ಕುಳಗೇರಿ ಕ್ರಾಸ್: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಸೋಮನಕೊಪ್ಪದಲ್ಲಿ ಮಗುವಿಗೊಂದು ಮರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಶಾಲಾ ಆವರಣದಲ್ಲಿ ಮಕ್ಕಳಿಗೆ ಪರಿಸರದ ಕುರಿತು ಅರಿವು ಮೂಡಿಸಲಾಯಿತು. ಪರಿಸರ ದಿನಾಚರಣೆ ಅಂಗವಾಗಿ ಮಗುವಿಗೊಂದು ಮರ ಕಾರ್ಯಕ್ರಮಕ್ಕೆ ಆಗಮಿಸಿದ ಬಿ ಆರ್ ಪಿ ಶೇಖ ಹಾಗೂ ಹದಲಿ ಸಿ ಆರ್ ಪಿ ಚಂದ್ರಶೇಖರ್ ಮಾನೆ ಮುಖ್ಯಗುರು ಮಾತಿಯರು ಶ್ರೀಮತಿ ಜಿ ಆರ್ ಕಣ್ಣಿ ಹಾಗೂ ಶಾಲೆ ಸಿಬ್ಬಂದಿಯವರು ಮಕ್ಕಳು ಡಿಎಂಸಿ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಅರ್ಥಪೂರ್ಣ ಕಾರ್ಯಕ್ರಮ ನಿರ್ವಹಿಸಿದರು.