ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ

ಕಾಳಗಿ ಸರಕಾರಿ ಮಾದರಿ ಶಾಲೆ SDMCಗೆ ಅಂಬಿಗೇರ ಅಧ್ಯಕ್ಷ, ಮಾದರ ಉಪಾಧ್ಯಕ್ಷೆ


ಮುದ್ದೇಬಿಹಾಳ : ತಾಲ್ಲೂಕಿನ ಕಾಳಗಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ನೂತನ ಎಸ್‌ಡಿಎಂಸಿ ಪದಾಧಿಕಾರಿಗಳನ್ನು ಈಚೇಗೆ ಆಯ್ಕೆ ಮಾಡಲಾಯಿತು.ಅಧ್ಯಕ್ಷರಾಗಿ ಚಂದ್ರಕಾಂತ ಬಸಪ್ಪ ಅಂಬಿಗೇರ, ಉಪಾಧ್ಯಕ್ಷರಾಗಿ ಯಮನವ್ವ ಬಬ್ಲು ಮಾದರ ಆಯ್ಕೆಯಾದರು.


ಕಾಳಗಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಪಾಲಕರ ಸಮ್ಮುಖದಲ್ಲಿ ನೂತನ ಪದಾಧಿಕಾರಿಗಳ ಆಂತ್ಜೆ ಮಾಡಲಾಯಿತು. ಬಿಆರ್‌ಸಿ ಜಿ ಎಸ್ ಇಬ್ರಾಹಿಂಪುರ,ಸಿಆರ್‌ಸಿ ದೀಪಕ್ ಅವರು ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರು.

ಗ್ರಾಂ ಪಂ ಮಾಜಿ ಅಧ್ಯಕ್ಷರಾದ ಜಾವೀದ ಇನಾಮದಾರ, ಕಾಂಗ್ರೆಸ್ ಮುಖಂಡ ಕಮಲಪ್ಪ ಸಂ ಉಂಡಿ ನೇತೃತ್ವ ವಹಿಸಿದ್ದರು.


ಸದಸ್ಯರಾಗಿ ಆನಂದಪ್ರಭು ಬಸನಗೌಡ ಪಾಟೀಲ, ಮೋತಿಲಾಲ ಮಶೇಕಸಾಬ ಮ್ಯಾಗೇರಿ,ರವಿ ಅಂಬಿಗೇರ, ಸಿದ್ದಪ್ಪ ಸಿ ಕುಂಬಾರ , ಸಂಗಯ್ಯ ಬ ವಸ್ತ್ರದ, ನಾಗಪ್ಪ ನಿಂ ಉಂಡಿ, ಮುದ್ದಪ್ಪ ಯ ಮಾದರ, ಸಂಗಪ್ಪ ಪು ಜೋಳದ,ಮಹಿಳಾ ಸದಸ್ಯರಾಗಿ ಉಮಾಶ್ರೀ ರಮೇಶ ಮನಗೂಳಿ,ಸುಜಾತಾ ಸಿದ್ದಪ್ಪ ಮನಗೂಳಿ, ,ಶ್ರೀದೇವಿ ಸಂ ಸಜ್ಜನ,ದಾನಮ್ಮ ರಮೇಶ ಹಾದಿಮನಿ,ದೀಪಾ ಪವಾಡೆಪ್ಪ ತಳವಾರ, ರೇಣುಕಾ ಮಾ ಹಂಡರಗಲ್ಲ,ಗೀತಾ ಶೇಖಪ್ಪ ಕುಂಬಾರ ಆಯ್ಕೆಯಾದರು.


ದಾನಿಗಳಾದ ಮುರಗಯ್ಯ ಬ ಕಲ್ಮಠ, ಹುಸೇನ್ ಮುಲ್ಲಾ, ಮುದ್ದಪ್ಪ ಮನಗೂಳಿ, ಹಣಮಂತ ನಿಂ ನಡಹಟ್ಟಿ, ಯಲ್ಲಪ್ಪ ಬಾಗಲಕೋಟೆ, ರಾಹುತ ಮಾದರ, ದಲಿತ ಮುಖಂಡ ಮಾಂತು ದಿಡ್ಡಿಮನಿ, ಮದುಗೊಂಡ ಒಡೆಯರ, ಸಿದ್ದಪ್ಪ ಹಳ್ಳದ, ಗುರುಲಿಂಗಪ್ಪ ಮಾ ಸಜ್ಜನ, ಯಮನಪ್ಪ ಡೋಣೂರ, ರಾಜು ಮಾದರ, ನಾಗಪ್ಪ ಕುಂಬಾರ, ಗ್ರಾಮ ಪಂಚಾಯತ್ ಸದಸ್ಯರಾದ ಸತೀಶ್ ರಾಠೋಡ , ಬಿಳಿಯಾನಸಿದ್ದ ನಡಹಟ್ಟಿ , ಗುರಪ್ಪ ನಡಹಟ್ಟಿ, ಕಾಸೀಮಸಾಬ ನಾಯ್ಕೋಡಿ, ಸಿದ್ದಪ್ಪ ಅಂಗಡಿ ಪಾಲ್ಗೊಂಡಿದ್ದರು.

Latest News

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ತೆರಿಗೆ ವಸೂಲಾತಿಯಲ್ಲಿ ಸಾಧನೆ: ಆಲೂರು ಗ್ರಾ.ಪಂಗೆ ಪ್ರಶಸ್ತಿ ಪ್ರದಾನ

ನಾಲತವಾಡ : ತೆರಿಗೆ ವಸೂಲಾತಿಯಲ್ಲಿ ವಿಜಯಪುರ ಜಿಲ್ಲೆಗೆ ಮೂರನೇ ಸ್ಥಾನ ಪಡೆದುಕೊಂಡ ಹಿನ್ನೆಲೆಯಲ್ಲಿ ಮುದ್ದೇಬಿಹಾಳ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ :  ವಿದ್ಯಾರ್ಥಿನಿ ಕಣ್ಣೀರು…!                                                                 ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ರಾಜ್ಯದ ಟಾಪರ್ ಸ್ಥಾನಕ್ಕೆ ಒಂದೇ ಅಂಕ ಮಿಸ್ : ವಿದ್ಯಾರ್ಥಿನಿ ಕಣ್ಣೀರು…! ನಾಗರಬೆಟ್ಟ ಎಸ್.ಡಿ.ಕೆ ಪ್ರೌಢಶಾಲೆ ವಿದ್ಯಾರ್ಥಿನಿ ಪೂಜಾ ಲಮಾಣಿ ಸಾಧನೆ

ಮುದ್ದೇಬಿಹಾಳ : ಸನ್ 2025-26 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶದಲ್ಲಿ ನಾಗರಬೆಟ್ಟದ ಎಸ್.ಡಿ.ಇ

ಸೌಜನ್ಯಾ ಕಂದಕೂರಗೆ 625 ಅಂಕ :                        ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಸೌಜನ್ಯಾ ಕಂದಕೂರಗೆ 625 ಅಂಕ : ನಾಗರಬೆಟ್ಟದ ಆಕ್ಸಫರ್ಡ ಪಾಟೀಲ್ಸ್ ಪ್ರೌಢಶಾಲೆಗೆ ಈ ವರ್ಷವೂ ಸ್ಟೇಟ್ ರ‍್ಯಾಂಕ್..!

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ ಪಾಟೀಲ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿಯೊಬ್ಬಳು ಈ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ವಿದ್ಯಾರ್ಥಿಗೆ ಬೆಳೆಸಿದ ಶಾಲೆಗಳತ್ತ ಪಾಲಕರ ಗಮನವಿರಲಿ ಎಂ.ಎನ್.ಮದರಿ

ಮುದ್ದೇಬಿಹಾಳ : ಹಿಂದುಳಿದ,ಬಡವರ ಮಕ್ಕಳಿಗೆ ಉಚಿತ,ರಿಯಾಯಿತಿ ಶಿಕ್ಷಣ ಕೊಟ್ಟು ಒಳ್ಳೆಯ ಫಲಿತಾಂಶ ತಂದ ಮಕ್ಕಳನ್ನು

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆ-1 ರಲ್ಲಿ ಅಮೋಘ ಸಾಧನೆ ಮಾಡಿದ್ದಾರೆ.ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷವೂ ರಾಜ್ಯಮಟ್ಟದಲ್ಲಿ ರ‍್ಯಾಂಕ್ ಪಡೆದುಕೊಳ್ಳುವ ಮೂಲಕ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಲಕ್ಷ್ಮೀ ಅಡಗಿಮನಿ 592 ಅಂಕ ಪಡೆದು ರಾಜ್ಯಕ್ಕೆ ಆರನೇ ಸ್ಥಾನ ಪಡೆದುಕೊಂಡಿದ್ದು ವಿಜಯಪುರ ಜಿಲ್ಲೆಗೆ ಎರಡನೇ ಸ್ಥಾನ ಗಳಿಸಿದ್ದಾಳೆ.ಭಾಗ್ಯಾ ಹೊಸಮನಿ ಹಾಗೂ ನಂದಿತಾ ರೆಡ್ಡಿ 591ಅಂಕ ಪಡೆದು ದ್ವಿತೀಯ,ಸಂಜನಾ ಡಿ. 590

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ ಸಮಾಜದ ಬಾಂಧವರನ್ನು ಸೇರಿಕೊಂಡು ಅದ್ದೂರಿಯಾಗಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಪಟ್ಟಣದ ಖಾಸ್ಗತೇಶ್ವರ ಮಠದಲ್ಲಿ ಶುಕ್ರವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಬಸವ ಜಯಂತಿಯ ದಿನದಂದು ಕಿಲ್ಲಾದಲ್ಲಿರುವ ಹೊಸಮಠದಲ್ಲಿ ಸಂಜೆ 4ಕ್ಕೆ ಧರ್ಮಸಭೆ ನಡೆಸಿ ಅಲ್ಲಿ ಬಸವಣ್ಣನವರ ಕುರಿತು ಉಪನ್ಯಾಸವನ್ನು ನುರಿತ ಅನುಭಾವಿಗಳಿಂದ ನಡೆಸಲಾಗುವುದು.ಧರ್ಮಸಭೆಗೆ ಹೊಸಮಠದ ಅಮರೇಶ್ವರ ದೇವರು ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ