District In-charge Minister Lad Jan Sankasha Sabha in Annigeri

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಾಡ್‌ ಜನ ಸಂಪರ್ಕ ಸಭೆ

ಅಣ್ಣಿಗೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಲಾಡ್‌ ಜನ ಸಂಪರ್ಕ ಸಭೆ

ಧಾರವಾಡ, ಜುಲೈ 22: ಜಿಲ್ಲೆಯ ಅಣ್ಣಿಗೇರಿಯ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಎಸ್‌ ಲಾಡ್‌ ಅವರು, ಜನ ಸಂಪರ್ಕ ಸಭೆ ನಡೆಸಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಅಣ್ಣಿಗೇರಿಯ ಸುತ್ತಮುತ್ತಲ ಪ್ರದೇಶದ ಸಾರ್ವಜನಿಕರು ಸಾವಿರಾರು ಮಂದಿ ಪಾಲ್ಗೊಂಡು ತಮ್ಮ ಅಹವಾಲಗಳನ್ನು ಸಚಿವರಿಗೆ ಸಲ್ಲಿಸಿದರು. ಸ್ಥಳದಲ್ಲೇ ಕೆಲವು ಸಮಸ್ಯೆಗಳಿಗೆ ಸಚಿವರು ಪರಿಹಾರ ಒದಗಿಸಿದರು. ಇನ್ನುಳಿದ ಕುಂದುಕೊರತೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಶಾಸಕರಾದ ಎನ್‌ ಎಚ್‌ ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್‌ಜೆ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎಸ್ ಆರ್ ಪಾಟೀಲ್, ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು.

Latest News

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಕೆಲವು ಸ್ವಾಮೀಜಿಗಳು ಮಾತನಾಡಿದಂತೆ ನಡೆದುಕೊಳ್ಳುವುದಿಲ್ಲ-ಮಹಾಂತೇಶ ಬಿರಾದಾರ

ಮುದ್ದೇಬಿಹಾಳ : ಕೆಲವು ಸ್ವಾಮೀಜಿಗಳಿರುತ್ತಾರೆ.ಜನರಿಗೆ ತಾವು ಯೂಟ್ಯೂಬ್ , ಸೋಷಿಯಲ್ ಮೀಡಿಯಾದಲ್ಲಿ ಪುಕ್ಕಟೆ ಉಪದೇಶ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ರಸ್ತೆಯ ನಿಯಮಗಳನ್ನು ಪಾಲಿಸಿ-ಪಿಎಸ್‌ಐ ತಿಪರೆಡ್ಡಿ

ಮುದ್ದೇಬಿಹಾಳ : ವಿದ್ಯಾರ್ಥಿಗಳು ರಸ್ತೆಯ ನಿಯಮಗಳನ್ನು ಅರಿತುಕೊಂಡು ಅವುಗಳನ್ನು ಪಾಲಿಸಬೇಕು ಎಂದು ಪಿಎಸ್‌ಐ ಸಂಜಯ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ಕೃಷ್ಣಾ ನದಿ ತೀರದಲ್ಲಿ ಆಂಧ್ರ ಮೀನುಗಾರರಿಂದ ಅಕ್ರಮ ಮೀನುಗಾರಿಕೆ

ಮುದ್ದೇಬಿಹಾಳ : ತಾಲ್ಲೂಕಿನ ಮದರಿ ಗ್ರಾಮದಿಂದ ಘಾಳಪೂಜಿ ಗ್ರಾಮದ ಕೃಷ್ಣಾ ನದಿ ತೀರದಲ್ಲಿ ಆಂಧ್ರಪ್ರದೇಶದಿAದ

ಗ್ರಾಪಂ ಮಟ್ಟದ ಸೇವೆ ಅಸ್ತವ್ಯಸ್ತ ಸಾಧ್ಯತೆ:ಗ್ರಾ.ಪಂ ನೌಕರರನ್ನು ಸಮೀಕ್ಷೆಯಿಂದ ಕೈಬಿಡಲು ಒತ್ತಾಯ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ,ಶೈಕ್ಷಣಿಕ ಹಾಗೂ ಆರ್ಥಿಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಹುಲ್ಲೂರು ತಾಂಡಾದ ಡಾ.ಮೋತಿಲಾಲ್ ಚವ್ಹಾಣಗೆ ಗೌರವ: ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಗೆ ನೂತನ ಅಧ್ಯಕ್ಷರ ನೇಮಕ

ಮುದ್ದೇಬಿಹಾಳ : ಮೂಲತಃ ಮುದ್ದೇಬಿಹಾಳ ತಾಲ್ಲೂಕಿನ ಹುಲ್ಲೂರು ತಾಂಡಾದ ಡಾ.ಮೋತಿಲಾಲ ರೂ.ಚವ್ಹಾಣ ಅವರನ್ನು ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಅಧಿಸೂಚನೆ ಹೊರಡಿಸಿದೆ. ಡಾ. ಎ.ಆರ್. ಗೋವಿಂದಸ್ವಾಮಿ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿ ತೆರವಾಗಿದ್ದ ಸ್ಥಾನಕ್ಕೆ ಡಾ. ಮೋತಿಲಾಲ ಚವ್ಹಾಣ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಡಾ. ಮೋತಿಲಾಲ ರೂ. ಚವ್ಹಾಣ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ಬ್ರಿಲಿಯಂಟ್ ಕಲಾವೈಭವದಲ್ಲಿ ಗಮನ ಸೆಳೆದ ಭವ್ಯ ವೇದಿಕೆ; ಮನಸ್ಸಿಗೆ ಮುದ ನೀಡಿದ ಮಕ್ಕಳ ಸಾಂಸ್ಕೃತಿಕ ವೈಭವ

ತಾಳಿಕೋಟಿ : ತಾಲ್ಲೂಕಿನ ಮೈಲೇಶ್ವರ ಬ್ರಿಲಿಯಂಟ್ ಕನ್ನಡ ಹಾಗೂ ಆಂಗ್ಲ ಮಾಧ್ಯಮ ಪ್ರಾಥಮಿಕ,ಪ್ರೌಢಶಾಲೆಯಲ್ಲಿ ಶುಕ್ರವಾರದಿಂದ ಶಾಲೆಯಲ್ಲಿ ಎರಡು ದಿನಗಳ ಕಲಾ ವೈಭವ-2026ರ ಮೊದಲ ದಿನದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮದ ಪ್ರದರ್ಶನ ನೆರೆದವರ ಮೆಚ್ಚುಗೆಗೆ ಪಾತ್ರವಾಯಿತು. ಕಾರ್ಯಕ್ರಮದಲ್ಲಿ ಬ್ರಿಲಿಯಂಟ್ ಶಾಲೆಯ 2026 ನೇ ಸಾಲಿನ ಕಲಾ ವೈಭವಕ್ಕೆಂದು ಸಿದ್ಧಪಡಿಸಿದ್ದ ಭವ್ಯ ವೇದಿಕೆ ಸಾರ್ವಜನಿಕರ,ಪಾಲಕರು,ವಿದ್ಯಾರ್ಥಿಗಳು ,ಅಧಿಕಾರಿಗಳ ಗಮನ ಸೆಳೆಯುವಂತಿತ್ತು.ಸಾಮಾನ್ಯವಾಗಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರಧಾನ ವೇದಿಕೆ,ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರಕಾರಿ