Gold Price Today: This is shocking news for gold lovers!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ ₹80 ಸಾವಿರಕ್ಕೆ ಮುಟ್ಟಿದೆ. 23 10 ( 99.9 ಪರಿಶುದ್ಧತೆ) ₹300 ಏರಿಕೆಯಾಗಿ, ₹80 ಸಾವಿರದಂತೆ ಮಾರಾಟವಾಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ಬೆಲೆಯು ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿದ್ದು, ₹79,600 ತಲುಪಿದೆ.

2025ರ ಆರಂಭದಲ್ಲಿ 80 ಸಾವಿರ ದಾಟಿದ ಚಿನ್ನದ ಬೆಲೆ ವರ್ಷಾಂತ್ಯಕ್ಕೆ 90 ಸಾವಿರದ ಗಡಿ ತುಲುಪಲಿದೆ ಎಂದು ಮಾರುಕಟ್ಟೆ ಪರಿಣಿತರು ಭವಿಷ್ಯ ನುಡಿದಿದ್ದಾರೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹500 ಹೆಚ್ಚಳವಾಗಿ, ₹92,500ರಂತೆ ಮಾರಾಟ ವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಖರೀದಿ ಪ್ರಮಾಣ ಹೆಚ್ಚಾಗಿದೆ. ಇದರಿಂದ ಹಳದಿ ಲೋಹದ ಧಾರಣೆ ಏರಿಕೆಯಾಗಿದೆ ಎಂದು ತಿಳಿಸಿದೆ.

‘ಮಾರುಕಟ್ಟೆಯಲ್ಲಿ ಹೆಚ್ಚಿನ ದರವಿದ್ದರೂ ಮೀಸಲು ಸಂಗ್ರಹಕ್ಕಾಗಿ ಚೀನಾವು ಸತತ ಎರಡನೇ ತಿಂಗಳು ಕೂಡ ಅಧಿಕ ಪ್ರಮಾಣದಲ್ಲಿ ಹಳದಿ ಲೋಹವನ್ನು ಖರೀದಿಸುತ್ತಿದೆ. ಇದು ಸಹ ಚಿನ್ನದ ದರ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್ ಗಾಂಧಿ ಹೇಳಿದ್ದಾರೆ.

ಒಟ್ಟಾರೆ, ಚಿನ್ನಪ್ರಿಯರಿಗೆ ಇದು ಕಹಿ ಸುದ್ದಿಯಾಗಿದೆ. ಮುಂದೆ ಶತಕ ಬಾರಿಸಿದರೂ ಅಚ್ಚರಿ ಇಲ್ಲ. ಷೇರುಪೇಟೆ ಏರಿಳಿತ ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀಳುತ್ತಿದೆ.

Latest News

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮಹೆಬೂಬ ನಗರ-ಬಿದರಕುಂದಿ ನಗರ ಸಾರಿಗೆಗೆ ಚಾಲನೆ

ಮುದ್ದೇಬಿಹಾಳ : ಸಾರ್ವಜನಿಕರ ಬೇಡಿಕೆಯೆ ಮೇರೆಗೆ ಶಾಸಕ ಸಿ.ಎಸ್.ನಾಡಗೌಡ ಅವರ ಸೂಚಿಸಿದ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ಕಾರು ಅಪಘಾತ ಓರ್ವನಿಗೆ ಗಾಯ

ಕಾರು ಅಪಘಾತ ಓರ್ವನಿಗೆ ಗಾಯ

ಕುಳಗೇರಿ ಕ್ರಾಸ್: ಹುಬ್ಬಳ್ಳಿಯಿಂದ ವಿಜಯಪುರಕ್ಕೆ ತೆರಳುತ್ತಿದ್ದ ಕಾರು ಕುಳಗೇರಿ ಕ್ರಾಸ್ ನ ನಯರಾ ಪೆಟ್ರೋಲ್

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ವರದಿಗಾರರಾದ ಅಮರೇಶ ನಾಗೂರ ಆಯ್ಕೆ

ಹುನಗುಂದ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಅಮರೇಶ ನಾಗೂರ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಲ್ಲಿಕಾರ್ಜುನ ಹೊಸಮನಿ ಅವಿರೋಧವಾಗಿ ಆಯ್ಕೆಯಾದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸೋಮವಾರ ನಡೆದ ಪತ್ರಕರ್ತರ ಸಂಘದ ನೂತನ ಪಧಾದಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಉಪಾಧ್ಯಕ್ಷರಾಗಿ ಹರ್ಷಕುಮಾರ ದೇಸಾಯಿ, ಬಸವರಾಜ ನಿಡಗುಂದಿ ಹಾಗೂ ದೇವೇಂದ್ರಪ್ಪ ಕುರಿ (ಖಜಾಂಚಿ), ಮಲ್ಲಿಕಾರ್ಜುನ ಬಂಡರಗಲ್ (ಸಹ ಕಾರ್ಯದರ್ಶಿ) ಸ್ಥಾನಕ್ಕೆ ಆಯ್ಕೆಯಾದರು. ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಪಾಟೀಲ, ಬಸವರಾಜ ಕಮ್ಮಾರ, ಚಂದ್ರು ಗಂಗೂರ,

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ನೇರ ನುಡಿಯ ಜನಪ್ರೀಯ ಶಾಸಕ ಡಾ. ವಿಜಯಾನಂದ ಕಾಶಪ್ಪನವರ

ಹುನಗುಂದ : ಕಾಶಪ್ಪನವರ ಮನೆತನದ ಹೆಸರು ಹುನಗುಂದ ವಿಧಾನ ಸಭಾ ಮತಕ್ಷೇತ್ರಕ್ಕೆ ಅಷ್ಟೇ ಸೀಮಿತವಾಗದೇ ಇಂದು ಜಿಲ್ಲೆ, ರಾಜ್ಯ, ದೇಶ ವಿದೇಶಗಳಲ್ಲಿ ಗುರುತಿಸುವಂತೆ ಬೆಳೆದು ನಿಂತಿರುವ ಮಾಜಿ ಸಚಿವ ದಿ. ಎಸ್. ಆರ್. ಕಾಶಪ್ಪನವರ ಮಾಡಿದ ಸಾರ್ವಜನಿಕ, ರೈತ ಪರವಾದ ಯೋಜನೆಯಾದ ಮರೋಳ ಏತ ನೀರಾವರಿ, ಹನಿ ನೀರಾವರಿ, ಏಷ್ಯಾ ಖಂಡದಲ್ಲಿಯೇ ಇಂದು ಈ ಯೋಜನೆ ಮಹತ್ವದಿಂದ ಹುನಗುಂದ ಕ್ಷೇತ್ರ ಗುರುತಿಸುವಂತಾಗಲೂ ಕಾಶಪ್ಪನವರ ದೂರದ ದೃಷ್ಟಿಯಿಂದ ಸಾಧ್ಯವಾಗಿದೆ. ತಂದೆ ಮಾಜಿ