Children's day celebration in the presence of guardians and parents in government school

ಸರಕಾರಿ ಶಾಲೆಯಲ್ಲಿ ಪಾಲಕ ಮತ್ತು ಪೋಷಕರ ಸಮ್ಮುಖದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಸರಕಾರಿ ಶಾಲೆಯಲ್ಲಿ ಪಾಲಕ ಮತ್ತು ಪೋಷಕರ ಸಮ್ಮುಖದಲ್ಲಿ ಮಕ್ಕಳ ದಿನಾಚರಣೆ ಆಚರಣೆ

ಹುಣಸಗಿ: ತಾಲೂಕಿನ ಮದಲಿಂಗನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿಯಾಗಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಅರ್ಧ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಮಕ್ಕಳಿಗೆ ಪದಕ ಮತ್ತು ಪ್ರಮಾಣ ಪತ್ರವನ್ನು ನೀಡಿ ಗೌರವಿಸಿದ್ದು ವಿಶೇಷವಾಗಿತ್ತು ಜೊತೆಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು ರಸಪ್ರಶ್ನೆ ಕಥೆ ಹೇಳುವುದು ಗಾಯನ ಇನ್ನು ಇತರೆ ಸ್ಪರ್ಧೆಗಳು ಏರ್ಪಡಿಸಲಾಗಿತ್ತು.

ಇದೇ ವೇಳೆ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷರು ಮಾತನಾಡಿ ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಅಗ್ರಗಣ್ಯ ಮಾನ್ಯರಲ್ಲಿ ಜವಾಲಾಲ್ ನೆಹರು ಕೂಡ ಒಬ್ಬರು. ಅವರು ಸ್ವತಂತ್ರದ ನಂತರ ದೇಶದ ಪ್ರಪ್ರಥಮ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು ಹಾಗೂ ದೇಶದ ಪ್ರಗತಿಗಾಗಿ ಸೇವೆ ಸಲ್ಲಿಸಿದ್ದಾರೆ ಇಡೀ ಜೀವನವನ್ನೇ ಮಕ್ಕಳಿಗಾಗಿ ಮೀಸಲಿಟ್ಟ ಜಗತ್ತಿನ ಏಕೈಕ ವ್ಯಕ್ತಿ ಚಾಚಾ ನೆಹರು ಅವರ ಸನ್ಮಾರ್ಗದಲ್ಲಿ ನಾವು ನೀವೆಲ್ಲರೂ ಸಾಗೋಣ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ಮಲ್ಲಿಕಾರ್ಜುನ ಕತ್ತಿ ಅವರು ವಹಿಸಿಕೊಂಡಿದ್ದರು. ಹಣಮೇಶ ಗಿಡ್ನೂರ್ ಶರಣು ಹುಡೇದ್ ಬಸವರಾಜ್ ಹುಡೇದ್ ಗೀತಾ ಟೀಚರ್ ಬೀರಪ್ಪ ಕುರಿ ಕಾನೇಶ್ ಕೊಡೆಕಲ, APMC ಅಧ್ಯಕ್ಷರಾದ ಚನ್ನಪ್ಪ ಹವಾಲ್ದಾರ ಪತ್ರಕರ್ತರಾದ ಬಸನಗೌಡ ಬಿರಾದಾರ ಹಾಗೂ ಊರಿನ ಹಿರಿಯರಾದ ಶರಣಪ್ಪ ರಕ್ಕಸಗಿ ಸೋಮಲಿಂಗಪ್ಪ ಪೂಜಾರಿ ಬಸವರಾಜ ಗೆದ್ದಲಮರಿ ಯಂಕನಗೌಡ ಪೊಲೀಸ್ ಪಾಟೀಲ್ ಸಾಹೇಬ್ ಗೌಡ ಪೊಲೀಸ್ ಪಾಟೀಲ್ ಶಿಕ್ಷಣ ಪ್ರೇಮಿಗಳಾದ ಮಂಜು ಬಿಜ್ಜುರ್ ಸಿದ್ದು ಶಾಂತಗೌಡ ಪಾಟೀಲ್ ಉಪಸ್ಥಿತರಿದ್ದರು. ಶರಣು ಹುಡೇದ್ ಶಿಕ್ಷಕರು ಕಾರ್ಯಕ್ರಮವನ್ನು ನೆರವೇರಿಸಿ ಕೊಟ್ಟರು.

ವರದಿ: ಶಿವು ರಾಥೋಡ

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.