RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ