Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan ಜಿಯೋ‌ ಗ್ರಾಹಕರಿಗೆ ಭರ್ಜರಿ ಕೊಡುಗೆ

Jio New Recharge Plan: ಭಾರತದಲ್ಲಿ ಎಲ್ಲಾ ಟೆಲಿಕಾಂ ಕಂಪನಿಗಳಲ್ಲಿ ಪ್ರಮುಖವಾದ ಜಿಯೋ ಕಡಿಮೆ ಬೆಲೆಯಲ್ಲಿ ಹೆಚ್ಚಿನ ಡೇಟಾ ಪ್ಲಾನ್ ನೀಡುವ ಮೂಲಕ ಗ್ರಾಹಕರಲ್ಲಿ ಇನ್ನಷ್ಟು ಹೆಚ್ಚಿನ ಆಕರ್ಷಣೆಯನ್ನು ಮಾಡುತ್ತಿದೆ. 11 ರೂಪಾಯಿಗೆ 10 ಜಿಬಿ ಡೇಟಾ ಸಿಗುವ ಈ ಪ್ಲಾನ್ ಮತ್ತು ಇನ್ನು ಕೆಲವಷ್ಟು ಪ್ಲಾನ್ ಗಳನ್ನು ಬಿಡುಗಡೆ ಮಾಡಿದೆ.

ಇತ್ತೀಚಿನ ಟೆಲಿಕಾಂ ಯುಗದಲ್ಲಿ ಎಲ್ಲ ಕಂಪನಿಗಳು ತಮ್ಮದೇ ಆದ ಗ್ರಾಹಕರನ್ನು ಸೆಳೆಯಲು ತಮ್ಮ ರಿಚಾರ್ಜ್ ಗಳನ್ನು ಭಿನ್ನ ರೀತಿಯ ಪ್ರಯೋಜನಗಳನ್ನು ಬಿಡುಗಡೆ ಮಾಡುತ್ತಿದೆ. ಅದರಲ್ಲಿ ಕೂಡ ಜಿಯೋ ತನ್ನ ಗ್ರಾಹಕರನ್ನು ಆಕರ್ಷಿಸಲು ಮತ್ತು ಒಳ್ಳೆಯ ಸುದ್ದಿ ನೀಡಲು ಕೆಲವೊಂದು ರಿಚಾರ್ಜ್ ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಂತೂ ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ನೀಡುವ ಯೋಜನೆಗಳಾಗಿವೆ.

ಜಿಯೋ ತನ್ನ ಗ್ರಾಹಕರಿಗೆ ಅತಿ ಕಡಿಮೆ ಬೆಲೆಯ ಡೇಟಾ ಗಳನ್ನು ನೀಡುತ್ತಿದೆ ಅಂದರೆ ₹19, ₹29 ಗಳಲ್ಲಿ ಕೆಲವೊಂದು ಬದಲಾವಣೆಯನ್ನು ಮಾಡಿದೆ. ಈ ಒಂದು ಪ್ಲಾನ್ಗಳ ವ್ಯಾಲಿಡಿಟಿಯನ್ನು ಕಡಿಮೆಗೊಳಿಸಲಾಗಿದೆ. ಹೊಸ ವರ್ಷಕ್ಕೆ ಕಾಲಿಡುತ್ತಿದ್ದಂತೆ ಜಿಯೋ ತನ್ನ ಗ್ರಾಹಕರಿಗೆ ಕಡಿಮೆ ಬೆಲೆಯ ಡೇಟ್ ಪ್ಯಾಕ್ ನೀಡುತ್ತಿದೆ. ಮತ್ತು ಈ ಪ್ಯಾಕ್ ಗಳು ಭಾರತದಲ್ಲೇ ಲಭ್ಯ ಇವೆ.

ಮೊದಲನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 11 ರೂಪಾಯಿ ಆಗಿದ್ದು, ಇದು ಒಂದು ಗಂಟೆವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 10 ಜಿಬಿ ವರೆಗೆ ಡೇಟಾವನ್ನು ನೀಡುತ್ತದೆ.

ಎರಡನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ 19 ರೂಪಾಯಿಯಾಗಿದ್ದು, ಇದು ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 1.5 ಜಿಬಿ ಡೇಟಾ ನೀಡುತ್ತದೆ.

ಮೂರನೇ ಡೇಟಾ ಪ್ಲಾನ್

ಈ ಒಂದು ಪ್ಲಾನ್ ನ ಬೆಲೆ ಕೇವಲ ₹29 ರೂಪಾಯಿಯಾಗಿದ್ದು, ಇದು ಎರಡು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 2 ಜಿಬಿ ವರೆಗೆ ಡೇಟಾ ನೀಡುತ್ತದೆ.

ಕೊನೆಯದಾಗಿ ಈ ಪ್ಲಾನ್ ನ ಬೆಲೆ 49 ಆಗಿದ್ದು ಇದು ಕೇವಲ ಒಂದು ದಿನದವರೆಗೆ ವ್ಯಾಲಿಡಿಟಿಯನ್ನು ಹೊಂದಿರುತ್ತದೆ ಅಷ್ಟರಲ್ಲಿ 25 ಜಿಬಿ ಅವರಿಗೆ ಡೇಟಾ ನೀಡುತ್ತದೆ.
ಈ ಎಲ್ಲ ಮೇಲೆ ನೀಡಿರುವ ಡೇಟಾ ಪ್ಲಾನ್ ಗಳು ಆಕ್ಟಿವ್ ಆಗಬೇಕಾದರೆ ಈ ಕೆಳಗಡೆ ನೀಡಿರುವ ಬೆಸ್ಟ್ ರಿಚಾರ್ಜ್ ಪ್ಲಾನ್ ಗಳೊಂದಿಗೆ ನೀವು ಮಾನ್ಯತೆಯನ್ನು ಪಡೆದಿರಬೇಕು ಅಂದರೆ ₹175, ₹219, ₹289, ₹359 ಹೊಂದಿರಬೇಕು.

ಖಾಸಗಿ ಟೆಲಿಕಾಂ ಕಂಪನಿಯಾದ ಜಿಯೋ ತನ್ನ ಗ್ರಾಹಕರಿಗೆ ಇನ್ನು ಹೆಚ್ಚಿಗೆ ಸಹಾಯವಾಗಲು ಕಡಿಮೆ ಬೆಲೆಯ ಪ್ಲಾನ್ ಗಳನ್ನು ನೀಡುತ್ತಿದೆ ಮತ್ತು ಗ್ರಾಹಕರನ್ನು ಸೆಳೆಯುತ್ತಿದೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ