8th Pay Commission : BIG SHOCKING NEWS for Government Employees!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

8th Pay Commission : ಸರ್ಕಾರಿ ನೌಕರರಿಗೆ BIG SHOCKING NEWS!

ಕೇಂದ್ರ ಸರ್ಕಾರವು ಕಾಲಕಾಲಕ್ಕೆ  ಹೊಸ ವೇತನ ಆಯೋಗವನ್ನು ಸ್ಥಾಪಿಸುತ್ತದೆ ಮತ್ತು ಇದೀಗ 8ನೇ ವೇತನ ಆಯೋಗ (8th Pay Commission) ವನ್ನು ಸ್ಥಾಪಿಸುವ ಕುರಿತು ದೇಶದಲ್ಲಿ ಚರ್ಚೆ ಶುರುವಾಗಿದೆ. ಈ ಆಯೋಗದಿಂದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಬಹುದೊಡ್ಡ ಪ್ರಯೋಜನವಾಗಲಿದೆ.

Join Our Telegram: https://t.me/dcgkannada

8th Pay Commission ನಿಂದ
ಏನು ನಿರೀಕ್ಷಿಸಬಹುದು?

* ವೇತನ ಹೆಚ್ಚಳ: 8ನೇ ವೇತನ ಆಯೋಗವು ಸರ್ಕಾರಿ ನೌಕರರ ಮೂಲ ವೇತನದಲ್ಲಿ ಗಣನೀಯ ಹೆಚ್ಚಳವನ್ನು ಶಿಫಾರಸು ಮಾಡುವ ನಿರೀಕ್ಷೆಯಿದೆ. ಇದು ಲಕ್ಷಾಂತರ ನೌಕರರ ವೇತನದಲ್ಲಿ ನೇರ ಪರಿಣಾಮ ಬೀರಲಿದೆ.

* ಪಿಂಚಣಿ ಹೆಚ್ಚಳ: ಪಿಂಚಣಿದಾರರಿಗೂ ಸಹ ಈ ಆಯೋಗದಿಂದ ಪ್ರಯೋಜನವಾಗಲಿದೆ. ಪಿಂಚಣಿ ಮೊತ್ತದಲ್ಲಿ ಹೆಚ್ಚಳವನ್ನು ನಿರೀಕ್ಷಿಸಬಹುದು.

* ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ (DA) ಕೂಡ ಈ ಆಯೋಗದ ಶಿಫಾರಸಿನ ಮೇರೆಗೆ ಹೆಚ್ಚಾಗುವ ನಿರೀಕ್ಷೆಯಿದೆ. ಇದು ನೌಕರರ ಕೈಗೆ ಸಿಗುವ ಒಟ್ಟು ವೇತನದಲ್ಲಿ ಹೆಚ್ಚಳಕ್ಕೆ ಕಾರಣವಾಗುತ್ತದೆ.

8th Pay Commission ಯಾವಾಗ ಜಾರಿ ಆಗಲಿದೆ?

ಕೇಂದ್ರ ಸರ್ಕಾರವು ಇನ್ನೂ 8ನೇ ವೇತನ ಆಯೋಗದ ರಚನೆಯನ್ನು ಅಧಿಕೃತವಾಗಿ ಘೋಷಿಸಿಲ್ಲ. ಆದರೆ, ಮುಂದಿನ ಕೇಂದ್ರ ಬಜೆಟ್ ಮಂಡನೆಯ ಸಮಯದಲ್ಲಿ ಈ ಬಗ್ಗೆ ಪ್ರಕಟಣೆ ಬರಬಹುದು ಎಂದು ನಿರೀಕ್ಷಿಸಲಾಗಿದೆ.

8th Pay Commission ರಚನೆ ಕುರಿತು ಕೇಂದ್ರ ಸರ್ಕಾರ ಹೇಳಿದ್ದೇನು?

8ನೇ ವೇತನ ಆಯೋಗದ ರಚನೆಗೆ ಸಂಬಂಧಿಸಿದಂತೆ ಸಂಸತ್ ನಲ್ಲಿ ಕೇಳಲಾದ ಪ್ರಶ್ನೆಗೆ ಸರ್ಕಾರ ನಕಾರಾತ್ಮಕವಾಗಿ ಉತ್ತರಿಸಿದೆ. ಹೌದು, ಸದ್ಯ 8th Pay Commission ರಚನೆಯ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸರ್ಕಾರವು ಸದನದಲ್ಲಿ ಉತ್ತರಿಸಿದೆ. ಈ ಮೂಲಕ ಒಂದು ಕೋಟಿ ಉದ್ಯೋಗಿಗಳು, ಪಿಂಚಣಿದಾರರ ಆಸೆಗೆ ನಿರಾಸೆಯುಂಟು ಮಾಡಿದೆ.

ಕೇಂದ್ರದಲ್ಲಿ 7th Pay Commission ಯಾವಾಗ ಜಾರಿಗೆ ಬಂದಿತ್ತು?

ಕೇಂದ್ರ ಸರ್ಕಾರದ 7ನೇ ವೇತನ ಆಯೋಗದ ಶಿಫಾರಸುಗಳನ್ನು 2016ರ ಜೂನ್ 29 ರಂದು ಸ್ವೀಕರಿಸಲಾಯಿತು. ಈ ಶಿಫಾರಸುಗಳು 2016ರ ಜನವರಿ 1 ರೊಂದಿಗೆ ಜಾರಿಗೆ ಬಂದವು. ಆದಾಗ್ಯೂ, ಹಿಂದುಳಿದ ಸಂಬಳವನ್ನು 2016-17ರ ಹಣಕಾಸು ವರ್ಷದಲ್ಲಿ ಪಾವತಿಸಲಾಯಿತು.

ಇದು ಹಿಂದಿನ ವೇತನ ಆಯೋಗಗಳಿಗೆ ಹೋಲಿಸಿದರೆ ತ್ವರಿತ ಜಾರಿಯಾಗಿತ್ತು. 7ನೇ ವೇತನ ಆಯೋಗದ ಶಿಫಾರಸುಗಳಿಂದ ಕೇಂದ್ರ ಸರ್ಕಾರದ ನೌಕರರು ಹಲವಾರು ಪ್ರಯೋಜನಗಳನ್ನು ಪಡೆದುಕೊಂಡರು. ಇದರಲ್ಲಿ ಸಂಬಳ ಹೆಚ್ಚಳ, ಹೊಸ ವೇತನ ಶ್ರೇಣಿಗಳು, ಹೆಚ್ಚಿದ ಭತ್ಯೆಗಳು ಮುಂತಾದವು ಸೇರಿವೆ. ಈ ಶಿಫಾರಸುಗಳ ಜಾರಿಯಿಂದ ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಿದೆ.

7ನೇ ವೇತನ ಆಯೋಗದ ಶಿಫಾರಸುಗಳು ಕೇಂದ್ರ ಸರ್ಕಾರದ ನೌಕರರ ಜೀವನ ಮಟ್ಟ ಸುಧಾರಿಸಲು ಪ್ರಮುಖ ಪಾತ್ರ ವಹಿಸಿವೆ. ಇದು ಕೇಂದ್ರ ಸರ್ಕಾರದ ನೌಕರರ ಕ್ಷೇಮಾಭಿವೃದ್ಧಿಗೆ ಸರ್ಕಾರದ ಬದ್ಧತೆಯನ್ನು ಪ್ರದರ್ಶಿಸುತ್ತದೆ.

ಪ್ರತಿ ಹತ್ತು ವರ್ಷಗಳಿಗೊಮ್ಮೆ ವೇತನ ಆಯೋಗ ರಚಿಸುವುದು ವಾಡಿಕೆ.

ಕರ್ನಾಟಕದಲ್ಲಿ ಎಷ್ಟನೇ Pay Commission ಜಾರಿಲ್ಲಿದೆ?

ಇತ್ತೀಚೆಗೆ ಅಷ್ಷೇ ಕರ್ನಾಟಕ ರಾಜ್ಯ ಸರ್ಕಾರವು ತನ್ನ ನೌಕರರಿಗೆ 7th pay commission ಜಾರಿಗೆ ಅನುಷ್ಠಾನಗೊಳಿಸಿದೆ.

ಇದನ್ನೂ ಓದಿ: ಯುಪಿಐ ವ್ಯಾಲೆಟ್ (UPI Valet) ಮಿತಿ ಭಾರೀ ಹೆಚ್ಚಳ

Latest News

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಕ್ರೀಡಾಸ್ಫೂರ್ತಿಯಿಂದ ಆಟಗಳಲ್ಲಿ ಪಾಲ್ಗೊಳ್ಳಿ-ಎಂ.ಎಸ್.ಬಡದಾನಿ

ಮುದ್ದೇಬಿಹಾಳ : ಆಟಗಳಲ್ಲಿ ಸೋಲು ಗೆಲುವು ಸಾಮಾನ್ಯ ಸಂಗತಿ.ಆದರೆ ಕ್ರೀಡಾಪಟುಗಳು ಕ್ರೀಡಾಸ್ಪೂರ್ತಿಯಿಂದ ಪಾಲ್ಗೊಳ್ಳುವ ಕಾರ್ಯ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ:                            ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಾಣರನ್ನು ಜಾಣರನ್ನಾಗಿ ಮಾಡುವುದು ದೊಡ್ಡದಲ್ಲ-ನಾಡಗೌಡ

ಮುದ್ದೇಬಿಹಾಳ : ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆಯನ್ನು ಇಳಿಮುಖಗೊಳಿಸುವ ಕಾರ್ಯ ಶಿಕ್ಷಕರು ಮಾಡಬೇಕು.ಸರ್ಕಾರ ಜಾರಿಗೊಳಿಸಿರುವ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ;     ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಶಾಸಕ ನಾಡಗೌಡರ ವಿರುದ್ಧ ಹರಿಹಾಯ್ದ ನಡಹಳ್ಳಿ; ಶಾಸಕರೇ ಸಿಎಂ ಮನೆ ಮುಂದೆ ಧರಣಿ ಮಾಡಿ- ನಡಹಳ್ಳಿ ಹೇಳಿಕೆ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು. ಆದಷ್ಟು ಬೇಗ ಸರ್ಕಾರ ಈ ಕುರಿತು ತೀರ್ಮಾನ ಕೈಗೊಂಡು ರೈತರಿಗೆ ಪರಿಹಾರ ನೀಡಬೇಕು. ಇಲ್ಲವಾದರೆ ರೈತರನ್ನು ಪಕ್ಷಾತೀತವಾಗಿ ಒಗ್ಗೂಡಿಸಿ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಎ.ಎಸ್. ಪಾಟೀಲ ನಡಹಳ್ಳಿ ಎಚ್ಚರಿಸಿದರು. ಮುದ್ದೇಬಿಹಾಳದಲ್ಲಿ ಬರ ಘೋಷಣೆಗೆ ಆಗ್ರಹಿಸಿ ತಹಶೀಲ್ದಾರ್ ಕಚೇರಿ ಮುಂದೆ ಸೋಮವಾರದಿಂದ ಹಮ್ಮಿಕೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಮಗ್ಗಲ ಮುಳ್ಳಾಗಿ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಸೆ.6 ರಂದು ನೂತನ ಸಹಕಾರ ಸಂಘದ ಕಟ್ಟಡ ಉದ್ಘಾಟನೆ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳದ ಶ್ರೀ ಸಂಗಮೇಶ್ವರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಸೆ.6ರಂದು ಮದ್ಯಾಹ್ನ 1 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು ಲಿಂಗಸೂರು ತಾಲ್ಲೂಕು ಅಂಕಲಿಮಠದ ವೀರಭದ್ರ ಸ್ವಾಮೀಜಿ ವಹಿಸುವರು.ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ನೂತನ ಕಚೇರಿ ಉದ್ಘಾಟಿಸುವರು.ಕ್ಷೇತ್ರದ ಶಾಸಕ ಸಿ.ಎಸ್.ನಾಡಗೌಡ ನೂತನ ಗೋಡವನ್ ಹಾಗೂ ವಾಣಿಜ್ಯ ಮಳಿಗೆ ಉದ್ಘಾಟಿಸುವರು.ಸಂಘದ ಅಧ್ಯಕ್ಷ ಮಲ್ಲನಗೌಡ ಪಾಟೀಲ ಅಧ್ಯಕ್ಷತೆ ವಹಿಸುವರು.ಸಂಘದ ಉಪಾಧ್ಯಕ್ಷ