RBI new rules bank accounts invalid

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

RBI New Rules: ಬ್ಯಾಂಕ್ ಖಾತೆಗಳು ಸ್ಥಗೀತ!

Ad
Ad

Ad
Ad

RBI New Rules: ಹೊಸ ವರ್ಷಕ್ಕೆ ಸಾಕಷ್ಟು ಹೊಸ ರೂಲ್ಸ್ ಗಳು ಜಾರಿಗೆ ಬಂದಿದ್ದು, ಇಂದಿನಿಂದ ಸಾಕಷ್ಟು ಜನರ ಬ್ಯಾಂಕ್ ಖಾತೆಗಳು ಬಂದ್ ಅಗಲಿವೆ ಎಂದು ಆರ್ ಬಿ ಐ ತಿಳಿಸಿದೆ.

ಯಾವೆಲ್ಲ ಖಾತೆಗಳು ಬಂದ ಆಗಲಿವೆ? ಯಾವ ಕಾರಣಕ್ಕೆ ಬಂದ್ ಅಗಲಿವೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಎಲ್ಲ ಬ್ಯಾಂಕುಗಳ ಬ್ಯಾಂಕ್ ಆದ ಭಾರತೀಯ ರಿಸರ್ವ್ ಬ್ಯಾಂಕ್ ಜನರಿಗೆ ವರ್ಗಾವಣೆ ವಹಿವಾಟು ಮತ್ತು ಡಿಜಿಟಲ್ ಪಾವತಿಗಳು ಇನ್ನಷ್ಟು ಸುಲಭವಾಗಲಿ, ಅಕ್ರಮ ವಂಚನೆಗಾರರಿಂದ ತಡೆಯಲು ಈ ಮೂರು ಹೊಸ ರೂಲ್ಸ್ ಜಾರಿಗೆ ತಂದಿದೆ. ಹೌದು ಮೂರು ರೀತಿಯ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ಬಂದು ಮಾಡಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಇಂದಿನಿಂದ ಯಾವೆಲ್ಲ ಖಾತೆಗಳು ಬಂದ್?

ವಂಚನೆಗಾರರು ಸುಲಭವಾಗಿ ಈ ಖಾತೆಗಳನ್ನು ವಂಚನೆ ಮಾಡಬಹುದು ಹಾಗೂ ಅಕ್ರಮ ಹಣ ವರ್ಗಾವಣೆಗೆ ತುತ್ತಾಗುವ ಈ ಕೆಳಗಡೆ ನೀಡಿರುವ ಮೂರು ಖಾತೆಗಳು ಇವತ್ತಿನಿಂದ ಬಂದ್ ಆಗಲಿವೆ.

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು
ಡಾರ್ಮಂಟ್ ಬ್ಯಾಂಕ್ ಖಾತೆಗಳು
ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಜೀರೋ ಬ್ಯಾಂಕ್ ಬ್ಯಾಲೆನ್ಸ್ ಖಾತೆಗಳು:

ಆರ್ ಬಿ ಐ ಬ್ಯಾಂಕ್ ಪ್ರಕಾರ ನಿಗದಿತ ಅವಧಿಯಲ್ಲಿ ಬ್ಯಾಂಕ್ ಖಾತೆಯಲ್ಲಿ ಯಾವುದೇ ಹಣ ಇಲ್ಲದೆ ಜೀರೋ ಬ್ಯಾಂಕ್ ಬ್ಯಾಲೆನ್ಸ್ ಹೊಂದಿದ್ದರೆ. ಅಂತ ಖಾತೆಗಳನ್ನು ಆರ್ ಬಿ ಐ ಬ್ಯಾಂಕ್ ಬಂದ್ ಮಾಡಲು ಮುಂದಾಗಿದೆ.

ಡಾರ್ಮಂಟ್ ಬ್ಯಾಂಕ್ ಖಾತೆಗಳು:

ಎರಡು ವರ್ಷಕ್ಕಿಂತ ಹೆಚ್ಚು ಕಾಲಾವಕಾಶ ಈ ಖಾತೆಗಳಿಂದ ಯಾವುದೇ ಹಣ ವರ್ಗಾವಣೆ ಆಗದಿದ್ದರೆ. ಇಂಥ ಖಾತೆಗಳನ್ನು ಡಾರ್ಮಂಟ್ ಬ್ಯಾಂಕ್ ಖಾತೆಗಳು ಎಂದು ಕರೆಯಲಾಗುತ್ತದೆ. ಇವುಗಳಿಂದ ಅಕ್ರಮ ಹಣ ವರ್ಗಾವಣೆ ಯತ್ನಗಳ ಆಗುವುದರಿಂದ ಈ ಖಾತೆಗಳನ್ನು ಬಂದ್ ಮಾಡಲಾಗುತ್ತದೆ.

ಇನ್ಯಾಕ್ಟಿವ್ ಬ್ಯಾಂಕ್ ಖಾತೆಗಳು

ಒಂದು ವರ್ಷಕ್ಕಿಂತ ಹೆಚ್ಚು ಯಾವುದೇ ಹಣ ವರ್ಗಾವಣೆ ವಹಿವಾಟುವಿಲ್ಲದೆ ಇರುವ ಅಕೌಂಟ್ ಗಳನ್ನು ಸ್ಥಗಿತ ಖಾತೆಗಳು ಎಂದು ಕರೆಯಲಾಗುತ್ತದೆ. ಇದರಿಂದ ಅಕ್ರಮ ವರ್ಗಾವಣೆ ಆಗುವ ಸಂಭವ ಇರುತ್ತದೆ, ಆದ್ದರಿಂದ ಈ ಖಾತೆಗಳನ್ನು ಆರ್‌ಬಿಐ ಬಂದ್ ಮಾಡುತ್ತಿದೆ.

RBI ಈ ಮೂರು ರೀತಿ ಕ್ರಮದಲ್ಲಿ ಬ್ಯಾಂಕ್ ಖಾತೆಗಳನ್ನು ರದ್ದುಗೊಳಿಸಲಾಗುತ್ತಿದೆ. ನೀವು ಈ ರೀತಿ ಬ್ಯಾಂಕ್ ಖಾತೆಗಳನ್ನು ಹೊಂದಿದ್ದರೆ ನಿಮ್ಮ ಖಾತೆಗಳು ಬಂದ್ ಆಗಲಿವೆ. ಕೂಡಲೇ ನಿಮ್ಮ ಬ್ಯಾಂಕ್ ಗೆ ಭೇಟಿ ನೀಡಿ ಕೆವೈಸಿ ಮತ್ತು ಇನ್ನಿತರ ದಾಖಲೆಗಳನ್ನು ನೀಡಿ ಬ್ಯಾಂಕ್ ಖಾತೆಯನ್ನು ಸಕ್ರಿಯಗೊಳಿಸಿ ಎಂದು ಆರ್ ಬಿ ಐ ಹೇಳಿದೆ.

Latest News

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ಕನ್ನಡಿಗರಾದ ನಾವು ಕನ್ನಡಾಭಿಮಾನ ಬೆಳೆಸಿಕೊಳ್ಳೋಣ: ಗೊ.ರು.ಚ

ರಾಯಚೂರು: ಕನ್ನಡಿಗರಾದ ನಾವು ಕನ್ನಡ ಸಾಹಿತ್ಯ ಒಲವು ಬೆಳೆಸಿಕೊಂಡು ಭಾಷಾ ಪ್ರೇಮವನ್ನು ಮೆರೆಯುವಂತಾಗಬೇಕು ಎಂದು

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಗ್ರಾಮ ಆಡಳಿತಾಧಿಕಾರಿಗಳ ಮುಷ್ಕರಕ್ಕೆ ಭಾರತೀಯ ಕಿಸಾನ ಸಂಘದ ಬೆಂಬಲ

ಬೀಳಗಿ: ಗ್ರಾಮ ಆಡಳಿತಾಧಿಕಾರಿಗಳು ಮೂರು ದಿನಗಳಿಂದ ರಾಜ್ಯಾದಂತ ತಮ್ಮ ವಿವಿಧ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕೆಂದು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಮೂರನೇ ಅವಧಿಯ ಎರಡನೇ ಬಜೆಟ್ ಮಂಡಿಸುತ್ತಿದ್ದಾರೆ. ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ ಸೀತಾರಾಮನ್. ಕಿಸಾನ್ ಕ್ರೆಡಿಟ್ ಕಾರ್ಯ ಸಾಲದ ಮಿತಿಯನ್ನು 5 ಲಕ್ಷಕ್ಕೆ ಹೆಚ್ಚಳ ಮಾಡುವುದಾಗಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ. ಏನಿದು ಕಿಸಾನ್ ಕ್ರೆಡಿಟ್ ಕಾರ್ಡ್? ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಭಾರತ ಸರ್ಕಾರವು ರೈತರಿಗೆ ಕೃಷಿ ಮತ್ತು

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ ತಿಂಗಳು ₹2000 ಹಣವನ್ನು ಪಡೆಯುತ್ತಿರುವ ಮಹಿಳೆಯರಿಗೆ ಈಗ ಒಂದು ಸಿಹಿ ಸುದ್ದಿ ಇದೆ. Join Our Telegram: https://t.me/dcgkannada ಗೃಹಲಕ್ಷ್ಮಿ ಯೋಜನೆ ಏನು? (Gruhalakshmi Yojane) ಗೃಹಲಕ್ಷ್ಮಿ ಯೋಜನೆ ಕರ್ನಾಟಕ ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸದೃಢತೆಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದೆ. ಕೈನ ಐದು ಗ್ಯಾರಂಟಿಗಳ ಪೈಕಿ ಒಂದಾಗಿದೆ. ಪ್ರತಿ ಅರ್ಹ ಮಹಿಳೆಗೆ ₹2000: