Grahalakshami scheme

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Gruhalakshmi Scheme: ಗೃಹಲಕ್ಷ್ಮಿ 16, 17ನೇ ಕಂತಿನ ಹಣ ಬಿಡುಗಡೆ!

Ad
Ad

Gruhalakshmi Scheme Payment: ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ಸಾಕಷ್ಟು ಉಪಯೋಗ ಮಾಡಿದೆ. ತಮ್ಮ ಮನೆಯ ಖರ್ಚು ವೆಚ್ಚಗಳನ್ನು ನಿಭಾಯಿಸಲು ಹಾಗೂ ಅವರು ಸಣ್ಣ ಉದ್ಯೋಗ ವ್ಯಾಪಾರ ನಡೆಸಲು ಈ ಒಂದು ಹಣ ಸಹಾಯವಾಗಿದೆ.

Ad
Ad

ರಾಜ್ಯದಲ್ಲಿನ ಗೃಹಲಕ್ಷ್ಮಿ ಯೋಜನೆಯಿಂದಾಗ ಸಾಕಷ್ಟು ಮಹಿಳೆಯರಿಗೆ ಉಪಯೋಗವಾಗಿದೆ ಮತ್ತು ಈ ಯೋಜನೆಯಿಂದ ಇಲ್ಲಿಯವರೆಗೆ 15ನೇ ಕಂತಿನ ಮಹಿಳೆಯರ ಖಾತೆಗೆ ಸೇರಿದೆ. ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಹಣ ಬಿಡುಗಡೆ ಆಗಲಿದೆ ಎಂದು ಸಚುವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಈ ದಿನ ಒಟ್ಟಿಗೆ ₹4,000 ಹಣ ಖಾತೆಗೆ ಜಮಾ!!

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮೂರು ಭರ್ಜರಿ ಗುಡ್ ನ್ಯೂಸ್ ನೀಡಿದ್ದಾರೆ. ಮೊದಲನೇ ಗುಡ್ ನ್ಯೂಸ್ ಮಹಿಳೆಯರ ಖಾತೆಗೆ ಒಟ್ಟಿಗೆ 16 ಮತ್ತು 17ನೇ ಕಂತಿನ 4 ಸಾವಿರ ರೂಪಾಯಿ ಬಿಡುಗಡೆ.

Join Our Telegram: https://t.me/dcgkannada

ಎರಡನೇ ಗುಡ್ ನ್ಯೂಸ್ ಯಾವ ಮಹಿಳೆಯರಿಗೆ 15ನೇ ಕಂತಿನ ಹಣ ಬಂದಿಲ್ಲ ನೋಡಿ ಅಂತ ಮಹಿಳೆಯರಿಗೆ 16ನೇ ಕಂತಿನ ಹಣ ಸ್ವಲ್ಪ ತಡವಾಗಿ ಬರಲಿದೆ. ಯಾಕೆ ಅಂದರೆ ಹಿಂದೆ ಪೆಂಡಿಂಗ್ ನಲ್ಲಿರುವ ಹಣ ಪೂರ್ತಿಯಾಗಿ ಖಾತೆಗೆ ಜಮಾ ಮಾಡಿ ನಂತರ ಮುಂದಿನ 16ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ.

ಮೂರನೇ ಗುಡ್ ನ್ಯೂಸ್ ಗೃಹಲಕ್ಷ್ಮಿ 16ನೇ ಮತ್ತು 17ನೇ ಕಂತಿನ ಯಾವಾಗ ಬಿಡುಗಡೆ ಮಾಡುತ್ತಾರೆಂದು ಫಲಾನುಭವಿಗಳು ಸಾಕಷ್ಟು ಕಾದು ಕುಳಿತಿದ್ದಾರೆ. ಅಂತ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ, ಅಂದರೆ ಇದೇ ತಿಂಗಳು ಸಂಕ್ರಾಂತಿ ಹಬ್ಬಕ್ಕೆ ಮಹಿಳೆಯರ ಖಾತೆಗೆ ಒಟ್ಟಿಗೆ ಎರಡೂ ಕಂತಿನ 4 ಸಾವಿರ ರೂಪಾಯಿ ತಲುಪಲಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೊಂಡಿದ್ದಾರೆ.

ರಾಜ್ಯದ ಯಾವ ಮಹಿಳೆಯರು ಇನ್ನೂ ಕೂಡ ಗೃಹಲಕ್ಷ್ಮಿ ಯೋಜನೆಗೆ ನೋಂದಣಿ ಮಾಡಿಕೊಂಡಿಲ್ಲ. ಕೂಡಲೇ ನಿಮ್ಮ ಹತ್ತಿರದ ಸೇವಾ ಕೇಂದ್ರಗಳಿಗೆ ಭೇಟಿ ನೀಡುವ ಮೂಲಕ ನೊಂದಣಿ ಮಾಡಿಕೊಂಡು ಇನ್ಮುಂದೆ ಬರುವ ಕಂತುಗಳು ಹಾಗೂ ಹಿಂದಿನ ಕಂತಿನ ಹಣ ಒಟ್ಟಿಗೆ ಪಡೆಯಬಹುದಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸುದ್ದಿಗಾರರೊಂದಿಗೆ ಹೇಳಿದ್ದಾರೆ.

ಇದನ್ನೂ ಓದಿ: KSRTC ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುವ ಮಹಿಳೆಯರಿಗೆ ಹೊಸ ರೂಲ್ಸ್..!

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500