Shri Yadi Pauharadevi, Saint Shri Sewalal Maharaj 18th Circle Campaign Program

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಶ್ರೀ ಯಾಡಿ ಪೌಹರಾದೆವಿ , ಸಂತ ಶ್ರೀ ಸೇವಾಲಾಲ್ ಮಾಹಾರಾಜರ್ 18ನೇ ವೃತ್ತ ಅಭಿಯಾನ ಕಾರ್ಯಕ್ರಮ

ಯಾದಗಿರಿ ಜಿಲ್ಲೆಯ ಹುಣಸಗಿ ತಾಲ್ಲೂಕಿನ ತಲಬಾಂಡಿ ವಜ್ಜಲ್ ತಾಂಡದಲ್ಲಿ 18 ವರ್ಷಗಳಿಂದ ಸಂತ ಸೇವಾಲಾಲ್ ಮಾಹಾರಾಜ ಮಾಲಧಾರಿಗಳು ಇಲ್ಲಿಂದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಸಮುಖದಲ್ಲಿ 251 ಕಿಂತ ಹೆಚ್ಚು ಮಾತಾಧರೆಗಳು ಮಾಲೆಯನು ಹಾಕುತ್ತದೆ

ಈ ಮಾಲಧಾರಿಗಳು ಕೆಲವರು 21ದಿನಗಲು ಇನ್ನು ಕೆಲವರು 11ದಿನಗಲು ಮಾಲೆಯನು ಧರೈಸಿ ದಿನಕ್ಕೆ ಒಂದು ದಿನದಲ್ಲಿ ಒಂದೇ ಟೈಮ್ ಊಟ ಮಾಡಿ ಸೇವಾಲಾಲ್ ನೆನೆಸುತ್ತಾ ದಿನಗಳನ್ನು ಕಳೆಯುತ್ತಾನೆ

21ದಿನಗಳ ನಂತರ ಪೌಹರಾದೆವಿ ( ಮಾಹಾರಾಷ್ಟ್ರ) ಹೋಗಿ ನಾತೆಯನು ಧಾರೆ ಏಳೆಯುತ್ತಾರೆ .

ಇದರಲ್ಲಿ ವಿಶೇಷತೆ ಅಂದರೆ ಮಹಿಳೆಯರು, ಪುರುಷರು, ಮಕ್ಕಳು ಸಹ ಮಾಲೆಯನ್ನು ಧರಿಸುತ್ತಾರೆ.

ಮಾಲಾಧರೆಗಳು ತಲಬಾಂಡಿ ವಜ್ಜಲ್ ತಾಂಡದ ಪೂಜ್ಯ ಶ್ರೀ ವಿಠಲ್ ಮಾಹಾರಾಜ ಆಶೀರ್ವಾದದಿಂದ ಅನೇಕರು ಇಲ್ಲಿ ಬಂದು ಬೇಡಿಕೊಂಡವರ ಬೇಡಿಕೆ ಈಡೇರಿದೆ ಹಾಗೆ ಅನೇಕ ಪವಾಡಗಳು ನೆರವೇರುವವು ಎಂದು ಪೂಜ್ಯ ಶ್ರೀ ವಿಠಲ್ ಮಾಹಾರಾಜ ತಿಳಿಸಿದರು.

ಉದ್ಘಾಟನೆ ನುಡಿಯು ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವರಾದ ನರಸಿಂಹ ನಾಯಕ (ರಾಜುಗೌಡ್ರು) ಬಂಜಾರ ಸಮಾಜದಲ್ಲಿ ಅನೇಕ ಜಾತ್ರೆ ಪೂಜೆ ಮಾಡುತ್ತೀರಿ ಅದನ್ನ ಬಿಟ್ಟು ಮಕ್ಕಳಿಗೆ ವಿದ್ಯಾಭ್ಯಾಸ ಮಾಡಬೇಕು ಅವಾಗ ಸಮಾಜದಲ್ಲಿ ಒಂದು ನೆಲೆ ಸಾಧ್ಯತೆ ಇದು ಮನದಾಳದ ಮಾತುನಾಡಿದರು.

ಇದೆ ಸಾಧರ್ಭದಲ್ಲಿ ಶ್ರೀ ವಿಠಲ್ ಮಾಹರಾಜರು, ಪ್ರತಾಪ್ ಮಾಹರಾಜರು, ತೇಜುಸಿಂಗ್ ಮಾಹರಾಜರು, ಉದ್ಘಾಟನೆ ನರಸಿಂಹ ನಾಯಕ್ (ರಾಜು ಗೌಡ್ರು) ಮಾಜಿ ಸಚಿವರು, ಶರಣಗೌಡ ಮಾ ಪಾಟೀಲ್, ಕೃಷ್ಣ ಜಾದವ, ವೆಂಕಟೇಶ್ ಪಿ ನಾಯಕ್, ಶೇಖರ್ ಎಸ್ ನಾಯಕ್, ತಿಪ್ಪಣ್ಣ ನಾಯಕ್, ಮೋತಿರಾಮ್ ರಾಠೋಡ್, ರಾಮು ಚವಾಣ್, ಭೀಮಣ್ಣ, ಶಂಕರ್ ಪಂದುನಾಯಕ್, ಜಗನಾಥ ನಾಯಕ್, ನಾಥಪ್ಪ, ಶೇಖರ್ ಪೂಜಾರಿ ಅವರು ಉಪಸ್ಥಿತರಿದ್ದರು.

Latest News

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಜ.14 ರಂದು ಸಾಧಕರಿಗೆ ಸನ್ಮಾನ

ಮುದ್ದೇಬಿಹಾಳ : ಕೊಣ್ಣೂರಿನ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಜ.14 ರಂದು ಸಂಜೆ 5 ಗಂಟೆಗೆ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ:                     M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಗಮನ ಸೆಳೆದ ಉತ್ತರ ಕರ್ನಾಟಕದ ಊಟ: M.R.E.M ಇಂಟರ್‌ನ್ಯಾಶನಲ್ ಸ್ಕೂಲ್‌ನಲ್ಲಿ ಸಂಕ್ರಾಂತಿ ಸಂಭ್ರಮ

ಮುದ್ದೇಬಿಹಾಳ : ಉತ್ತರ ಕರ್ನಾಟಕದ ಪ್ರಮುಖ ಹಬ್ಬಗಳಲ್ಲಿ ಒಂದಾದ ಮಕರ ಸಂಕ್ರಾಂತಿಯ ಮುನ್ನಾ ದಿನ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ :                             ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ತಂಗಡಗಿಯಲ್ಲಿ ದಿನದರ್ಶಿಕೆ ಬಿಡುಗಡೆ : ಸತ್ಯದ ಪರ ವರದಿಗಳಿಗೆ ಸದಾ ಜಯ-ಶ್ರೀಶೈಲ ಮರೋಳ

ಮುದ್ದೇಬಿಹಾಳ : ಸತ್ಯದ ಪರವಾಗಿರುವ ವರದಿಗಳಿಗೆ ಸದಾ ಸಾಮಾಜಿಕವಾಗಿ ಸ್ಪಂದನೆ ಇದ್ದೇ ಇರುತ್ತದೆ.ವರದಿಯನ್ನು ಉತ್ಪೇಕ್ಷೆಯಾಗಿ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜು

ಇಂದು ಹಿಂದೂ ಮಹಾ ಸಮ್ಮೇಳನಕ್ಕೆ ಮುದ್ದೇಬಿಹಾಳ ಸಜ್ಜುಮುದ್ದೇಬಿಹಾಳ : ಹಿಂದೂ ಧರ್ಮವನ್ನು ಒಪ್ಪಿಕೊಂಡಿರುವ ಎಲ್ಲ ಜಾತಿಗಳನ್ನು ಒಗ್ಗೂಡಿಸಿ ಇದೇ ಪ್ರಥಮ ಬಾರಿಗೆ ಮುದ್ದೇಬಿಹಾಳದಲ್ಲಿ ಭಾನುವಾರ ಹಿಂದೂ ಮಹಾ ಸಮ್ಮೇಳನ ನಡೆಯಲಿದ್ದು ಇದಕ್ಕಾಗಿ ಎಲ್ಲ ಸಿದ್ಧತೆಗಳು ಪೂರ್ಣಗೊಂಡಿವೆ.ಮುದ್ದೇಬಿಹಾಳದ ಬನಶಂಕರಿ ದೇವಸ್ಥಾನದಿಂದ ಮದ್ಯಾಹ್ನ 3.45 ಕ್ಕೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು ಅಂದಾಜು 20 ಸಾವಿರ ಜನ ಭಾಗಿಯಾಗುವ ನಿರೀಕ್ಷೆ ಇದೆ.ಸಂಜೆ 5.30 ಕ್ಕೆ ಇಲ್ಲಿನ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿರುವ ಸಿದ್ದೇಶ್ವರ ವೇದಿಕೆಯಲ್ಲಿ ನಡೆಯಲಿರುವ

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ:       ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಜಿಪಂ ಸದಸ್ಯೆ ಪ್ರೇಮಾಬಾಯಿ ಚವ್ಹಾಣರ ಸೊಸೆ: ಹುಲ್ಲೂರು ತಾಂಡಾದ ದೀಪಾ ಸಿನ್ನೂರಗೆ ಡಾಕ್ಟರೇಟ್

ಮುದ್ದೇಬಿಹಾಳ (ವಿಜಯಪುರ ) : ಪ್ರಸ್ತುತ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ (KSAWU) ಬಯೋಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ ಪೂರ್ಣಕಾಲಿಕ ಅತಿಥಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿರುವ ದೀಪಾ ಕೆ. ಸಿನ್ನೂರ ಅವರಿಗೆ ಬಿ.ಎಲ್.ಡಿ.ಇ. (ಪರಿಗಣಿತ ವಿಶ್ವವಿದ್ಯಾಲಯ) ಡಾಕ್ಟರೇಟ್ (ಪಿಎಚ್.ಡಿ.) ಪದವಿ ನೀಡಿ ಗೌರವಿಸಿದೆ. ​​        ಈಚೇಗೆ ವಿಜಯಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ​ ಬಿಎಲ್ ಡಿಇ  ವಿಶ್ವವಿದ್ಯಾಲಯದಿಂದ ಹಮ್ಮಿಕೊಂಡಿದ್ದ ಘಟಿಕೋತ್ಸವದಲ್ಲಿ ಡಾಕ್ಟರೇಟ್ ಪದವಿ ಪಡೆದುಕೊಂಡಿದ್ದಾರೆ.           ಇವರು ವಿಜಯಪುರದ ಶ್ರೀ ಬಿ.