
ಮುದ್ದೇಬಿಹಾಳ : ತಾಲ್ಲೂಕಿನ ಯರಝರಿ ಪಿ.ಕೆ.ಪಿ.ಎಸ್ನ ಕಾರ್ಯದರ್ಶಿ ಖಾನಗೌಡ ಸಂಗನಗೌಡ ಬಿರಾದಾರ(56)ಗುರುವಾರ ನಿಧನರಾದರು.

ಅವರಿಗೆ ಪತ್ನಿ,ಪುತ್ರಿ,ಮೂವರು ಪುತ್ರರು ಇದ್ದಾರೆ.ಮೃತರ ಅಂತ್ಯಕ್ರಿಯೆ ಹಂಡರಗಲ್ದಲ್ಲಿ ಆ.2 ರಂದು ನಡೆಯಲಿದೆ.
ಮುದ್ದೇಬಿಹಾಳ : ತಾಲ್ಲೂಕಿನ ನಾಗಬೇನಾಳ ಗ್ರಾಮ ಪಂಚಾಯಿತಿ ಪಿಡಿಒ ಮುರಿಗೆಮ್ಮ ಪೀರಾಪುರ ಪಂಚಾಯತ್ ನಲ್ಲಿ
ಬೆಳಗಾವಿ: ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕುಂದಾನಗರಿ ಬೆಳಗಾವಿಯಲ್ಲಿ
ದೆಹಲಿ: ಡೆಲ್ಲಿ ವಿರುದ್ಧ ಅರುಣ್ ಜೆಟ್ಲಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್.ಸಿ.ಬಿ ತಂಡ 6
ಮುಂಬೈ: ಸತತ 5 ಪಂದ್ಯಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡ
ಕೋಲ್ಕತ್ತಾ: ಮಳೆಯಿಂದ ಪಂಜಾಬ್ ಹಾಗೂ ಕೋಲ್ಕತ್ತಾ ನಡುವಿನ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಉಭಯ ತಂಡಗಳಿಗೂ ತಲಾ 1 ಅಂಕ ಹಂಚಿಕೆಯಾಗಿದೆ. ಟಾಸ್ ಗೆದ್ದು ಪಂಜಾಬ್ ತಂಡ ಬ್ಯಾಟಿಂಗ್ ಆಯ್ದುಕೊಂಡು, ನಿಗದಿತ 20 ಓವರ್ ಗಳಲ್ಲಿ 201 ರನ್ ಕಲೆ ಹಾಕಿತು. ಟಾರ್ಗೆಟ್ ಬೆನ್ನತ್ತಿದ್ದ ಕೋಲ್ಕತ್ತಾ ತಂಡ ಮೊದಲ ಓವರ್ ನಲ್ಲಿ 7 ರನ್ ಗಳಿಸಿತು. ಆನಂತರ ಶುರುವಾದ ಬಿರುಗಾಳಿ ಮಳೆ ಪಂದ್ಯವನ್ನು ಬಲಿ ಪಡೆಯಿತು. ಸುಮಾರು ಒಂದೂವರೆ ಗಂಟೆಗಳ ಕಾಲ
ಮುದ್ದೇಬಿಹಾಳ : ಯುಪಿಎಸ್ಸಿ ಪರೀಕ್ಷೆಯಲ್ಲಿ ಪಟ್ಟಣದ ಯುವಕ ರಾಹುಲ್ ಯರಂತೇಲಿ 462ನೇ ರ್ಯಾಂಕ್ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳದ ಗಾಣಿಗ ಸಮಾಜದಿಂದ ಈಚೇಗೆ ಸನ್ಮಾನಿಸಲಾಯಿತು. ಬಿಇಒ ಬಿ. ಎಸ್. ಸಾವಳಗಿ ಮಾತನಾಡಿ, ರಾಹುಲ್ ಪ್ರಾಥಮಿಕ ಶಾಲಾ ಶಿಕ್ಷಕರ ಪುತ್ರನಾಗಿದ್ದುಕೊಂಡು ದೇಶವೇ ತಿರುಗಿ ನೋಡುವಂತಹ ಸಾಧನೆ ತೋರಿದ್ದು ಹೆಮ್ಮೆಯ ಸಂಗತಿ. ಸಮಾಜ ಸೇವೆ ಮುಂದುವರೆಸಲಿ ಎಂದರು. ಅಂಜುಟಗಿ ಪಿಡಿ ಉಮಾಪತಿ ಚೌಧರಿ, ಬೇನಾಳ ಸರ್, ವಕೀಲ ಸಿ.ಎಂ.ಹಾವರಗಿ, ಡಾ. ಆರ್. ಎಸ್. ಮಸೂತಿ,