Karnataka Platform-Based Gig Workers Social Security and Welfare Development Bill 2025 Passed in Legislative Council

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ

ಬೆಂಗಳೂರು, ಆಗಸ್ಟ್‌ 20: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕಕ್ಕೆ ಬುಧವಾರ ವಿಧಾನ ಪರಿಷತ್‌ ನಲ್ಲಿ ಅಂಗೀಕಾರ ದೊರೆಯಿತು. ಮಂಗಳವಾರ ಈ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿತ್ತು.

ವಿಧೇಯಕವನ್ನು ಪರ್ಯಾವಲೋಚನೆಗೆ ಮಂಡಿಸಿ ಮಾತನಾಡಿದ ಸಚಿವ ಸಂತೋಷ್‌ ಎಸ್‌ ಲಾಡ್ ಅವರು, ಗಿಗ್‌ ಕಾರ್ಮಿಕರು ಎಂದರೆ ಯಾರು, ವಿಧೇಯಕದ ಪ್ರಮುಖ ಅಂಶಗಳು, ಮಂಡಳಿ ರಚನೆ, ಕಾರ್ಮಿಕರಿಗೆ ಸಾಮಾಜಿಕ ಸೇವಾ ಸೌಲಭ್ಯ ಕಲ್ಪಿಸಲು ಬೇಕಾದ ನಿಧಿಗೆ ಸೆಸ್‌ ಸಂಗ್ರಹ ಮತ್ತಿತರ ಅಂಶಗಳನ್ನು ಸದನಕ್ಕೆ ವಿವರಿಸಿದರು.

ಪ್ರಶಂಸೆ ವ್ಯಕ್ತಪಡಿಸಿದ ಸದಸ್ಯರು: ವಿಧೇಯಕದ ಕುರಿತು ಮಾತನಾಡಿದ ಹಲವು ಸದಸ್ಯರು ಪ್ರಶಂಸೆ ವ್ಯಕ್ತಪಡಿಸಿದರು. ಇದೊಂದು ಐತಿಹಾಸಿಕ ಮಸೂದೆ. ಸರ್ಕಾರ ಒಳ್ಳೆಯ ಕ್ರಮಕ್ಕೆ ಮುಂದಾಗಿದೆ ಎಂದರು.

ಸದಸ್ಯರಾದ ಐವನ್‌ ಡಿಸೋಜ, ಎಚ್‌ ವಿಶ್ವನಾಥ್‌, ಸಿ ಟಿ ರವಿ, ಕೆ ಎಸ್‌ ನವೀನ್‌. ಡಿ ಎಸ್‌ ಅರುಣ್‌, ಪ್ರತಾಪ್‌ ಸಿಂಹ ನಾಯಕ್‌, ಎನ್‌ ರವಿ ಕುಮಾರ್‌ ಹಾಗೂ ಟಿ ಎ ಶರವಣ ಅವರು ಮಾತನಾಡಿದರು.

ಕಾನೂನಿನ ಹಾದಿ ಸುಗಮ: ಕರ್ನಾಟಕ ವೇದಿಕೆ ಆಧಾರಿತ ಗಿಗ್‌ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ವಿಧೇಯಕವು ವಿಧಾನ ಮಂಡಲದ ಉಭಯ ಸದನದಲ್ಲಿ ಅಂಗೀಕಾರಗೊಂಡಿರುವುದರಿಂದ ಕಾನೂನಿ ಹಾದಿ ಸುಗಮವಾಗಿದೆ. ಇದರೊಂದಿಗೆ ಕಾರ್ಮಿಕ ಇಲಾಖೆಯ ಮಹತ್ವದ ಮತ್ತೊಂದು ಕ್ರಮ ಜಾರಿಯಾಗಲಿದೆ. ಲಕ್ಷಾಂತರ ಗಿಗ್‌ ಕಾರ್ಮಿಕರ ಹಿತ ಕಾಪಾಡುವಲ್ಲಿ ಈ ಮಸೂದೆಯೂ ಮಹತ್ವದ ಪಾತ್ರ ವಹಿಸಲಿದೆ.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ