಲೆ ಪದಾರ್ಥಗಳನ್ನು ಮಾರಾಟಕ್ಕೆ ಬರುವವರ ಮೇಲೆ ಈ ಮಂಗಗಳು ದಾಳಿ ಮಾಡುತ್ತಿವೆ. ಕಳೆದ ಹದಿನೈದು ದಿನಗಳ ಅವಧಿಯಲ್ಲಿ ಐದಾರು ಜನರ ಮೇಲೆ ದಾಳಿ ಮಾಡಿ ಕಚ್ಚಿಗಾಯಗೊಳಿಸಿದ ಘಟನೆಗಳು ನಡೆದಿವೆ.ಸ್ವೀಟ್ ಮಾರ್ಟ್ ಅಂಗಡಿಯವರOತೂ

ಸಮಾಜ ಸೇವಕ ಪ್ರಭು ಭೈರಿ ಕಾರ್ಯ ಶ್ಲಾಘನೀಯ: ಮುಖಂಡ ಭೋವಿ.

ತಾಳಿಕೋಟಿ: ಸಮಾಜ ಸೇವೆಯ ಹೆಸರಿನಲ್ಲಿ ಕೇವಲ ತಮ್ಮ ಸ್ವಾರ್ಥವನ್ನೇ ಈಡೇರಿಸಿಕೊಳ್ಳುವ ಇಂದಿನ ದಿನಮಾನದಲ್ಲಿ ತಾನು ಜನಿಸಿದ ಗ್ರಾಮ ಅಭಿವೃದ್ಧಿಯಾಗಬೇಕು ಎಂಬ ಕಳಕಳಿಯಿಂದ ರೂ.25 ಲಕ್ಷ ಸ್ವಂತ ಹಣದಲ್ಲಿ ಸಿಸಿ ರಸ್ತೆ ಹಾಗೂ ಸಾರ್ವಜನಿಕರಿಗಾಗಿ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಮಾಡಿ ಪ್ರಭು ಭೈರಿಯವರು ಶ್ಲಾಘನೀಯ ಕಾರ್ಯ ಮಾಡಿದ್ದಾರೆ ಎಂದು ಮುಖಂಡ ಅಶೋಕ ಭೋವಿ ಹೇಳಿದರು. ತಾಲೂಕಿನ ಕಲಕೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಸಂತೆ ಮಾರಕಟ್ಟೆ ಹಾಗೂ ವಾಣಿಜ್ಯ ಮಳಿಗೆಗಳ ಆವರಣದಲ್ಲಿ