103 patients selected for surgery: Eye health screening of 250 patients

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

103 ರೋಗಿಗಳು ಶಸ್ತ್ರಚಿಕಿತ್ಸೆಗೆ ಆಯ್ಕೆ: 250 ರೋಗಿಗಳ ಕಣ್ಣಿನ ಆರೋಗ್ಯ ತಪಾಸಣೆ

ಮುದ್ದೇಬಿಹಾಳ : ಪಟ್ಟಣದ ಮನಿಯಾರ ಸಮಾಜ ಸೇವಾ ಟ್ರಸ್ಟ್ ನೇತೃತ್ವದಲ್ಲಿ ಭಾನುವಾರ ಇಲ್ಲಿನ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣಾ ಶಿಬಿರ ನಡೆಯಿತು.

ಶಿಬಿರದ ನೇತೃತ್ವ ವಹಿಸಿದ್ದ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಅಯೂಬ ಮನಿಯಾರ ಮಾತನಾಡಿ, ಈಗಾಗಲೇ ತಾಳಿಕೋಟಿಯಲ್ಲಿ ಶಿಬಿರ ನಡೆಸಲಾಗಿದ್ದು ಅಲ್ಲಿ 103 ಜನರು ಶಸ್ತçಚಿಕಿತ್ಸೆಗೆ ಆಯ್ಕೆಯಾಗಿದ್ದಾರೆ. ಅವರನ್ನು ಕಲಬುರ್ಗಿಯಲ್ಲಿರುವ ಅನುಗ್ರಹ ಕಣ್ಣಿನ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಕಳಿಸಿಕೊಡಲಾಗಿದೆ.
ಮುದ್ದೇಬಿಹಾಳದಲ್ಲಿ ನಡೆದ ಶಿಬಿರದಲ್ಲಿ 250 ಜನರ ಕಣ್ಣುಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು 103 ಜನರನ್ನು ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗಿದೆ. ಅವರನ್ನು ಆ.13-15ರಂದು ಶಸ್ತ್ರಚಿಕಿತ್ಸೆಗೆ ವಿಜಯಪುರಕ್ಕೆ ಕಳಿಸಲಾಗುವುದು ಎಂದು ಹೇಳಿದರು.

ಕಣ್ಣಿನ ಪೊರೆ ಬಂದವರಿಗೆ ಮಾತ್ರ ಶಸ್ತ್ರಚಿಕಿತ್ಸೆಗೆ ಆಯ್ಕೆ ಮಾಡಲಾಗುತ್ತದೆ. ಕಣ್ಣಿನ ಗಂಭೀರ ಸಮಸ್ಯೆಗಳಿದ್ದಲ್ಲಿ ರೋಗಿಗಳು ಅವರ ಸಂಬಂಧಿಕರನ್ನು ಕರೆದುಕೊಂಡು ಬಂದು ತಪಾಸಣೆಗೆ ಹೋಗಬೇಕು ಎಂದು ಮನಿಯಾರ ತಿಳಿಸಿದರು.

ಡಾ.ಸತೀಶ ಪಟ್ಟಣಶೆಟ್ಟಿ ಮಾತನಾಡಿ, ಕಳೆದ 12 ವರ್ಷಗಳಿಂದ ಮನಿಯಾರ ಅವರ ನೇತೃತ್ವದಲ್ಲಿ ಬಡವರಿಗೆ ಅನುಕೂಲ ಒದಗಿಸುವ ಕಾರ್ಯ ನಡೆದಿದೆ. ಶ್ರಾವಣ ಮಾಸದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿರುವುದು ಅವರ ಸೌಹಾರ್ದತೆಗೆ ಸಾಕ್ಷಿಯಾಗಿದೆ ಎಂದರು.

ಈ ಸಂದರ್ಭದಲ್ಲಿ ಬಾಗಲಕೋಟೆಯಿಂದ ಆಗಮಿಸಿದ್ದ ಮೇರಿ ಎಂಬುವರು ಮಾತನಾಡಿ, ನನ್ನ ಸ್ನೇಹಿತೆಯಿಂದ ಇಲ್ಲಿ ಕಣ್ಣಿನ ಆರೋಗ್ಯ ಉಚಿತ ತಪಾಸಣೆ ನಡೆಸುತ್ತಾರೆ ಎಂದು ತಿಳಿದು ಬಂದಿದ್ದೇನೆ.ಮನಿಯಾರ ಟ್ರಸ್ಟ್ ನವರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದರು.

ಮುಖಂಡರಾದ ದಾದಾ ಎತ್ತಿನಮನಿ, ಟ್ರಸ್ಟ್ ಸಂಚಾಲಕ ಅಫ್ತಾಬ ಮನಿಯಾರ, ಬಾಬಾ ಯಕೀನ,ರಜಾಕ ಹುನಕುಂಟಿ ಮೊದಲಾದವರು ಇದ್ದರು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು