Gold Price Today: This is shocking news for gold lovers!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ ₹80 ಸಾವಿರಕ್ಕೆ ಮುಟ್ಟಿದೆ. 23 10 ( 99.9 ಪರಿಶುದ್ಧತೆ) ₹300 ಏರಿಕೆಯಾಗಿ, ₹80 ಸಾವಿರದಂತೆ ಮಾರಾಟವಾಗಿದೆ. ಸ್ಟ್ಯಾಂಡರ್ಡ್ ಚಿನ್ನದ (ಶೇ 99.5 ಶುದ್ಧತೆ) ಬೆಲೆಯು ಇಷ್ಟೇ ಪ್ರಮಾಣದಲ್ಲಿ ಏರಿಕೆಯಾಗಿದ್ದು, ₹79,600 ತಲುಪಿದೆ.

2025ರ ಆರಂಭದಲ್ಲಿ 80 ಸಾವಿರ ದಾಟಿದ ಚಿನ್ನದ ಬೆಲೆ ವರ್ಷಾಂತ್ಯಕ್ಕೆ 90 ಸಾವಿರದ ಗಡಿ ತುಲುಪಲಿದೆ ಎಂದು ಮಾರುಕಟ್ಟೆ ಪರಿಣಿತರು ಭವಿಷ್ಯ ನುಡಿದಿದ್ದಾರೆ.

ಬೆಳ್ಳಿ ಧಾರಣೆಯು ಕೆ.ಜಿಗೆ ₹500 ಹೆಚ್ಚಳವಾಗಿ, ₹92,500ರಂತೆ ಮಾರಾಟ ವಾಗಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ತಿಳಿಸಿದೆ.

ಸ್ಥಳೀಯ ಮಾರುಕಟ್ಟೆಯಲ್ಲಿ ಆಭರಣ ತಯಾರಕರು ಮತ್ತು ದಾಸ್ತಾನುಗಾರರಿಂದ ಖರೀದಿ ಪ್ರಮಾಣ ಹೆಚ್ಚಾಗಿದೆ. ಇದರಿಂದ ಹಳದಿ ಲೋಹದ ಧಾರಣೆ ಏರಿಕೆಯಾಗಿದೆ ಎಂದು ತಿಳಿಸಿದೆ.

‘ಮಾರುಕಟ್ಟೆಯಲ್ಲಿ ಹೆಚ್ಚಿನ ದರವಿದ್ದರೂ ಮೀಸಲು ಸಂಗ್ರಹಕ್ಕಾಗಿ ಚೀನಾವು ಸತತ ಎರಡನೇ ತಿಂಗಳು ಕೂಡ ಅಧಿಕ ಪ್ರಮಾಣದಲ್ಲಿ ಹಳದಿ ಲೋಹವನ್ನು ಖರೀದಿಸುತ್ತಿದೆ. ಇದು ಸಹ ಚಿನ್ನದ ದರ ಏರಿಕೆಗೆ ಕಾರಣವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್ ಗಾಂಧಿ ಹೇಳಿದ್ದಾರೆ.

ಒಟ್ಟಾರೆ, ಚಿನ್ನಪ್ರಿಯರಿಗೆ ಇದು ಕಹಿ ಸುದ್ದಿಯಾಗಿದೆ. ಮುಂದೆ ಶತಕ ಬಾರಿಸಿದರೂ ಅಚ್ಚರಿ ಇಲ್ಲ. ಷೇರುಪೇಟೆ ಏರಿಳಿತ ಚಿನ್ನದ ಬೆಲೆಯ ಮೇಲೆ ನೇರ ಪರಿಣಾಮ ಬೀಳುತ್ತಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ