ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

Ad
Ad


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.

Ad
Ad


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಪಹಲ್ಗಾಂನಲ್ಲಿ ಉಗ್ರರ ದಾಳಿ: ರಾಜ್ಯದ 178 ಪ್ರವಾಸಿಗರನ್ನು ಸುರಕ್ಷಿತವಾಗಿ ಕರೆತಂದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಸಚಿವ ಲಾಡ್‌ ಕಾರ್ಯಕ್ಕೆ ಪ್ರವಾಸಿಗರಿಂದ ಕೃತಜ್ಞತೆ ಬೆಂಗಳೂರು, ಏಪ್ರಿಲ್‌ 24: ಕಾಶ್ಮೀರದ ಪಹಲ್ಗಾಂನಲ್ಲಿ ಪ್ರವಾಸಿಗರನ್ನು

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಕಾಶ್ಮೀರದಿಂದ ರಾಜ್ಯಕ್ಕೆ ಮರಳು ಪ್ರವಾಸಿಗರಿಗೆ ನೆರವು ನೀಡುತ್ತಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್

ಪಹಲ್ಗಾಮ್: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ದೇಶದ ಋಣ ತೀರಿಸಲು ಯುವಕರು ಮುಂದೆ ಬನ್ನಿ : ಚಕ್ರವರ್ತಿ ಸೂಲಿಬೆಲೆ

ಗುಳೆದಗುಡ್ಡ : ನಮ್ಮ ಹಿರಿಯರು 5 ಋಣಗಳನ್ನು ತೀರಿಸಲು ಹೆಳಿದ್ದಾರೆ. ಅವುಗಳೆಂದರೆ ದೇವರ ಋಣ,

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಭಾರೀ ಬಿರುಗಾಳಿ,ಆಲಿಕಲ್ಲು ಮಳೆ:4000 ಪಪ್ಪಾಯಿ ಗಿಡಗಳು ನಾಶ, ದ್ರಾಕ್ಷಿ ಬೆಳೆಗೂ ಹಾನಿ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದಲ್ಲಿ ಬುಧವಾರ ಸಂಜೆ ಬೀಸಿದ ಭಾರಿ ಬಿರುಗಾಳಿ, ಅಕಾಲಿಕ ಆಲಿಕಲ್ಲು

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಸಿಎಂ, ಗೃಹ ಸಚಿವರು ಕ್ಷಮೆಯಾಚಿಸಲು ನಡಹಳ್ಳಿ ಆಗ್ರಹ

ಮುದ್ದೇಬಿಹಾಳ : ಸಿಇಟಿ ಪರೀಕ್ಷೆ ಬರೆಯುವುದಕ್ಕೆ ತೆರಳಿದ್ದ ಜನಿವಾರ ಸಮಾಜದವರೊಂದಿಗೆ ಅನುಚಿತವಾಗಿ ನಡೆದುಕೊಂಡ ಘಟನೆಗೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಪರಮೇಶ್ವರ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ. ಎಸ್. ಪಾಟೀಲ ನಡಹಳ್ಳಿ ಆಗ್ರಹಿಸಿದರು. ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.‌ ಜನಿವಾರ ವಿಪ್ರ ಸಮಾಜವೂ ಸೇರಿ ಹಲವು ಸಮಾಜದವರ ಪ್ರಾತಿನಿಧಿಕ ಸಂಕೇತವಾಗಿದ್ದು ಅದಕ್ಕೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ನಿವೃತ ಪೊಲೀಸ್ ಅಧಿಕಾರಿ ಪತ್ನಿಯಿಂದಲೇ ಹತ್ಯೆ

ಬೆಂಗಳೂರುಃ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿದ್ದ ಓಂ ಪ್ರಕಾಶ್ ಅವರನ್ನು ಅವರ ಪತ್ನಿಯಿಂದಲೇ ಭೀಕರವಾಗಿ ಹತ್ಯೆಯಾಗಿದ್ದಾರೆ. ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ನಿವಾಸದಲ್ಲಿ ಈ ಕೊಲೆ ನಡೆದಿದೆ. ನಿವೃತ ಅಧಿಕಾರಿ ಓಂ ಪ್ರಕಾಶ್ ಕೊಲೆ ಬಗ್ಗೆ ಅವರ ಪತ್ನಿಯೇ ಮಾಹಿತಿಯನ್ನು ನೀಡಿದ್ದಾರೆ. ಸ್ವತಃ ಓಂ ಪ್ರಕಾಶ್ ಅವರ ಪತ್ನಿಯೇ ಅವರನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕೊಲೆಯಾದ ಬಳಿಕ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದರು.