ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣ: ತಹಶೀಲ್ದಾರ್ ಕಚೇರಿಗೆ ಬಂದು ಪರಿಹಾರ ಪಡೆದ ಸಂತ್ರಸ್ಥ..!

ಮುದ್ದೇಬಿಹಾಳ : ತಾಲ್ಲೂಕಿನ ಆರೇಮುರಾಳ ಗ್ರಾಮದಲ್ಲಿ ಅತಿವೃಷ್ಟಿಯಿಂದಾಗಿ ಮನೆ ಬಿದ್ದು ಮೂವರು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಶನಿವಾರ ತಹಶೀಲ್ದಾರ್ ಕಚೇರಿಗೆ ಸಂತ್ರಸ್ಥನನ್ನು ಕರೆಯಿಸಿ ಸರ್ಕಾರದಿಂದ ಬಿಡುಗಡೆಯಾದ ಪರಿಹಾರದ ಆದೇಶ ಪತ್ರವನ್ನು ವಿತರಿಸಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಆರೇಮುರಾಳ ಗ್ರಾಮದಲ್ಲಿ ಮನೆ ಬಿದ್ದು ಅದರಡಿ ಸಿಲುಕಿದ್ದ ಮಲ್ಲವ್ವ ಬಂಡಿವಡ್ಡರ ಸೊಂಟಕ್ಕೆ ಬಲವಾದ ಪೆಟ್ಟು ಬಿದ್ದಿದ್ದು ರುದ್ರಪ್ಪ ಬಂಡಿವಡ್ಡರ ಹಾಗೂ ಅವರ ಮಗಳು ಶಾರದಾ ಬಂಡಿವಡ್ಡರಗೂ ತಲೆಗೆ ಪೆಟ್ಟು ಬಿದ್ದು ಗಾಯಗೊಂಡಿದ್ದರು. ಅವರಿಗೆ ಎನ್.ಡಿ.ಆರ್.ಎಫ್,ಎಸ್.ಡಿ.ಆರ್.ಎಫ ನಿಯಮಾವಳಿ ಅಂತೆ 5400 ರೂ.ಗಳಂತೆ ಮೂವರಿಗೆ 16,200 ಪರಿಹಾರ ನೀಡಲಾಗಿದೆ ಎಂದು ಆದೇಶಪತ್ರದಲ್ಲಿ ತಿಳಿಸಲಾಗಿದೆ.

ಈ ವಿಷಯವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಭೋವಿ ಸಮಾಜದ ಮುಖಂಡ ಪರಶುರಾಮ ನಾಲತವಾಡ , ಮನೆ ಬಿದ್ದು ತೊಂದರೆಯಲ್ಲಿದ್ದ ಸಂತ್ರಸ್ಥರನ್ನೇ ತಹಶೀಲ್ದಾರ್ ಕಚೇರಿಗೆ ಕರೆಯಿಸಿ ಆದೇಶಪತ್ರ ಕೊಡುವ ಬದಲು ಅವರಿದ್ದಲ್ಲಿಯೇ ಹೋಗಿ ಅಧಿಕಾರಿಗಳು ಸಾಂತ್ವನ ಹೇಳಿ ಪರಿಹಾರದ ಆದೇಶ ಪತ್ರ ನೀಡಿದ್ದರೆ ತಾಲ್ಲೂಕು ಆಡಳಿತಕ್ಕೆ ಗೌರವ ಬರುತ್ತಿತ್ತು ಎಂದು ತಿಳಿಸಿದ್ದಾರೆ.ರುದ್ರಪ್ಪ ಬಂಡಿವಡ್ಡರ ತಲೆಗೆ ಪೆಟ್ಟಾಗಿದ್ದರಿಂದ ಕತ್ತಿಗೆ ಪಟ್ಟಿ ಸುತ್ತಿಕೊಂಡು ಬಂದೇ ಪರಿಹಾರದ ಆದೇಶಪ್ರತಿ ಪಡೆದುಕೊಂಡರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ