ಮುದ್ದೇಬಿಹಾಳ : ಜ.5 ರಂದು ಎಂ.ಪಿ.ಎಲ್ ಸೀಸನ್-7 ಉದ್ಘಾಟನೆ

ಮುದ್ದೇಬಿಹಾಳ : ಜ.5 ರಂದು ಎಂ.ಪಿ.ಎಲ್ ಸೀಸನ್-7 ಉದ್ಘಾಟನೆ

Ad
Ad

ಮುದ್ದೇಬಿಹಾಳ : ಕ್ರಿಕೇಟ್ ಪ್ರೀಮಿಯರ್ ಲೀಗ್-7 ಆವೃತ್ತಿಯ ಉದ್ಘಾಟನೆ ಜ.5 ರಂದು ಸಂಜೆ 5.30ಕ್ಕೆ ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.ಕುಂಟೋಜಿ ಹಿರೇಮಠದ ಚೆನ್ನವೀರ ಶಿವಾಚಾರ್ಯರು ,ತಾಳಿಕೋಟಿ ಖಾಸ್ಗತೇಶ್ವರ ಮಠದ ಸಿದ್ಧಲಿಂಗ ದೇವರು, ಮೌಲಾನಾ ನಿಸಾರಹ್ಮದ ಜಾಮಯಿ ದಿವ್ಯ ಸಾನಿಧ್ಯ ವಹಿಸುವರು.

Ad
Ad

ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಅಧ್ಯಕ್ಷತೆ ವಹಿಸುವರು. ಪ್ರಥಮ ಬಹುಮಾನದ ಪ್ರಾಯೋಜಕರಾದ ಕಾಂಗ್ರೆಸ್ ಮುಖಂಡ ಸಿ.ಬಿ.ಅಸ್ಕಿ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸತ್ಯಜೀತ ಪಾಟೀಲ ಉದ್ಘಾಟಿಸುವರು.ಎರಡನೇ ಬಹುಮಾನದ ಪ್ರಾಯೋಜಕರಾದ ಸಮಾಜ ಸೇವಕ, ಟೆಂಟ್ ಹೌಸ್ ಸಂಘದ ಅಧ್ಯಕ್ಷ ಯಾಸೀನ ಸೋಠೆ ಪಂದ್ಯಾವಳಿ ಉದ್ಘಾಟಿಸುವರು.
ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಜಿಪಂ ಮಾಜಿ ಉಪಾಧ್ಯಕ್ಷ ಪ್ರಭುಗೌಡ ದೇಸಾಯಿ, ದೇವಿಕಾ ಸುಬ್ಬರಾವ ಫೌಂಡೇಶನ್ ಅಧ್ಯಕ್ಷೆ ಪಲ್ಲವಿ ನಾಡಗೌಡ, ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಂ.ಎನ್.ಮದರಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರು ತಾರನಾಳ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಅರವಿಂದ ಹೂಗಾರ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ, ಉದ್ದಿಮೆದಾರ ಮದನ್ ಪಟೇಲ್ , ಮುಖಂಡ ಶರಣು ಸಜ್ಜನ, ಯುವ ಕಾಂಗ್ರೆಸ್ ಮುಖಂಡ ರಾಹುಲ್ ನಾಡಗೌಡ ಸೇರಿದಂತೆ ಇತರರು ಆಗಮಿಸುವರು ಎಂದು ಪಂದ್ಯದ ಸಂಘಟಕರು ತಿಳಿಸಿದ್ದಾರೆ.

Latest News

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ರೇಣುಕಾಚಾರ್ಯ ಸಿದ್ಧಾಂತ ಅನುಕರಣೀಯ: ಪಿಡಿಒ ಎಸ್ ಜಿ ಪರಸನ್ನವರ

ಕುಳಗೇರಿ ಕ್ರಾಸ್: ಜಗದ್ಗುರು ರೇಣುಕಾಚಾರ್ಯರು ಬೋಧಿಸಿರುವ ತತ್ವ ಸಿದ್ಧಾಂತಗಳು ಸಮಾಜದ ಸುಧಾರಣೆಗೆ ಸೋಪಾನವಾಗಿವೆ. ಇಂಥ

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಮೃತ ಕುರಿಗಾಹಿ ಕುಟುಂಬಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಐದು ಲಕ್ಷ ಮಂಜೂರು

ಬಾದಾಮಿ: ಕಳೆದ ಮಾ.9 ರಂದು ತಾಲೂಕಿನ ಉಗಲವಾಟ ಗ್ರಾಮದ ಕುರಿಗಳ್ಳರಿಂದ ಕೊಲೆಯಾದ ಮೃತ ಕುರಿಗಾಹಿ

ರೇಣುಕಾಚಾರ್ಯರ ಜಯಂತಿ ಆಚರಣೆ

ರೇಣುಕಾಚಾರ್ಯರ ಜಯಂತಿ ಆಚರಣೆ

ಮುದ್ದೇಬಿಹಾಳ : ತಾಲ್ಲೂಕು ಆಡಳಿತದಿಂದ ಪಟ್ಟಣದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬುಧವಾರ ರೇಣುಕಾಚಾರ್ಯರ ಜಯಂತಿ

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ಸಿ ಎಲ್ ಪಿ ಸಭೆಯಲ್ಲಿ ಸಚಿವರ ಜಟಾಪಟಿ? ಬಣ ರಾಜಕೀಯ ಸಂಘರ್ಷ ಮುನ್ನೆಲೆಗೆ!

ರಾಯಚೂರು, ಮಾ.11- ಕಾಂಗ್ರೆಸ್ ಪಕ್ಷದಲ್ಲಿ ಬಣ ರಾಜಕೀಯ ಸಂಘರ್ಷ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ನಿನ್ನೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

10 ವಿದ್ಯಾರ್ಥಿಗಳು ಉಚಿತ ಶಿಕ್ಷಣಕ್ಕೆ ಆಯ್ಕೆ

ಮುದ್ದೇಬಿಹಾಳ : ಗ್ರಾಮೀಣ ಪ್ರದೇಶದ ಬಡ ಪ್ರತಿಭಾನ್ವಿತ ಮಕ್ಕಳಿದ್ದರೆ ಗ್ರಾಮದ ಹಿರಿಯರ ಶಿಫಾರಸ್ಸಿನೊಂದಿಗೆ ಅಂತಹ ಮಕ್ಕಳಿಗೆ ಸಂಸ್ಥೆಯಲ್ಲಿ ಉಚಿತ ಶಿಕ್ಷಣ ನೀಡಲು ಬದ್ಧ ಎಂದು ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ಹೇಳಿದರು. ತಾಲ್ಲೂಕಿನ ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಎಸ್.ಕೊಪ್ಪ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆನ್ನಬಸವಶ್ರೀ ಸ್ಕಾಲರ್‌ಶಿಪ್ ಎಕ್ಸಾಂನಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಅವರು ಮಾತನಾಡಿದರು.ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎಂದು ಕಷ್ಟಪಟ್ಟು

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ರಾಜಸ್ವ ಸಂಗ್ರಹಿಸಲು ವರ್ತಕರು, ಅಧಿಕಾರಿಗಳ ಮೇಲೆ ಹೊರೆ: ಬಿ.ಎನ್.ಹೂಗಾರ

ಮುದ್ದೇಬಿಹಾಳ : 2024-25ನೇ ಸಾಲಿಗೆ ದೇಶದಲ್ಲಿ ಅತಿ ಹೆಚ್ಚು ಜಿ.ಎಸ್.ಟಿ ತೆರಿಗೆ ಸಂಗ್ರಹಿಸುವ ರಾಜ್ಯಗಳಲ್ಲಿ ಕರ್ನಾಟಕ ರಾಜ್ಯವು 2 ನೇ ಸ್ಥಾನದಲ್ಲಿದೆ. 2024-25ರ ಪರಿಷ್ಕೃತ ಅಂದಾಜಿನಲ್ಲಿ ವಾಣಿಜ್ಯ ತೆರಿಗೆಯಿಂದ ಒಟ್ಟು 1,05,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದ್ದು ಇದು ವರ್ತಕರಿಗೆ ಹಾಗೂ ಅಧಿಕಾರಿಗಳಿಗೆ ಒತ್ತಡ ವಾಗಬಹುದು ಎಂದು ತೆರಿಗೆ ಸಲಹೆಗಾರ ಬಿ.ಎನ್.ಹೂಗಾರ ತಿಳಿಸಿದ್ದಾರೆ. ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ತೆರಿಗೆ ಅಧಿನಿಯಮದಡಿ ವಾರ್ಷಿಕವಾಗಿ ಅನುಮತಿಸಬಹುದಾದ ಗರಿಷ್ಟ ಮಿತಿ 2,500