Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಯುವತಿಯ ಚಾಟ್ ನೋಡಿ ಇಡೀ ಕುಟುಂಬವೇ ಶಾಕ್!

Viral Video : ಸಾಮಾಜಿಕ ಮಾಧ್ಯಮಗಳಲ್ಲಿ ವಿಭಿನ್ನ ವೀಡಿಯೊಗಳನ್ನು ಪೋಸ್ಟ್ ಮಾಡುತ್ತಾರೆ. ಅವು ತಮಾಷೆಯ ಅಥವಾ ಆಶ್ಚರ್ಯಕರವಾದ ಕೆಲವು ವಿಡಿಯೋ ಒಳಗೊಂಡಿರುತ್ತವೆ. ನೀವು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ಗಳಲ್ಲಿ ಸಕ್ರಿಯರಾಗಿದ್ದರೆ ಅಂತಹ ಅನೇಕ ವೈರಲ್ ವೀಡಿಯೊಗಳನ್ನು ನೋಡಿರುತ್ತಿರಿ.

ಇದೀಗ ಒಂದು Viral Video ಹರಿದಾಡುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ. ಈ ವಿಡಿಯೋ ನೋಡಿದ ನಂತರ ನಿಮಗೆ ನಗು ತಡೆಯಲು ಸಾಧ್ಯವಾಗುವುದಿಲ್ಲ.

ಸದ್ಯ, Viral Videoದಲ್ಲಿ ಕುಟುಂಬಸ್ಥರೆಲ್ಲಾ ಒಟ್ಟಿಗೆ ಕುಳಿತು ಟಿವಿ ನೋಡುತ್ತಿರುವುದು ಕಂಡು ಬಂದಿದೆ. ಆದರೆ ಟಿವಿಯಲ್ಲಿ ಯಾವುದೇ ಚಲನಚಿತ್ರ ಅಥವಾ ಧಾರಾವಾಹಿ ಪ್ಲೇ ಆಗುತ್ತಿಲ್ಲ! ಬದಲಿಗೆ ಹಾಸಿಗೆಯ ಮೇಲೆ ಕುಳಿತಿರುವ ಹುಡುಗಿಯ ಫೋನ್ ಸಂಪರ್ಕಗೊಂಡಿದೆ ಮತ್ತು ಅವಳು ಏನು ಮಾಡುತ್ತಿದ್ದರೂ ಟಿವಿಯಲ್ಲಿ ಗೋಚರಿಸುತ್ತದೆ.

ಆಹುಡುಗಿ ಹಾಸಿಗೆಯ ಮೇಲೆ ಕುಳಿತು ತನ್ನ ಗೆಳೆಯನೊಂದಿಗೆ ಮಾತನಾಡುತ್ತಿರುವುದು ಟಿವಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಅದನ್ನು ಕುಟುಂಬ ಸದಸ್ಯರೂ ನೋಡುತ್ತಿದ್ದಾರೆ. ಯಾವಾಗ ಹುಡುಗಿ ಟಿವಿ ಕಡೆ ನೋಡುತ್ತಾಳೋ ಅವಳಿಗೂ ಆಶ್ಚರ್ಯವಾಗುತ್ತದೆ! ಈ ವೀಡಿಯೋ ಭಾರೀ ವೈರಲ್ ಆಗುತ್ತಿದೆ.

ವೀಡಿಯೊವನ್ನು @sarcasqo ಎಂಬ ಖಾತೆಯಿಂದ X ಪ್ಲಾಟ್‌ಫಾರ್ಮ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ವೀಡಿಯೋ ಪೋಸ್ಟ್ ಮಾಡುವಾಗ, ‘ಇದು ಚಂಡಮಾರುತದ ಮುಂಚಿನ ಶಾಂತತೆ’ ಎಂದು ಬರೆಯಲಾಗಿದೆ. ಸಾವಿರಾರು ಜನರು ವೀಡಿಯೊ ವೀಕ್ಷಿಸಿದ್ದಾರೆ.

Latest News

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಶಿವಕುಮಾರಗೆ ಶಾರದಳ್ಳಿ ಉತ್ತಮ ಜಿಲ್ಲಾ ಅಧ್ಯಕ್ಷ ಪ್ರಶಸ್ತಿ ಪ್ರಧಾನ

ಮುದ್ದೇಬಿಹಾಳ: ವಿಜಯನಗರ ಜಿಲ್ಲೆಯಲ್ಲಿ ಜರುಗಿದ ರಾಜ್ಯ ಕರಾಟೆ ಶಿಕ್ಷಕರ ಸಂಘದ 7ನೇ ಮಹಾಸಭೆ ಕಾರ್ಯಕ್ರಮದಲ್ಲಿ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ನೀತಿ ವಿಜ್ಞಾನ ಬೋಧನೆಗೆ ನಿರ್ಧಾರ:ಮೇ.29 ರಿಂದ ಶಾಲೆಗಳು ಆರಂಭ-ಸಚಿವ ಬಂಗಾರಪ್ಪ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮೇ.29 ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭಗೊಳ್ಳಲಿದ್ದು ಜನಪ್ರತಿನಿಧಿಗಳು, ಅಧಿಕಾರಿಗಳು

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಹೊಸ ಜೀವನ ಆರಂಭವಾಗುವ ಮೊದಲೇ, ಬದುಕಿಗೆ ಕೊನೆ ವಿದಾಯ ಹೇಳಿದ ವಿಧಿ

ಜಮಖಂಡಿ: ತಾಳಿ ಕಟ್ಟಿದ ಹದಿನೈದು ನಿಮಿಷದಲ್ಲಿ ವರ ಸಾವನಪ್ಪಿರುವ ಘಟನೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮೇ.18 ರಂದು ಕಲ್ಯಾಣ ಮಹೋತ್ಸವ :ಪುತ್ರನ ಮದುವೆಯೊಂದಿಗೆ 46 ಜೋಡಿ ಸಾಮೂಹಿಕ ವಿವಾಹ

ಮುದ್ದೇಬಿಹಾಳ : ಸಮಾಜ ಸೇವಕ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮಲ್ಲಿಕಾರ್ಜುನ ಎನ್.ಮದರಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಕೂಲಿ ಕೆಲಸಕ್ಕೆ ಬಂದಿದ್ದ ಮಹಾರಾಷ್ಟ್ರ ಮೂಲದ ಕಾರ್ಮಿಕ ಸಿಡಿಲಿಗೆ ಬಲಿ

ಮುದ್ದೇಬಿಹಾಳ : ಕೆಬಿಜೆಎನ್‌ಎಲ್‌ದಿಂದ ಎ.ಎಲ್.ಬಿ.ಸಿ ಕಾಲುವೆಯ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕನೋರ್ವ ಸಿಡಿಲಿಗೆ ಬಲಿಯಾಗಿರುವ ಘಟನೆ ತಾಲ್ಲೂಕಿನ ಆಲೂರು ಗ್ರಾಮದಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ. ಮೃತಪಟ್ಟ ಕಾರ್ಮಿಕನನ್ನು ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ಜತ್ತ ತಾಲ್ಲೂಕು ಮಣಿಕನಾಳ ಗ್ರಾಮದ ಶ್ರೀಶೈಲ ರಾಮಲಿಂಗ ಮುಗಳಕೋಡ(35)ಎಂದು ಗುರುತಿಸಲಾಗಿದೆ. ಜತ್ತ ತಾಲ್ಲೂಕಿನಿಂದ 20ಕ್ಕೂ ಹೆಚ್ಚು ಕಾರ್ಮಿಕರು ಕೇಸಾಪೂರ-ಆಲೂರು ಭಾಗದಲ್ಲಿ ನಡೆದಿರುವ ಕಾಲುವೆ ಮರುನವೀಕರಣ ಕೆಲಸಕ್ಕೆ ಬಂದಿದ್ದರು. ಮಂಗಳವಾರ ಮದ್ಯಾಹ್ನ ಏಕಾಏಕಿ ಆರಂಭವಾದ ಸಿಡಿಲು, ಗುಡುಗಿನಿಂದ ಮಳೆಯಿಂದ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಗ್ರಾಮದೇವತೆ ಜಾತ್ರೆ ಯಶಸ್ವಿಗೆ ಅಧಿಕಾರಿಗಳು ಕೈ ಜೋಡಿಸಿ : ಶಾಸಕ ನಾಡಗೌಡ

ಮುದ್ದೇಬಿಹಾಳ : ಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮುದ್ದೇಬಿಹಾಳ ಪಟ್ಟಣದಲ್ಲಿ ಮೇ.30 ರಿಂದ ಆರಂಭಗೊಳ್ಳಲಿರುವ ಗ್ರಾಮದೇವತೆ ಜಾತ್ರೆಯನ್ನು ಯಶಸ್ವಿಗೊಳಿಸಲು ತಾಲ್ಲೂಕು ಆಡಳಿತ ಸಂಪೂರ್ಣ ತೊಡಗಿಸಿಕೊಳ್ಳುವ ಮೂಲಕ ಸಹಕಾರ ನೀಡಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಅಧಿಕಾರಿಗಳಿಗೆ ಸೂಚಿಸಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದ ದಾಸೋಹ ಭವನದಲ್ಲಿ ಮಂಗಳವಾರ ಗ್ರಾಮದೇವತೆ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಇದು ಸಾರ್ವತ್ರಿಕವಾಗಿ ಎಲ್ಲ ಧರ್ಮೀಯರು ಸೇರಿಕೊಂಡು ಮಾಡುವ ಜಾತ್ರೆಯಾಗಿದ್ದು ಸರ್ಕಾರ ಎಂದರೆ ಸಾರ್ವಜನಿಕರು, ಸಾರ್ವಜನಿಕರೆಂದರೆ ಸರ್ಕಾರ