Celebration of Independence Day at Triveni Educational Institution

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ತ್ರಿವೇಣಿ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

​ ಮುಧೋಳ : ದೇಶಾಭಿಮಾನ ಪ್ರತಿಯೊಬ್ಬರಲ್ಲಿ ಸ್ವಪ್ರೇರಣೆಯಿಂದ ಮೂಡಿದಾಗ ಮಾತ್ರ ದೇಶ ಅಭಿವೃದ್ಧಿಯತ್ತ ಸಾಗಲು ಸಾಧ್ಯವಿದೆ ರನ್ನ ಪ್ರತಿಷ್ಠಾನ ನಿರ್ದೇಶಕಿ ಶ್ರೀಮತಿ ಸುಲೋಚನಾ ಜವಳಗಿ ಎಂದು ಹೇಳಿದರು.

ಶುಕ್ರವಾರ ನಗರದ ತ್ರಿವೇಣಿ ಶಿಕ್ಷಣ ಸಂಸ್ಥೆಯ ಶ್ರೀ ಸಂಗಮನಾಥ ಅಂತಾರಾಷ್ಟ್ರೀಯ ಸಿ.ಬಿ.ಎಸ್.ಇ ಹಾಗೂ ಕನ್ನಡ ಮಾಧ್ಯಮ ಶಾಲೆಗಳ ಸಂಯಕ್ತ ಆಶ್ರಯದಲ್ಲಿ ಶಾಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ವಹಿಸಿ ಮಾತನಾಡಿದರು.

ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ಮಾತನಾಡಿ ದೇಶದ ಅಖಂಡತೆ, ಐಕ್ಯತೆ ಹಾಗೂ ಸಮಗ್ರತೆಗೆ ಸವಾಲೊಡ್ಡಿರುವ ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತೆಸೆದಾಗ ಮಾತ್ರವೇ ಭಾರತದ ಸಮಗ್ರ ಅಭಿವೃದ್ಧಿ ಸಾಧ್ಯವಿದೆ ನುಡಿದರು.

ಕಾರ್ಯಕ್ರಮದಲ್ಲಿ ಶ್ರೀಮತಿ ಸುಲೋಚನಾ‌ ಚಂದಾ, ತ್ರಿವೇಣಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿಶಿರ ಮಲಘಾಣ ನಿರ್ದೇಶಕಿ ಶಿವಾನಿ ಮಲಘಾಣ, ಸೂರಜ್ ಸೋನವಾಲಕರ, ಆಶಾಕಿರಣ ಸೋನವಾಲಕರ, ಚಿದಾನಂದ ಪಾಟೀಲ್, ಪ್ರಭು ಅವಟಿ, ಆಡಳಿತಾಧಿಕಾರಿ ಮಲ್ಲು ಕಳ್ಳೆನವರ, ಪ್ರಾಚಾರ್ಯ ಸುರೇಶ ಭಜಂತ್ರಿ,ಮುಖ್ಯ ಶಿಕ್ಷಕ ವೆಂಕಟೇಶ ಗುಡೆಪ್ಪನವರ ಇದ್ದರು.

ಇದೇ ಸಂದರ್ಭದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದ ಶಾಲಾ‌ ಸಂಸತ್ ಸದಸ್ಯರಿಗೆ ಪದಗ್ರಹಣ ಮಾಡಲಾಯಿತು. ನಂತರ ಭಾಷಣ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

Latest News

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ :                 ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಲಕ್ಷ್ಮೀ ಅಡಗಿಮನಿ ರಾಜ್ಯಕ್ಕೆ 6ನೇ ಸ್ಥಾನ : ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಅಮೋಘ ಸಾಧನೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಸರ್ವ ಸಮಾಜದ ಬಾಂಧವರೊoದಿಗೆ ಬಸವ ಜಯಂತಿ ಆಚರಣೆ

ಮುದ್ದೇಬಿಹಾಳ : ಪಟ್ಟಣದಲ್ಲಿ ಮಾ.20 ರಂದು ನಡೆಯಲಿರುವ ವಿಶ್ವ ಗುರು ಬಸವಣ್ಣನವರ ಜಯಂತಿಯನ್ನು ಸರ್ವ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ನಾಗರಬೆಟ್ಟ ಎಕ್ಸಪರ್ಟ್ ಪಿಯು ಸೈನ್ಸ್ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಬಸ್ ನಿಲ್ದಾಣದ ಸಮೀಪದಲ್ಲಿರುವ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ ಶೇ.100ರಷ್ಟು ಫಲಿತಾಂಶ

ಮುದ್ದೇಬಿಹಾಳ : ಪಟ್ಟಣದ ಬಿದರಕುಂದಿ ರಸ್ತೆಯಲ್ಲಿರುವ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜಿನ ಫಲಿತಾಂಶ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಡೆತ್ ನೋಟ್ ಬರೆದಿಟ್ಟು ಖಾಸಗಿ ಟ್ರಾವೆಲ್ಸ್ ಏಜೆಂಟ್ ಆತ್ಮಹತ್ಯೆ

ಮುದ್ದೇಬಿಹಾಳ : ಸಾಲಗಾರರಿಗೆ ಕೊಟ್ಟಿದ್ದ ಹಣ ಮರಳಿ ಕೊಡದ ಕಾರಣಕ್ಕೆ ಮನನೊಂದು ಖಾಸಗಿ ಟ್ರಾವೆಲ್ಸ್ ಏಜೆಂಟ್‌ವೊಬ್ಬರು ಜಮೀನೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ತಾಲ್ಲೂಕಿನ ಬಿದರಕುಂದಿ ಗ್ರಾಮದ ಹತ್ತಿರ ಬೆಳಕಿಗೆ ಬಂದಿದೆ. ಮುದ್ದೇಬಿಹಾಳದಲ್ಲಿ ಎಸ್.ಆರ್.ಎಸ್ ಟ್ರಾವೆಲ್ಸ್ ಏಜೆನ್ಸಿ ನಡೆಸುತ್ತಿದ್ದ ಮೂಲತಃ ಗೋನಾಳ ಎಸ್.ಎಚ್.ಗ್ರಾಮದ ನಿವಾಸಿಯಾಗಿದ್ದ ಚನ್ನಯ್ಯ ಗಂಗಯ್ಯ ಹಿರೇಮಠ(45)ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ನನ್ನ ಸಾವಿಗೆ ರವಿ ನಾಲವಡೆ ಹಾಗೂ ವೈಜನಾಥ ಮರಾಠೆ ಎಂಬುವರು ಕಾರಣರಾಗಿದ್ದಾರೆ ಎಂದು ನಾಲ್ಕು

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ ಅಗತ್ಯ ಸಹಕಾರ ಒದಗಿಸಲಾಗುವುದು ಎಂದು ಅಹಿಲ್ಯಾದೇವಿ ಹೋಳ್ಕರ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳು,ಸಮಾಜ ಸೇವಕರಾದ ಎಂ.ಎನ್.ಮದರಿ ಹೇಳಿದರು. ಪಟ್ಟಣದ ಅಭ್ಯುದಯ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ್ ಪರೀಕ್ಷೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಅವರು ಮಾತನಾಡಿದರು.2017ರಿಂದ ಇಲ್ಲಿವರೆಗೆ ವಿವಿಧ ಸಾಧನೆಗಳನ್ನು ಶಾಲೆ ಮಾಡುತ್ತ ಬಂದಿದೆ.ಇಬ್ಬರು