ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಲೋಕಾಯುಕ್ತ ಇಲಾಖೆಗೆ ಧನ್ಯವಾದ

ಹುಣಸಗಿ: ಪಾಂಡಿಚೇರಿ ಹಾಗೂ ಇತರ ರಾಜ್ಯ ಗಳಲ್ಲಿ ನೋಂದಣಿಯಾದ ವಾಹನಗಳ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಕರ್ನಾಟಕ ದಲ್ಲಿ ಸಂಚಾರಿ ಸುತ್ತಿ ದು, ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆ ಯಾಗುತ್ತಿದ್ದೆ ಎಂದು 13/12/2024 ಮಾನ್ಯ ಲೋಕಾಯುಕ್ತರಿಗೆ,
ಕಲ್ಯಾಣ ಕರ್ನಾಟಕ ಭಾಗಗಳಲ್ಲಿ ಅತಿ ಹೆಚ್ಚು ಪಾಂಡಿಚೇರಿ ವಾಹನಗಳು ಹಾಗೂ ಇತರ ರಾಜ್ಯಗಳ ನೋಂದಣಿಯಾದ ವಾಹನಗಳು ಓಡಾಡುತ್ತಿದ್ದು ಕರ್ನಾಟಕ ಸರ್ಕಾರಕ್ಕೆ ತೆರಿಗೆ ವಂಚನೆಯಾಗುತ್ತಿದೆ ಎಂದು ದೂರು ಸಲ್ಲಿಸಿದೆ. ಆದರೆ ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ RTO ಕಛೇರಿಗಳಿಂದ ಲೋಕಾಯುಕ್ತ ಇಲಾಖೆಗೆ 01-01-25 ರಂದು ನಮ್ಮ ಭಾಗಗಳಲ್ಲಿ PY ವಾಹನಗಳು ಓಡಾಡುತ್ತಿಲ್ಲವೆಂದು ಲೋಕಾಯುಕ್ತ ಇಲಾಖೆ ಹಿಂಬರಹ ನೀಡಿದರು ಎಂದು ಪ್ರಭುಗೌಡ ಬಸನಗೌಡ ಪೋತರಡ್ಡಿ ತಿಳಿಸಿದ್ದಾರೆ.

ಆದರೆ ಕೆಲವು RTO ಇಲಾಖೆಯ ವಾಹನ ತಪಾಶಣೆ ಸಮಯದಲ್ಲಿ ವಾಹನ ಮಾಲೀಕರ ತೆರಿಗೆ ವಂಚನೆ ಬೆಳಕಿಗೆ ಬಂದಿರುವದು ನನ್ನ ದೂರಿಗೆ ಸಮರ್ಥನೆ ನಿಡಿದೆ.
ಕಾರಣ ಕರ್ನಾಟಕ ಸರ್ಕಾರದ ವಾಹನ ಇಲಾಖೆ ಅಧಿಕಾರಿಗಳ ದಿವ್ಯ ನಿರ್ಲಕ್ಷ ದಿಂದ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿ ನಷ್ಟವಾಗುತ್ತಿದೆ.

ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ ಮೇಲೆ, ಸಾರಿಗೆ ಇಲಾಖೆ ಎಚ್ಚೆತ್ತಿಕೊಂಡು ವಾಹನಗಳ ತನಿಖೆ ಚುರುಕುಗೊಳಿಸಿದೆ.

ಈ ತನಿಖೆಗೆ ಮುಖ್ಯ ಕೇಂದ್ರ ಬಿಂದು ಆಗಿದ್ದ ಶ್ರೀ ಬಿ, ಎಸ್, ಪಾಟೀಲ್ ಸರ್, ಲೋಕಾಯುಕ್ತ ಇಲಾಖೆ ಸಿಬ್ಬಂಧಿ ಹಾಗೂ ಲೋಕಾಯುಕ್ತ ಇಲಾಖೆಗೆ ಪ್ರೆಸ್ ಮಿಟ್ ಮೂಲಕ ಧನ್ಯವಾದ ತಿಳಿಸುತ್ತೆನೆ.

ನಾನು ಕೊಟ್ಟಂತಹ ದೂರಿಗೆ ಸಂಧನೆ ಮಾಡಿ ಲೋಕಾಯುಕ್ತ ಇಲಾಖೆಯಿಂದ ಸರ್ಕಾರಕ್ಕೆ ಕೋಟಿಗಟ್ಟಲೆ ತೆರಿಗೆ ವಂಚನೆಯಿಂದ ಮುಕ್ತಿಯಾಗಿದೆ.

ಮತ್ತೊಮ್ಮೆ ಬಿ. ಎಸ್. ಪಾಟೀಲ್ ಸರ್, ಗೂ ಹಾಗೂ ಲೋಕಾಯುಕ್ತ ಇಲಾಖೆಗೆ ಧನ್ಯವಾದಗಳು ಹಾಗೂ ತಪಾಸಣೆ
ಮಾಡಿ ವಾಹನ ಜಪ್ತಿ ಮಾಡಿದಂತಹ ಸಾರಿಗೆ ಇಲಾಖೆಗೂ ಧನ್ಯವಾದಗಳು ಎಂದು ಪ್ರಭುಗೌಡ ಪೋತರಡ್ಡಿ ತಿಳಿಸಿದ್ದಾರೆ.

Latest News

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ನಾಗರಬೆಟ್ಟ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ: ಜೂ.8 ರಂದು ಆಲಮಟ್ಟಿಯಲ್ಲಿ ರೈತರ ಬೃಹತ್ ಪ್ರತಿಭಟನೆ

ಮುದ್ದೇಬಿಹಾಳ : ನಾಗರಬೆಟ್ಟ ಏತ ನೀರಾವರಿ ಯೋಜನೆಗೆ ಸಂಬoಧಿಸಿದoತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು

ಎಲ್ಲೆಡೆ ಶಾಲಾ ಆರಂಭೋತ್ಸವ:                                            ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಎಲ್ಲೆಡೆ ಶಾಲಾ ಆರಂಭೋತ್ಸವ: ಎತ್ತಿನ ಬಂಡಿಯಲ್ಲಿ ಮಕ್ಕಳ ಮೆರವಣಿಗೆಯ ಮೆರಗು

ಮುದ್ದೇಬಿಹಾಳ : ಬೇಸಿಗೆ ರಜೆ ಕಳೆದು ಶಾಲಾ ಮಕ್ಕಳು ಇನ್ನು ಮುಂದೆ ಶೈಕ್ಷಣಿಕ ಚಟುವಟಿಕೆಗಳಲ್ಲಿ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪರಿಸರ ರಕ್ಷಕ” ಪ್ರಶಸ್ತಿ ಗೆ ಅರ್ಜಿ ಆಹ್ವಾನ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗ ಪ್ರತಿ ವರ್ಷ ಜೂನ್ 5 ರಂದು ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ನೀಡಲಾಗುವ "ಪರಿಸರ ರಕ್ಷಕ" ಪ್ರಶಸ್ತಿಗೆ ಅರ್ಜಿ ಆಹ್ವಾನಿಸಿದೆ. ಗಿಡಗಳನ್ನು ನೆಟ್ಟು ಬೆಳೆಸಿರುವ, ಸಂರಕ್ಷಿಸಿರುವ ವ್ಯಕ್ತಿಗಳಿಗೆ, ಶಾಲೆ ಕಾಲೇಜುಗಳ ಶಿಕ್ಷಕರು, ಸಂಘ, ಸಂಸ್ಥೆಗಳಿಗೆ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಮುದ್ದೇಬಿಹಾಳ ತಾಲ್ಲೂಕಿನ ವ್ಯಾಪ್ತಿಯಲ್ಲಿ ಪರಿಸರ ರಕ್ಷಣೆ ಮಾಡಿರುವ ಅರ್ಹರು ತಮ್ಮ ವಿವರಗಳುಳ್ಳ ಅರ್ಜಿಗಳನ್ನು ಜೂನ್ 3 ರೊಳಗೆ, ಅಧ್ಯಕ್ಷರು,

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಮೇ.24 ರಂದು ಕ್ರಿಕೆಟ್ ಪಂದ್ಯಾವಳಿ ಫೈನಲ್

ಮುದ್ದೇಬಿಹಾಳ : ಎಂ.ಬಿ.ಎಲ್ ಗ್ರೂಪನಿಂದ ಪಟ್ಟಣದಲ್ಲಿ ಮೂರು ವಾರಗಳಿಂದ ಜರುಗುತ್ತಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಮೇ.24 ರಂದು ಜರುಗಲಿದೆ ಎಂದು ಆಯೋಜಕರ ಬಳಗ ತಿಳಿಸಿದೆ. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಫೈನಲ್ ಪಂದ್ಯಾವಳಿಯ ಕುರಿತು ಮಾಹಿತಿ ನೀಡಿದ ಸಂಘಟಕರಲ್ಲೊಬ್ಬರಾದ ಕಾಮರಾಜ ಬಿರಾದಾರ, ಈಗಾಗಲೇ ನಿಡಗುಂದಿ ತಂಡವನ್ನು ಸೋಲಿಸಿ ಆಲಮಟ್ಟಿ ತಂಡ ಫೈನಲ್ ತಲುಪಿದ್ದು ಮೇ.24 ರಂದು ಜರುಗಲಿರುವ ಸೆಮಿಫೈನಲ್ ಪಂದ್ಯದಲ್ಲಿ ಮುದ್ದೇಬಿಹಾಳ ಹಾಗೂ