Led by the Madiga Reservation Struggle Committee: Govt.'s funeral funeral on August 1

ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವ: ಆ.1 ರಂದು ಸರ್ಕಾರದ ಅಣುಕು ಶವಯಾತ್ರೆ

ಮುದ್ದೇಬಿಹಾಳ : ಒಳಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ನಡೆದಿರುವ ಹೋರಾಟ ತೀವ್ರಗೊಳಿಸಲು ಆ.1 ರಂದು ರಾಜ್ಯಾದ್ಯಂತ ಮಾದಿಗ ಮೀಸಲಾತಿ ಹೋರಾಟ ಸಮೀತಿ ನೇತೃತ್ವದಲ್ಲಿ ಸರ್ಕಾರದ ಅಣುಕು ಶವಯಾತ್ರೆ ನಡೆಸಲಾಗುವುದು ಎಂದು ಮಾದಿಗ ಮೀಸಲಾತಿ ಹೋರಾಟ ಸಮೀತಿ ಮುಖಂಡ ಮಾರುತಿ ಸಿದ್ದಾಪೂರ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಆ.1 ರಂದು ಮುದ್ದೇಬಿಹಾಳ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅಣಕು ಶವಯಾತ್ರೆ ಬೆಳಗ್ಗೆ 11ಕ್ಕೆ ಆರಂಭಿಸಲಾಗುತ್ತಿದ್ದು ಅಲ್ಲಿಂದ ಸಂಗೊಳ್ಳಿ ರಾಯಣ್ಣ ವೃತ್ತ, ಬಸ್ ನಿಲ್ದಾಣ, ಬಸವೇಶ್ವರ ವೃತ್ತದಲ್ಲಿ ಸರ್ಕಾರದ ಅಣಕು ಶವವನ್ನು ದಹಿಸಲಾಗುತ್ತದೆ. ನಂತರ ಮೆರವಣಿಗೆ ಮೂಲಕ ತಹಸಿಲ್ದಾರ್ ಕಚೇರಿಗೆ ತೆರಳಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ವಕೀಲ ಕೆ.ಬಿ.ದೊಡಮನಿ ಮಾತನಾಡಿ, ಸುಪ್ರೀಂಕೋರ್ಟ್ ಒಳಮೀಸಲಾತಿ ಸೌಲಭ್ಯ ಕಲ್ಪಿಸುವಂತೆ ರಾಜ್ಯ ಸರ್ಕಾರದಿಂದ ವರದಿ ನೀಡುವಂತೆ ಸೂಚನೆ ಮಾಡಿದ್ದರೂ ಅದಕ್ಕೆ ಸ್ಪಂದಿಸದೇ ಇರುವುದು ಸರ್ಕಾರದ ಬೇಜವಾಬ್ದಾರಿತನಕ್ಕೆ ಹಿಡಿದು ಕೈಗನ್ನಡಿ ಎಂದು ಆರೋಪಿಸಿದರು.

ಮುಖಂಡರಾದ ಬಸವರಾಜ ವಣಕಿಹಾಳ, ಬಾಲಚಂದ್ರ ಹುಲ್ಲೂರ, ಶೇಖಪ್ಪ ಮಾದರ, ಆನಂದ ಮುದೂರ, ದುರ್ಗಪ್ಪ ಮಾದರ ಮಾತನಾಡಿದರು. ಮುಖಂಡರಾದ ಬಸಪ್ಪ ಕವಡಿಮಟ್ಟಿ, ಗುರು ಚಲಮಿ,ಮಲ್ಲಪ್ಪ ಬಸರಕೋಡ, ಶಂಕ್ರಪ್ಪ ಪೂಜಾರಿ, ಯಮನಪ್ಪ ಮಾದರ ಮೊದಲಾದವರು ಇದ್ದರು.

Latest News

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ