Gram Panchayat Deputy Election: Revised schedule published

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಗ್ರಾಮ ಪಂಚಾಯತ್ ಉಪ ಚುನಾವಣೆ : ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಬೆಂಗಳೂರು : ರಾಜ್ಯದ 265 ಗ್ರಾಮ ಪಂಚಾಯತ್ ಸ್ಥಾನಗಳ ಉಪ‌ ಚುನಾವಣೆಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ. ಮೇ 25 ರಂದು ಮತದಾನ ನಡೆಯಲಿದ್ದು, 28 ರಂದು ಮತ ಎಣಿಕೆ ನಡೆಯಲಿದೆ.

Advt
Advt

 

ಮೇ 11 ರಂದು ನಡಯಬೇಕಿದ್ದ ಮತದಾನವನ್ನು ರಾಜ್ಯ ಸರ್ಕಾರದ ಮನವಿಯ ಮೇರೆಗೆ ಚುನಾವಣಾ ಆಯೋಗ ಮೂಂದುಡಿದೆ. ಈಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದೆ.

ಮೇ 8 ರಂದು ಉಪಚುನಾವಣೆಯ ಅಧಿಸೂಚನೆ ಪ್ರಕಟಿಸಲಿದ್ದು, ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 15ರಂದು ಉಮೇದುವಾರಿಕೆ ಪರಿಶೀಲನೆ ನಡೆಯಲಿದೆ. ಮೇ 17ರಂದು ನಾಮಪತ್ರಗಳ ವಾಪಸ್ ಪಡೆದುಕೊಳ್ಳಲು ಕೊನೆಯ ದಿನವಾಗಿದ್ದು, ಮೇ 25 ರಂದು ಮತದಾನ ನಡೆಯಲಿದೆ. ಅಗತ್ಯ ಬಿದ್ದರೆ ಮೇ 27ರಂದು ಮರು ಮತದಾನ ನಡೆಸಲಾಗುವುದು. ಮೇ 28ರಂದು ಮತ ಎಣಿಕೆ ನಡೆಸಲಾಗುವುದು.

ರಾಜ್ಯದ 31 ಜಿಲ್ಲೆಗಳ 135 ತಾಲೂಕಿನ 223 ಗ್ರಾಮ ಪಂಚಾಯಿತಿಗಳ 265 ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Latest News

KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

KSRTC ಬಸ್ಸಿನಲ್ಲಿ ಹೃದಯಾಘಾತದಿಂದ ವ್ಯಕ್ತಿ ಸಾವು

ನಾರಾಯಣಪುರ : ಮುದ್ದೇಬಿಹಾಳ ದಿಂದ ಸಂಡೂರ್ ಹೋಗುತ್ತಿರುವ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವ್ಯಕ್ತಿಯೋರ್ವ ಹೃದಯಾಘಾತದಿಂದ‌ ಸಾವನಪ್ಪಿರುವ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಶಿವಾಜಿ ಮೂರ್ತಿ ಅನಾವರಣ ಕಾರ್ಯಕ್ರಮ: ಶ್ರೀಕಾಂತ ಶೆಟ್ಟಿ ನಿರ್ಬಂಧದ ಸ್ಥಾನ ತುಂಬಿದ ಪುನೀತ

ಭಾರತ ಸ್ವರ್ಗಕ್ಕೆ ದ್ವಾರ ; ಪುನೀತ ಕೆರೆಹಳ್ಳಿ ಮುಧೋಳ: ಭಾರತ ಸ್ವರ್ಗಕ್ಕೆ ದ್ವಾರ ಇಲ್ಲಿ

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದಿರಲಿ;ತಿಮ್ಮಾಪುರ

ಮುಧೋಳ: ''ವಿಶ್ವ ಯೋಗ ದಿನ ಆಚವರಣೆಗೆ ಮಾತ್ರ ಸೀಮಿತವಾಗದೇ ನಿತ್ಯದ ದಿನಚರಿ ಯಾಗಬೇಕು ಪ್ರತಿದಿನವೂ

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಅನೈತಿಕ‌ ಸಂಬಂಧಕ್ಕೆ ಆಲಮೇಲನಲ್ಲಿ ಬಿತ್ತು ಹೆಣ?

ಆಲಮೇಲ: ಪಟ್ಟಣದಲ್ಲಿ ಯುವಕನನೊರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಫಾರೂಕ ಆಮದಸಾಬ ಲಾಳಸಂಗಿ (26) ಕೊಲೆಯಾದ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಕಾಲೇಜು ಉಪನ್ಯಾಸಕಿ ಮೇಲೆ ಮಾರಣಾಂತಿಕ ಹಲ್ಲೆ

ಮುದ್ದೇಬಿಹಾಳ(ವಿಜಯಪುರ ಜಿಲ್ಲೆ ) : ಮನೆ ಬಾಡಿಗೆ ಕೇಳುವ ನೆಪದಲ್ಲಿ ಮನೆಗೆ ಬಂದ ಆಗುಂತಕನೊಬ್ಬ ಕಾಲೇಜು ಉಪನ್ಯಾಸಕಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆಗೈದು ತಡೆಯಲು ಹೋದ ಉಪನ್ಯಾಸಕಿ ತಾಯಿಯನ್ನು ಎಳೆದಾಡಿದ ಘಟನೆ ಪಟ್ಟಣದ ಸಾಯಿ ನಗರದ ಹೇಮರಡ್ಡಿ ದೇವಸ್ಥಾನದ ಹಿಂಭಾಗದಲ್ಲಿ ಶನಿವಾರ ಮದ್ಯಾಹ್ನ ನಡೆದಿದೆ. ಘಟನೆ ವಿವರ : ಮುದ್ದೇಬಿಹಾಳ ಪಟ್ಟಣದ ಎಂ.ಜಿ.ವಿ.ಸಿ ಕಾಲೇಜಿನ ಉಪನ್ಯಾಸಕಿ ಸುಮಂಗಲಾ ಅಂಗಡಿ(46) ಆಗುಂತಕ ವ್ಯಕ್ತಿಯ ದಾಳಿಯಿಂದ ಗಂಭೀರವಾಗಿ ಗಾಯಗೊಂಡವರು. ಪಿಎಸ್‌ಐ ಸಂಜಯ ತಿಪರೆಡ್ಡಿ ಅವರ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವಕ್ಕೆ ಗವಿಸಿದ್ದೇಶ್ವರ ಶ್ರೀಗಳಿಗೆ ಆಹ್ವಾನ

ಮುದ್ದೇಬಿಹಾಳ : ತಾಲೂಕಿನ ಕುಂಟೋಜಿ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನದ ಪ್ರಥಮ ಮಹಾರಥೋತ್ಸವಕ್ಕೆ ಚಾಲನೆ ನೀಡಲು ಕೊಪ್ಪಳ್ಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಯವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಬಸವೇಶ್ವರ ದೇವಸ್ಥಾನ ಕಮೀಟಿ ಅಧ್ಯಕ್ಷ ಗುರುಲಿಂಗಪ್ಪ ಸುಲ್ಲಳ್ಳಿ ತಿಳಿಸಿದರು. ಕೊಪ್ಪಳಕ್ಕೆ ಶುಕ್ರವಾರ ಕಮೀಟಿ ಪದಾಧಿಕಾರಿಗಳು, ಗ್ರಾಮದ ಹಿರಿಯರೊಂದಿಗೆ ಪೂಜ್ಯರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ದೂರವಾಣಿಯಲ್ಲಿ ಈ ಮಾಹಿತಿ ನೀಡಿದರು. ಕುಂಟೋಜಿ ಬಸವೇಶ್ವರ ಪ್ರಥಮ ಮಹಾರಥೋತ್ಸವ ಆಗಷ್ಟ 17 ರಂದು ಕಡೆಯ ಸೋಮುವಾರ