Virat Kohli Retirement Plan

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ.

ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

Join Our Telegram: https://t.me/dcgkannada

ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪ್ರಮುಖರಲ್ಲಿ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಹೆಸರು ಮುಂಚೂಣಿಯಲ್ಲಿದೆ. ಈ ಇಬ್ಬರು ಹಿರಿಯ ಆಟಗಾರರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರದ ಕಾರಣ ನಿವೃತ್ತಿಯಾಗುವುದು ಉತ್ತಮ ಎಂಬ ಅಭಿಪ್ರಾಯಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೇ ಕಿಂಗ್ ಕೊಹ್ಲಿ ಸದ್ಯಕ್ಕಂತು ನಿವೃತ್ತರಾಗಲ್ಲ ಎಂಬ ವಿಚಾರ ಬೆಳಕಿಗೆ ಬಂದಿದೆ.

ವಿರಾಟ್ ಕೊಹ್ಲಿ ಸದ್ಯ ನಿವೃತ್ತರಾಗುವ ಯಾವುದೇ ಮನಸ್ಥಿತಿಯಲ್ಲಿಲ್ಲ. ಬದಲಾಗಿ ಇನ್ನೂ ಮೂರು ವರ್ಷಗಳ ಕಾಲ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮುಂದುವರೆಯುವ ಇರಾದೆಯಲ್ಲಿದ್ದಾರೆ. ಅಲ್ಲದೆ 2027 ರವರೆಗೆ ಟೀಮ್ ಇಂಡಿಯಾ ಪರ ಕಣಕ್ಕಿಳಿಯುವ ವಿಶ್ವಾಸ ಹೊಂದಿದ್ದಾರೆ.

ಇಲ್ಲಿ ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಲು ಪ್ಲ್ಯಾನ್ ರೂಪಿಸಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಕಿಂಗ್ ಕೊಹ್ಲಿಯನ್ನು ಇನ್ನೂ ಮೂರು ವರ್ಷಗಳ ಕಾಲ ಟೀಮ್ ಇಂಡಿಯಾದಲ್ಲಿ ಕಾಣಬಹುದು.

ಇದನ್ನು ಪುಷ್ಠೀಕರಿಸುವಂತೆ ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿಯ ಬಾಲ್ಯದ ಕೋಚ್ ರಾಜ್​ ಕುಮಾರ್ ಶರ್ಮಾ ಸಹ ಹೇಳಿಕೆ ನೀಡಿದ್ದಾರೆ. ವಿರಾಟ್ ಸದ್ಯ ನಿವೃತ್ತಿಯ ಯೋಚನೆಯಲ್ಲಿಲ್ಲ. ಅವರು ಇನ್ನೂ 5 ವರ್ಷಗಳ ಕಾಲ ಮೈದಾನದಲ್ಲಿ ಕಾಣಿಸಿಕೊಳ್ಳುವ ವಿಶ್ವಾಸವಿದೆ ತಿಳಿಸಿದ್ದರು. ಈ ಮೂಲಕ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಕೊಹ್ಲಿ ನಿವೃತ್ತಿ ನೀಡಲಿದ್ದಾರೆ ಎಂಬ ವದಂತಿಯನ್ನು ತಳ್ಳಿ ಹಾಕಿದ್ದರು.

ಇದನ್ನೂ ಓದಿ: Prize Money Scholarship: ವಿದ್ಯಾರ್ಥಿಗಳ ಖಾತೆಗೆ 35 ಸಾವಿರ ಜಮಾ!

ಹಾಗೆಯೇ ಟೀಮ್ ಇಂಡಿಯಾದ ಮಾಜಿ ಕೋಚ್ ರವಿ ಶಾಸ್ತ್ರಿ ಕೂಡ ವಿರಾಟ್ ಕೊಹ್ಲಿ ಇನ್ನೂ ಮೂರು ವರ್ಷಗಳ ಕಾಲ ಭಾರತದ ಪರ ಕಣಕ್ಕಿಳಿಯಲಿದ್ದಾರೆ ಎಂದು ತಿಳಿಸಿದ್ದರು. ಇವೆಲ್ಲವನ್ನೂ ಗಮನಿಸಿದರೆ 2027 ರಲ್ಲಿ ಸೌತ್ ಆಫ್ರಿಕಾ, ನಮೀಬಿಯಾ ಹಾಗೂ ಝಿಂಬಾಬ್ವೆ ಜಂಟಿಯಾಗುವ ಆಯೋಜಿಸುವ ಏಕದಿನ ವಿಶ್ವಕಪ್ ಮೂಲಕ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಬಹುದು.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ