Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಬರಪೀಡಿತ ಪಟ್ಟಿಯಿಂದ ಮುದ್ದೇಬಿಹಾಳ ಮತಕ್ಷೇತ್ರ ಔಟ್: ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ವಿರುದ್ಧ ಶಾಸಕ ನಾಡಗೌಡರ ತೀವ್ರ ವಾಗ್ದಾಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ:                     70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಎರಡು ಅಂಬ್ಯುಲೆನ್ಸ್ ಜನಸೇವೆಗೆ ಲೋಕಾರ್ಪಣೆ: 70 ಸಾವಿರ ಹುದ್ದೆಗಳ ಭರ್ತಿಗೆ ಕಾನೂನು ತೊಡಕು-ಶಾಸಕ ನಾಡಗೌಡ

ಮುದ್ದೇಬಿಹಾಳ : ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಸಿಎಸ್‌ಆರ್ ಅನುದಾನದಲ್ಲಿ ಮುದ್ದೇಬಿಹಾಳ ಹಾಗೂ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಎಐ ಚಾಲಿತ ಟ್ರಾಫಿಕ್ ಸಿಗ್ನಲ್ ಅಳವಡಿಕೆಗೆ ಚಾಲನೆ; ಆರಕ್ಷಕರು ಸಮಾಜದ ರಕ್ಷಕರು,ಅವರನ್ನು ಬಳಸಿಕೊಳ್ಳಬಾರದು-ನಾಡಗೌಡ

ಮುದ್ದೇಬಿಹಾಳ : ಹೆಚ್ಚುತ್ತಿರುವ ಜನಸಂಚಾರ ದಟ್ಟಣೆ ನಿಯಂತ್ರಣ ಹಾಗೂ ಪೊಲೀಸ್ ಇಲಾಖೆ ಮತ್ತಷ್ಟು ದಕ್ಷತೆಯಿಂದ

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಗ್ರಾಮೀಣ ಭಾಗದ ಯುವಕರ ಉದ್ಯೋಗಾವಕಾಶಕ್ಕಾಗಿ ಹೊಸ ಕಾಲೇಜು

ಮುದ್ದೇಬಿಹಾಳ : ಪಾರ್ವತಿಬಾಯಿ ಭೂರಮಲ್ ಓಸ್ವಾಲ್ ಕುಟುಂಬದವರು ಪರಿಶ್ರಮದಿಂದ ಗಳಿಸಿದ ಆಸ್ತಿಯನ್ನು ದಾನ ಮಾಡುವ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ ವಕ್ಭ್ ನಿಯಮಗಳು 2017ರ ನಿಯಮ 25ರ ಅನ್ವಯ ವಿಜಯಪುರ ಜಿಲ್ಲಾ ವಕ್ಭ್ ಅಧಿಕಾರಿಗಳು ಅಂಜುಮನ್ ಕಮೀಟಿಯ ನೂತನ ಆಡಳಿತ ಮಂಡಳಿಯ ಅಧ್ಯಕ್ಷರು,ಉಪಾಧ್ಯಕ್ಷರು,ಕಾರ್ಯದರ್ಶಿಗಳು ಹಾಗೂ ಖಜಾಂಚಿಯ ಆಯ್ಕೆಗೆ ಹೊರಡಿಸಿರುವ ನೋಟಿಸ್ ಇದೀಗ ವಿವಾದಕ್ಕೆ ಕಾರಣವಾಗಿದೆ. ಆಯ್ಕೆಯಾದ ಸದಸ್ಯರಿಗೆ ಅದ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ನಡೆಸುವ ಸಭೆಯನ್ನು ನಡೆಸಲು ನೋಟಿಸ್‌ನ್ನು ನೋಂದಾಯಿತ ಅಂಚೆ ಮೂಲಕ ಒಂದು ವಾರದ ಕಾಲಾವಕಾಶದಲ್ಲಿ ಕಳಿಸಬೇಕು

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ;                                      ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಸನ್ಮಾನ ; ಎರಡು ತಿಂಗಳಲ್ಲಿ ಬಾಕಿ ಹಣ ಬಿಡುಗಡೆಗೆ ಕ್ರಮ-ಸಚಿವ ಜಾರಕಿಹೊಳಿ

ವಿಜಯಪುರ : ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಸೇರಿದಂತೆ ಗುತ್ತಿಗೆದಾರರ ಬೇಡಿಕೆಗಳನ್ನು ಆದ್ಯತೆ ಮೇರೆಗೆ ಈಡೇರಿಸುವುದಾಗಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಭರವಸೆ ನೀಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ತಿಳಿಸಿದ್ದಾರೆ. ವಿಜಯಪುರ ನಗರದ ಜಿಲ್ಲಾ ಗುತ್ತಿಗೆದಾರರ ಸಂಘದ ನೂತನ ಕಟ್ಟಡ ಭೂಮಿ ಪೂಜೆ ಸಮಾರಂಭಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರನ್ನು ಭೇಟಿಯಾದ ವೇಳೆ ಮುದ್ದೇಬಿಹಾಳ ಮತಕ್ಷೇತ್ರದ ಕೊಣ್ಣೂರ ಗ್ರಾಮದ ಸಿಸಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿಗಾಗಿ ಸುಮಾರು ೨ಕೋಟಿ