RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಡಿ.ಕೆ.ಶಿವಕುಮಾರ ಆಕ್ಸಿಜನ್ ಮ್ಯಾನ್-ಸದ್ದಾಂ ಕುಂಟೋಜಿ

ಮುದ್ದೇಬಿಹಾಳ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಡಿಸಿಎಂ ಡಿ.ಕೆ.ಶಿವಕುಮಾರ ಅವರದ್ದು ಪ್ರಧಾನ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ:                   ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ವಿಶ್ವಭಾರತಿ ಪಬ್ಲಿಕ್ ಸ್ಕೂಲ್ ವಾರ್ಷಿಕೋತ್ಸವ: ಶಿಕ್ಷಣ ಕ್ಷೇತ್ರವೂ ವ್ಯಾಪಾರೀಕರಣ-ಹಾಲಗಂಗಾಧರಮಠ

ಮುದ್ದೇಬಿಹಾಳ : ಮಕ್ಕಳಿಗೆ ಬಾಲ್ಯದಲ್ಲಿ ಗುರುಕುಲ ಮಾದರಿ ಶಿಕ್ಷಣದಿಂದ ಸಂಸ್ಕಾರ,ಸAಸ್ಕೃತಿಯ ಅರಿವು ದೊರೆಯುತ್ತದೆ ಎಂದು

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಸಾವಿತ್ರಿ ವಣಕ್ಯಾಳಗೆ ‘ಸಾಧಕಿ’ ಪ್ರಶಸ್ತಿ ಪ್ರದಾನ

ಮುದ್ದೇಬಿಹಾಳ : ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಮಾ.9 ರಂದು ಮುದ್ದೇಬಿಹಾಳ, ನಾಲತವಾಡದಲ್ಲಿ ಸೌಹಾರ್ದಕೂಟ

ಮುದ್ದೇಬಿಹಾಳ : ಯಾವುದೇ ರಾಜಕೀಯ ಪ್ರತಿಫಲಾಪೇಕ್ಷೆಯಿಲ್ಲದೇ ಅಸ್ಕಿ ಫೌಂಡೇಶನ್ ಕಳೆದ 15 ವರ್ಷಗಳಿಂದ ಜನಸೇವೆಯಲ್ಲಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ ಮೀಸಲಾತಿಯನ್ನು ತಪ್ಪಿಸಿ ನೇಮಕಾತಿ ಪ್ರಕ್ರಿಯೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶವನ್ನು ಖಂಡಿಸಿ ಶುಕ್ರವಾರ ಮುದ್ದೇಬಿಹಾಳ ಪಟ್ಟಣದಲ್ಲಿ ಮಾದಿಗ ಮತ್ತು ಸಂಬoಧಿತ ಉಪಜಾತಿಗಳ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುದ್ದೇಬಿಹಾಳ ಪಟ್ಟಣ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಪಟ್ಟಣದಲ್ಲಿ ಬೆಳಿಗ್ಗೆಯಿಂದಲೇ ಮಾದಿಗ ಮತ್ತು ಸಂಬAಧಿತ ಉಪಜಾತಿಗಳ ಸಂಘಟನೆಗಳ ಪದಾಧಿಕಾರಿಗಳು, ದಲಿತಪರ ಸಂಘಟನೆ ಕಾರ್ಯಕರ್ತರು ಪ್ರಮುಖ ಬೀದಿಗಳಲ್ಲಿ ಸಂಚರಿಸಿ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ತಾಲ್ಲೂಕು ಯರಗಲ್ ಗ್ರಾಮದಲ್ಲಿ ಸನ್ 2025-26ನೆ ಸಾಲಿನ ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಯರಗಲ್ ಗ್ರಾಮದಿಂದ ದೇವೂರ ರಸ್ತೆ ಕಾಮಗಾರಿಗೆ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಹಿಂದಿನ ಸರ್ಕಾರದವರು ಆರ್ಥಿಕ ಶಿಸ್ತು ಕಾಪಾಡದೇ ಮನಬಂದOತೆ ಬಾಕಿ ಉಳಿಸಿ ಹೋಗಿದ್ದರಿಂದ ನಮ್ಮ ಸರ್ಕಾರದ ಅವಧಿಯಲ್ಲಿ ಅದನ್ನು ಪಾವತಿಸುವ ಕೆಲಸ ಆಗಿದೆ.ಶಾಸಕರಿಗೆ