NREGA commits to health of laborers: P. S. Kasanakki

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಕೂಲಿಕಾರರ ಅರೋಗ್ಯವೃದ್ಧಿಗೆ ನರೇಗಾ ಬದ್ಧ: ಪಿ. ಎಸ್. ಕಸನಕ್ಕಿ

ಮುದ್ದೇಬಿಹಾಳ : ಕೂಲಿಕಾರರ ಅರೋಗ್ಯ ವೃದ್ಧಿಗೆ ನರೇಗಾ ಯೋಜನೆ ಬದ್ಧವಾಗಿದ್ದು, ಇದಕ್ಕಾಗಿ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣಾ ಶಿಬಿರ ಅಯೋಜಿಸಲಾಗಿದೆ ಎಂದು ತಾಲೂಕು ಪಂಚಾಯತಿ ಸಹಾಯಕ ನಿರ್ದೆಶಕ (ಗ್ರಾ.ಉ.) ಪಿ. ಎಸ್. ಕಸನಕ್ಕಿ ಹೇಳಿದರು.

ತಾಲ್ಲೂಕಿನ ಕವಡಿಮಟ್ಟಿ ಗ್ರಾಮದ ಗೋಮಾಳ ಜಾಗದಲ್ಲಿ ಕಂದಕ ಬದು ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ಕವಡಿಮಟ್ಟಿ ಗ್ರಾಮ ಪಂಚಾಯತಿ, ತಾಲೂಕು ಪಂಚಾಯತ ಮಾಹಿತಿ, ಶಿಕ್ಷಣ ಹಾಗೂ ಸಂಹವನ ಕಾರ್ಯಕ್ರಮ ಹಾಗೂ ಅರೋಗ್ಯ ಇಲಾಖೆ ಸಹಯೋಗದಲ್ಲಿ ನರೇಗಾ ಕೂಲಿಕಾರರಿಗೆ ಶುಕ್ರವಾರ ಅರೋಗ್ಯ ಉಚಿತ ತಪಾಸಣೆ ಶಿಬಿರ ನಡೆಯಿತು.

ದಿನ ನಿತ್ಯ ಬಿಸಿಲಿನಲ್ಲಿ ದುಡಿಯುವ ಕೂಲಿಕಾರರಿಗೆ ಮಧುಮೇಹ, ರಕ್ತದೊತ್ತಡ, ಮಲೇರಿಯಯಂತ ಸಾಂಕ್ರಾಮಿಕ ರೋಗಗಳು ಹರಡುವ ಸಂಭವವಿರುತ್ತದೆ. ಅದ್ದರಿಂದ ಗ್ರಾಮ ಪಂಚಾಯತಿಯಿಂದ ಕೆಲಸ ನಿರ್ವಹಿಸುವ ಕಾಮಗಾರಿ ಸ್ಥಳದಲ್ಲೆ ಅರೋಗ್ಯ ಉಚಿತ ತಪಾಸಣೆ ಆಯೋಜಿಸಿ ಅವರ ಅರೋಗ್ಯ ಕಾಯ್ದುಕೊಳ್ಳಲು ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯತಿ ಅಧ್ಯಕ್ಷೆ ಶ್ರೀಮತಿ ಶಕುಂತಲಾ ಚ. ಹಂಡ್ರಗಲ್ ಅವರು ಸ್ವತಃ ಅರೋಗ್ಯ ತಪಾಸಣೆ ಮಾಡಿಸಿಕೊಳ್ಳುವ ಮೂಲಕ ಅರೋಗ್ಯ ಉಚಿತ ಶಿಬಿರಕ್ಕೆ ಚಾಲನೆ ನೀಡಿದರು.

ಅರೋಗ್ಯ ಇಲಾಖೆಯ ಅಧಿಕಾರಿಗಳು ಕೂಲಿಕಾರರ ಅರೋಗ್ಯ ತಪಾಸಣೆ ಮಾಡಿ ಮಧುಮೇಹ, ರಕ್ತದೊತ್ತಡ, ಮಲೇರಿಯಾ ಹಾಗೂ ಕಫ ಪರೀಕ್ಷೆ ಮಾಡಿ ಸಮಾಲೋಚನೆ ಮಾಡಿದರು.

ತಾಲೂಕು ಪಂಚಾಯತ ನರೇಗಾ ಐಇಸಿ ಸಂಯೋಜಕ ಪರಮೇಶ ಹೊಸಮನಿ, ಆರೋಗ್ಯ ನಿರೀಕ್ಷಣಾಧಿಕಾರಿ ಕಲ್ಮೇಶಕುಮಾರ ಹೂಗಾರ, ಸಮುದಾಯ ಆರೋಗ್ಯ ಅಧಿಕಾರಿಗಳಾದ ಸದಾಶಿವ ಗುರುಶಾಂತನವರ್, ರಚನ ಸಬರದ್, ಗ್ರಾ.ಪಂ. ಸದಸ್ಯರಾದ ರೇವಣಸಿದ್ದಯ್ಯ ಗುರುವಿನ, ಮಲಕಯ್ಯ ಪೂಜಾರಿ, ಹನುಮಂತ ಹಂಡ್ರಗಲ್, ಕಾರ್ಯದರ್ಶಿ ಅಶೋಕ ಕೊರವರ, ಈರಯ್ಯ ಹೀರೆಮಠ, ಗ್ರಾ. ಪಂ. ಸಿಬ್ಬಂದಿ ಇದ್ದರು.

Latest News

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ಗುಡಿಮನಿಗೆ ತಾಪಂ ಅಧಿಕಾರಿಗಳ ಸನ್ಮಾನ

ಮುದ್ದೇಬಿಹಾಳ : ತಾಲ್ಲೂಕಿನ ಢವಳಗಿ ಗ್ರಾಮ ಪಂಚಾಯತಿಯ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಎಂ.ಕೆ.

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ:                                       ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಡಿಸೇಲ್,ಪೆಟ್ರೋಲ್‌ಗಾಗಿ ಪರದಾಟ: ಖಾಲಿ ಕ್ಯಾನ್‌ಗಳೊಂದಿಗೆ ಬಂಕ್‌ಗಳ ಮುಂದೆ ಸಾಲುದ್ದ ಕ್ಯೂ

ಮುದ್ದೇಬಿಹಾಳ : ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮ ಈ ಭಾಗದಲ್ಲೂ ಎಫೆಕ್ಟ್ ಆಗಿದ್ದು ಡಿಸೇಲ್,ಪೆಟ್ರೋಲ್‌ಗಾಗಿ ಗ್ರಾಹಕರು

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ:            ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಅಧ್ಯಕ್ಷರಾಗಿ ಬಿ.ಎಚ್.ಮುದ್ನೂರ ಪುನರಾಯ್ಕೆ: ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಆಯ್ಕೆ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸನ್ 2026-31ನೇ ಅವಧಿಗೆ ತಾಲ್ಲೂಕಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು ಸಂಘದ ನೂತನ ಅಧ್ಯಕ್ಷರಾಗಿ ಎರಡನೇ ಬಾರಿಗೆ ಬಿ.ಎಚ್.ಮುದ್ನೂರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಂಘದ ಪ್ರಧಾನ ಕಾರ್ಯದರ್ಶಿಗಳಾಗಿ ನಾಗಪ್ಪ ತುರಡಗಿ,ಖಜಾಂಚಿಯಾಗಿ ಭರತೇಶ ಹೊಳಿ, ಉಪಾಧ್ಯಕ್ಷರಾಗಿ ಶಾಂತಪ್ಪ ಬಿರಾದಾರ,ರೇಣುಕಾ ಹಿರೇಮಠ,ಸಹ ಕಾರ್ಯದರ್ಶಿಯಾಗಿ ಈರಯ್ಯ ಹಿರೇಮಠ,ಶೈಲಾ ಗೊಂಗಡಿ,ಸAಘಟನಾ ಕಾರ್ಯದರ್ಶಿಗಳಾಗಿ ಬಸನಗೌಡ ಭಗವತಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಎಂ.ಎಸ್.ಕವಡಿಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ನಾಗರಬೆಟ್ಟದಲ್ಲಿ ಜೂನ್ ಮೊದಲ ವಾರದಲ್ಲಿ ಹೋರಾಟ ನಡೆಸಲು ನಿರ್ಧಾರ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಯನ್ನು ಪೂರ್ಣಗೊಳಿಸಿ ರೈತರ ಜಮೀನುಗಳಿಗೆ ನೀರು ಹರಿಸಲು ಆಗ್ರಹಿಸಿ ಜೂನ್ ಮೊದಲ ವಾರದಿಂದ ನಾಗರಬೆಟ್ಟದಲ್ಲಿ ರೈತರೊಡಗೂಡಿ ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಶಾಂತಗೌಡ ಪಾಟೀಲ ನಡಹಳ್ಳಿ ಹೇಳಿದರು. ತಾಲ್ಲೂಕಿನ ನಾಗರಬೆಟ್ಟದ ಮಾರುತೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಸಂಜೆ ನಡೆದ ರೈತರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ದಶಕದಿಂದ ಈ ನೀರಾವರಿ ಯೋಜನೆಯಡಿ ಹೊಲಗಳಿಗೆ ನೀರು ಹರಿದಿಲ್ಲ.ರಾಜಕಾರಣಿಗಳ