Accident news Accident board on road

ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ

ಕಬ್ಬು ತುಂಬಿದ್ದ ಟ್ರ್ಯಾಲಿ ಪಲ್ಟಿ: ಕಾರ್ಖಾನೆ ಕಾರ್ಮಿಕ ದುರ್ಮರಣ

ಮುದ್ದೇಬಿಹಾಳ : ಕಬ್ಬನ್ನು ಸಾಗಿಸುತ್ತಿದ್ದ ಟ್ರ್ಯಾಕ್ಟರ್-ಟ್ರ್ಯಾಲಿ ಕಬ್ಬಿನ ರಾಶಿ ಸಮೇತ ಮೇಲೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಗರಸಂಗಿ ಕ್ರಾಸ್ ಬಳಿ ನ.12ರ ಮಂಗಳವಾರ ಸಂಜೆ ಸುಮಾರು 7 ಗಂಟೆಗೆ ನಡೆದಿದೆ.

ತಾಲ್ಲೂಕಿನ ಹಿರೇಮುರಾಳ ಗ್ರಾಮದ ಸಂಗಮೇಶ ಚಲವಾದಿ (35) ಮೃತಪಟ್ಟ ವ್ಯಕ್ತಿ.ಸಂಗಮೇಶ, ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಜೆಸಿಬಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ತನ್ನ ಕೆಲಸ ಮುಗಿದ ನಂತರ ಬೈಕ್ ನಲ್ಲಿ ತನ್ನೂರಿಗೆ ಹೊರಟಿದ್ದರು. ಎದುರಿಗೆ ಕಬ್ಬು ತುಂಬಿದ್ದ ಟ್ರ್ಯಾಕ್ಟರ್ ವೇಗವಾಗಿ ಬರುತ್ತಿರುವುದನ್ನು ಕಂಡು ಬೈಕ್‌ ಅನ್ನು ಪಕ್ಕದಲ್ಲಿ ನಿಲ್ಲಿಸಿದ್ದ. ಆದರೆ ಆತನ ಹತ್ತಿರ ಬರುತ್ತಿದ್ದಂತೆ ಟ್ರ್ಯಾಕ್ಟರ್ ಎಂಜಿನ್ ಮುಂದಕ್ಕೆ ಚಲಿಸುವಾಗ ಹಿಂಭಾಗದ ಟ್ರ್ಯಾಲಿಗಳು ಕಬ್ಬು ಸಮೇತ ಆಯತಪ್ಪಿ ಆತನ ಮೇಲೆ ಬಿದ್ದಿವೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest News

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಪ್ರದೀಪನ

ಮುದ್ದೇಬಿಹಾಳ : ತಾಲ್ಲೂಕಿನ ಯರಗಲ್ ಮದರಿ ಬಾಲಾಜಿ ಸಕ್ಕರೆ ಕಾರ್ಖಾನೆಯಲ್ಲಿ ಶುಕ್ರವಾರ ಬಾಯ್ಲರ್ ಪ್ರದೀಪನ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ :                       ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಸಚಿವ ಖರ್ಗೆಗೆ ಬೆದರಿಕೆಗೆ ಖಂಡನೆ : ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸದವರಿಂದ ದೇಶಪ್ರೇಮದ ಪಾಠ-ಸದ್ದಾಂ ಕುಂಟೋಜಿ ವ್ಯಂಗ್ಯ

ಮುದ್ದೇಬಿಹಾಳ : ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳನ್ನು ಮಾಡುತ್ತಿರುವ ದುಷ್ಕರ್ಮಿಗಳ ವಿರುದ್ದ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ತಾ.ಪಂ ಕಾನೂನು ಸಲಹೆಗಾರರಾಗಿ ಎನ್.ಬಿ.ಮುದ್ನಾಳ ನೇಮಕ

ಮುದ್ದೇಬಿಹಾಳ : ಶಾಸಕ ಸಿ.ಎಸ್.ನಾಡಗೌಡ ಶಿಫಾರಸ್ಸಿನ ಮೇರೆಗೆ ಇಲ್ಲಿನ ಹಿರಿಯ ವಕೀಲರಾದ ಎನ್.ಬಿ.ಮುದ್ನಾಳ ಅವರನ್ನು

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ,

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಶಾಸಕ ನಾಡಗೌಡ ರಣತಂತ್ರ : ಮುದ್ದೇಬಿಹಾಳ ಟಿಎಪಿಸಿಎಂಎಸ್‌ಗೆ ಅವಿರೋಧ ಆಯ್ಕೆ

ಮುದ್ದೇಬಿಹಾಳ : ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿ., ಇದರ ಆಡಳಿತ ಮಂಡಳಿಯ 12 ಜನ ನಿರ್ದೇಶಕರು ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಕಚೇರಿಯಲ್ಲಿ ಚುನಾವಣಾಧಿಕಾರಿಯೂ ಆಗಿರುವ ವಿಜಯಪುರ ಸಹಕಾರ ಅಭಿವೃದ್ಧಿ ಅಧಿಕಾರಿ ರವೀಂದ್ರ ಆಳೂರ ಫಲಿತಾಂಶ ಘೋಷಿಸಿದರು. ಬ ವರ್ಗದ ಮತಕ್ಷೇತ್ರದಲ್ಲಿ ಸಾಮಾನ್ಯ ವರ್ಗದಿಂದ ಗುರುಲಿಂಗಪ್ಪ ಹಡಲಗೇರಿ(ಕೊಣ್ಣೂರ), ಬಸವರಾಜ ಬಗಲಿ(ತಮದಡ್ಡಿ), ಮಹಿಳಾ ವರ್ಗದಿಂದ ವನಮಾಲಾ ಮೇಟಿ(ಹಂದ್ರಾಳ), ಮಲ್ಲಮ್ಮ ಪಾಟೀಲ(ಗುಂಡಕರ್ಜಗಿ), ಹಿಂದುಳಿದ ಅ ವರ್ಗದಿಂದ ಮುತ್ತಪ್ಪ ಮುತ್ತಣ್ಣವರ(ಮಸೂತಿ),

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಟ್ಟಡ ಕಾರ್ಮಿಕರಿಗೆ 72 ಕೋಟಿ ವೆಚ್ಚ : ಸಚಿವ ಸಂತೋಷ್ ಲಾಡ್

ಕಳೆದ 3 ವರ್ಷಗಳಲ್ಲಿ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಕಲ್ಯಾಣ ಕಾರ್ಯಕ್ರಮಗಳಿಗೆ 78 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್.ಲಾಡ್ ಹೇಳಿದರು. ಅವರು ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಾರಿಗೆ ಇಲಾಖೆ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಅಡ್ಯಾರ್ ಗಾರ್ಡನ್ ಸಭಾಂಗಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು