8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ