Health Checkup for Mahatma Gandhi National Rural Employment Guarantee Workers

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಕೂಲಿಗಾರರಿಗೆ ಆರೋಗ್ಯ ತಪಾಸಣೆ

Ad
Ad

ರಾಜನಕೊಳುರು : ಹುಣಸಗಿ ತಾಲೂಕಿನ ರಾಜನಕೊಳುರು ಗ್ರಾಮದಲ್ಲಿ 2025-26 ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿಯ ಯೋಜನೆಯ ಅಡಿಯಲ್ಲಿ ಬರುವ ಜನರಿಗೆ ಆರೋಗ್ಯ ಶಿಬಿರ ಹಮ್ಮಿಕೊಳ್ಳಲಾಗಿತ್ತು. ರಾಜನಕೊಳುರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯ ಕಾಮಗಾರಿ ಸ್ಥಳದಲ್ಲಿ ಸುಮಾರು 240 ಜನ ನರೇಗಾ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು.

Ad
Ad

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಈರಮ್ಮ ಮಾತನಾಡಿ, ‘ಕೂಲಿಕಾರರು ತಮ್ಮ ದೇಹದ ಆರೋಗ್ಯ ಸಂರಕ್ಷಣೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಮನವಿ ಮಾಡಿದರು. ಶಿಬಿರದಲ್ಲಿ ರಕ್ತದ ಒತ್ತಡ, ಶುಗರ್, ರಕ್ತ ಪರೀಕ್ಷೆ, ಕಣ್ಣಿನ ಪರೀಕ್ಷೆ ಹಲ್ಲು ಪರೀಕ್ಷೆಯನ್ನು ಮಾಡಲಾಯಿತು.

ಈ ವೇಳೆ ಸ್ಥಳದಲ್ಲಿ ವೈದ್ಯರಾದ ಎಂ. ಬಿ. ಕೋರೆ, A. D. ಶಿವಕುಮಾರ್ ಚೌದ್ರಿ, ಪಿಡಿಓ ಈರಮ್ಮ, ಟಿ. ಸಿ ಸುನಿಲ ಕುಮಾರ್, ಶಾಂತ ಕುಮಾರ, ಮಾಹಾಂತೇಶ ಶೆಟ್ಟಿ, BFT ಲಕ್ಕಪ್ಪ, ಸಂಜೀವಿನಿ, ನಾಗವೇಣಿ, ಕವಿತಾ, ಕುಸಿನ ಮನೆ- ರೇಣುಕಾ, ಭಾಗ್ಯ, ಗ್ರಾಕೋಸಕರು ಮಲ್ಲಮ್ಮ ಕವಿತಾ ಇನ್ನಿತರರು ಉಪಸ್ಥಿತರಿದ್ದರು.

ವರದಿಗಾರ : ಶಿವು ರಾಠೋಡ

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.