From May 1, tourists are allowed to see the world famous Joga Falls

ಮೇ 1 ರಿಂದ ಪ್ರವಾಸಿಗರಿಗೆ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಮೇ 1 ರಿಂದ ಪ್ರವಾಸಿಗರಿಗೆ ವಿಶ್ವ ಪ್ರಸಿದ್ಧ ಜೋಗ ಜಲಪಾತ ವೀಕ್ಷಣೆಗೆ ಅವಕಾಶ

ಶಿವಮೊಗ್ಗ: ಮೇ 1 ರಿಂದ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು. ಅಭಿವೃದ್ಧಿ ಕೆಲಸ ಮುಗಿಯುದರಿಂದ, ಪ್ರವಾಸಿಗರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

ಕುಳಗೇರಿ ಕ್ರಾಸ್: ಸಮೀಪದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೋಮನಕೊಪ್ಪದಲ್ಲಿ ಸನ್ 2025-26ನೇ ಸಾಲಿನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಉತ್ತಮ ಜಿಲ್ಲಾಧ್ಯಕ್ಷ ಪ್ರಶಸ್ತಿ ಪುರಸ್ಕೃತ ಶಿವಕುಮಾರಗೆ ಸನ್ಮಾನ

ಮುದ್ದೇಬಿಹಾಳ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಾಜ್ಯ ಕರಾಟೆ ಶಿಕ್ಷಕರ ಸಂಘದಿಂದ ಕೊಡಮಾಡುವ ಉತ್ತಮ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಬಸ್‌ಗೆ ಅಟೋ ಡಿಕ್ಕಿ: ಓರ್ವನಿಗೆ ಗಾಯ

ಮುದ್ದೇಬಿಹಾಳ : ಹಾಲು ಪೂರೈಸುವ ಗೂಡ್ಸ್ ವಾಹನವನ್ನು ಅಜಾಗರೂಕತೆಯಿಂದ ಚಲಾಯಿಸಿ ಬಸ್‌ಗೆ ಡಿಕ್ಕಿ ಹೊಡೆದ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಗ್ರಾಮದೇವತೆ ಜಾತ್ರೆಗೆ ಕ್ಷಣಗಣನೆ: ಮದುವಣಗಿತ್ತಿಯಂತೆ ಶೃಂಗಾರಗೊಂಡ ಮುದ್ದೇಬಿಹಾಳ ನಗರ

ಮುದ್ದೇಬಿಹಾಳ : ಪ್ರತಿ ಮೂರು ವರ್ಷಕ್ಕೊಮ್ಮೆ ಜರುಗುವ ಗ್ರಾಮದೇವತೆ ಜಾತ್ರೆಗೆ ಮುದ್ದೇಬಿಹಾಳ ಪಟ್ಟಣ ಮದುವಣಗಿತ್ತಿಯಂತೆ

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹೃದಯಾಘಾತದಿಂದ ಕುಸಿದು ಬಿದ್ದ ಯುವತಿ ಸಾವು!

ಹಾಸನ: ಇತ್ತೀಚೆಗೆ ಯುವ ಜನರೇ ಹೃದಯಾಘತಕ್ಕೆ ಬಲಿಯಾಗುತ್ತಿರುವುದು ಹೆಚ್ಚಾಗಿದ್ದು, ಇದೀಗ ಹೃದಯಾಘಾತದಿಂದ ಕುಸಿದುಬಿದ್ದು ಪದವಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಹಾಸನ ತಾಲೂಕಿನ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಕೆಲವತ್ತಿ ಗ್ರಾಮದ ಪಾಪಣ್ಣ ಹಾಗೂ ಗಾಯತ್ರಿ ದಂಪತಿ ಪುತ್ರಿ ಕವನಾ ಕೆ.ವಿ. (21) ಎಂದು ಗುರುತಿಸಲಾಗಿದೆ. ಈಕೆ ಹಾಸನ ಸರ್ಕಾರಿ ಕಾಲೇಜಿನಲ್ಲಿ ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜು ಮುಗಿಸಿ ಸಂಜೆ ಮನೆಗೆ ಬಂದ ಕವನಾಗೆ ಧಿಡೀರ್ ಆಗಿ ಎದೆನೋವು

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ನಿಗದಿಯಂತೆ ಕಾರ್ಯಕ್ರಮ: ಮೇ.30 ರಂದು ಗ್ರಾಮ ದೇವತೆ ಜಾತ್ರೆಗೆ ಸಿದ್ಧತೆ ಪೂರ್ಣ

ಮುದ್ದೇಬಿಹಾಳ : ಮೇ.30 ರಿಂದ ಪಟ್ಟಣದಲ್ಲಿ ಗ್ರಾಮದೇವತೆ ಜಾತ್ರೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ ಎಂದು ಕಮೀಟಿಯ ಮುಖಂಡ ಪ್ರಭುರಾಜ ಕಲ್ಬುರ್ಗಿ ಹೇಳಿದರು. ಪಟ್ಟಣದ ಹಳೆ ತಹಸೀಲ್ದಾರ್ ಕಚೇರಿ ಬಳಿ ಇರುವ ಪೊಲೀಸ್ ಕ್ವಾರ್ಟರ್ಸ್ನಲ್ಲಿ ಮುದ್ದೇಬಿಹಾಳ ಗ್ರಾಮ ದೇವತೆ ಜಾತ್ರಾ ಕಮೀಟಿ ನೇತೃತ್ವದಲ್ಲಿ ಬುಧವಾರ ಸಂಜೆ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಅಂದು ಬೆಳಗ್ಗೆ 8 ರಿಂದ ಗ್ರಾಮದೇವತೆ ಹಾಗೂ ಶಾರದಾ ದೇವಿಯವರ ಮೂರ್ತಿಗಳ ಭವ್ಯ ಮೆರವಣಿಗೆ ಕಿಲ್ಲಾದ ಹೊಸಮಠದಿಂದ