RTJ Rajugowda inaugurated the tournament

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಆರ್.ಟಿ. ಜೆ. ಟೂರ್ನಾಮೆಂಟ್ ಉದ್ಘಾಟಿಸಿದ ರಾಜುಗೌಡ

ಹುಣಸಗಿ: ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಭಾನುವಾರ ನಡೆದ ಎ.ಎನ್.ಸಿ.ಸಿ ಕ್ರೀಡಾಂಗಣದಲ್ಲಿ 24ನೇ ಬಾರಿಗೆ ಹಾರ್ಡ್ ಟೆನಿಸ್ ಬಾಲ್ ಓಪನ್ ಕ್ರಿಕೇಟ್ ಟೂರ್ನಾಮೆಂಟ್ ಹಮ್ಮಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಸಹ ಟೂರ್ನಾಮೆಂಟ್ ಆರ್.ಟಿ. ಜೆ . ಗ್ರೂಪ್ಸ್ ನಾರಾಯಣಪುರರವರು ನರಸಿಂಹನಾಯಕ (ರಾಜುಗೌಡ) ಹುಟ್ಟು ಹಬ್ಬದ ಪ್ರಯುಕ್ತವಾಗಿ ಈ ಟೂರ್ನಾಮೆಂಟ್ ಆಯೋಜಿಸುತ್ತಾರೆ.

ಟೂರ್ನಾಮೆಂಟ್ ಉದ್ಘಾಟನೆಯನ್ನು ಮಾಜಿ ಸಚಿವರು ಸುರಪುರ ನರಸಿಂಹನಾಯಕ (ರಾಜುಗೌಡ) ಮಾಡಿದರು. ಯುವಕರು ದೇಶದ ನಿಜವಾದ ಸಂಪತ್ತು. ನಿತ್ಯ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಭಾಗವಹಿಸಬೇಕು. ಕ್ರೀಡೆಯಿಂದ ಮನಸ್ಸು ಮತ್ತು ದೇಹ ಸದೃಢವಾಗಿರುತ್ತದೆ. ಸೋಲು -ಗೆಲುವು ಎರಡನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು. ಈ ವೇಳೆ ನೆರೆದಿದ್ದ ವಿವಿಧ ತಂಡಗಳ ಆಟಗಾರರಿಗೆ ಶುಭ‌ ಕೋರಿದರು.

ಪ್ರಥಮ ಬಹುಮಾನ : 3.00.000 = ರೂ &ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಎಸ್.ಪಿ.ದಯಾನಂದ ಮಾಲಕರು ಡಿ.ಎಸ್.ಮ್ಯಾಕ್ ಬೆಂಗಳೂರು, ದ್ವೀತಿಯ ಬಹುಮಾನ : 150.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಡಾ|| ಬಿ.ಎಮ್.ಅಚ್ಛಿಕೋಟೆ ಪ್ರಥಮ ದರ್ಜೆ ಗುತ್ತಿಗೆದಾರರು ರಾಜನಕೋಳೂರ, ತೃತೀಯಾ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಕೊಡುಗೆ: ಶ್ರೀ ಬಿ.ಎನ್.ಪೋಲೀಸ್ ಪಾಟೀಲ್ ಪ್ರಥಮ ದರ್ಜೆ ಗುತ್ತಿಗೆದಾರ. ಕೊಡುಗೆ: ಶ್ರೀ ಮತ್ತು ನವಲಗುಡ್ಡ ಪ್ರಥಮ ದರ್ಜೆ ಗುತ್ತಿಗೆದಾರರು ಕೊಡೇಕಲ, ಚತುರ್ಥ ಬಹುಮಾನ : 55.000 = ರೂ & ಆರ್.ಟಿ.ಜೆ ಟ್ರೋಫಿ ಉಡುಗೊರೆಯಾಗಿ ನೀಡಿದರು

ಈ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ. ಹಣಮಂತನಾಯಕ (ಬಬ್ಲೂಗೌಡ) ಬಿ.ಜೆ.ಪಿ ಯುವ ಮುಖಂಡರು ಕೊಡೇಕಲ್, ಕುಶಾಲ್ ಧಣಿ, ದೇವು ಗೋಪಳ್ಳಿ, ಚಿನ್ನಪ್ಪ ಡೊಳ್ಳಿ, ತಿಮ್ಮಪ್ಪ ರೋಡಲಬಂಡ, ಮಲ್ಲಿಕಾರ್ಜುನ್ ಅಮ್ಮಾಪುರ್, ಸುರೇಶ್ ಸಜ್ಜನ್, ವಾಸಿಗೌಡ, ಆಂಜನೇಯ ದೊರೆ, ಸಂಗಣ್ಣ ಬಸಪ್ಪ ಶೆಟ್ಟರ್, ಸೇಕ್ ಅಹ್ಮದ್, ರಮೇಶ್ ಕೋಳೂರು, ಶಿವು ಬಿರಾದರ್, ಜಟ್ಟಪ್ಪ ಗೊಳಸಂಗಿ, ಇನ್ನಿತರರು ಇದ್ದರು.

ವರದಿ : ಶಿವು ರಾಠೋಡ

Latest News

17.17 ಲಕ್ಷ ರೂ.ಅನುದಾನ ದುರುಪಯೋಗ;                   ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

17.17 ಲಕ್ಷ ರೂ.ಅನುದಾನ ದುರುಪಯೋಗ; ಯರಝರಿ ಹಿಂದಿನ ಪಿಡಿಒ ಮುದಗಲ್ ಅಮಾನತು

ಮುದ್ದೇಬಿಹಾಳ : ಪ್ರಸ್ತುತ ಬಾಗಲಕೋಟ ತಾಪಂ ಅಧೀಕ್ಷಕಿಯಾಗಿ ಸೇವೆಯಲ್ಲಿರುವ ಹಿಂದಿನ ಮುದ್ದೇಬಿಹಾಳ ತಾಲ್ಲೂಕು ಯರಝರಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಅನುಭವಿ ನಾಯಕ ರುದ್ರಪ್ಪ ಲಮಾಣಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ

ಮುದ್ದೇಬಿಹಾಳ : ಕಾಂಗ್ರೆಸ್ ಪಕ್ಷದ ಹಿರಿಯ ಹಾಗೂ ಅನುಭವಿ ಶಾಸಕ ರುದ್ರಪ್ಪ ಮಾ. ಲಮಾಣಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ ; ಹುಲ್ಲೂರು ಎಸ್.ಎನ್.ಡಿ ಪಬ್ಲಿಕ್ ಶಾಲೆಗೆ ತಹಶೀಲ್ದಾರ್ ಭೇಟಿ

ಮುದ್ದೇಬಿಹಾಳ : ರಾಜ್ಯಾದ್ಯಂತ ಸೋಮವಾರದಿಂದ ಶಾಲೆಗಳು ಆರಂಭಗೊOಡಿದ್ದು ತಾಲ್ಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ಪಬ್ಲಿಕ್

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ:             ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ: ಅಸಮರ್ಪಕ ವಿದ್ಯುತ್ ಪೂರೈಕೆ,ಟಿಸಿ ಸಮಸ್ಯೆಗೆ ರೈತರ ಆಕ್ರೋಶ

ಮುದ್ದೇಬಿಹಾಳ : ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ಒಂದು ತಿಂಗಳಿನಿoದ ಅಮಸರ್ಪಕ ವಿದ್ಯುತ್ ಪೂರೈಕೆ,ರೈತರಿಗೆ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

Muddebihal Cricket : ಆರ್.ಕೆ.ರಾಕೇಟ್ ಬೂದಿಹಾಳ ತಂಡಕ್ಕೆ ಎಂ.ಬಿ.ಎಲ್ ಗ್ರೂಪ್ ಪ್ರಶಸ್ತಿ

ಮುದ್ದೇಬಿಹಾಳ : ಪಟ್ಟಣದ ವಿಬಿಸಿ ಹೈಸ್ಕೂಲ್ ಮೈದಾನದಲ್ಲಿ ಎಂ.ಬಿ.ಎಲ್.ಗ್ರೂಪ್ ನಿಂದ ಆಯೋಜಿಸಿದ್ದ ಹಾರ್ಡ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಾಮೆಂಟ್‌ನ ಫೈನಲ್ ಪಂದ್ಯಾವಳಿ ಸೋಮವಾರ ಜರುಗಿತು. ಫೈನಲ್‌ನಲ್ಲಿ ಆಲಮಟ್ಟಿ ಸುಶಾಂತ-11 ತಂಡ ಹಾಗೂ ಬೂದಿಹಾಳ ಆರ್.ಕೆ ರಾಕೆಟ್ ತಂಡಗಳು ಮುಖಾಮುಖಿಯಾದವು.ಅದರಲ್ಲಿ ಮೊದಲು ಬ್ಯಾಟ್ ಮಾಡಿದ ಆಲಮಟ್ಟಿ ಸುಶಾಂತ ತಂಡ ನಿಗದಿತ ಹತ್ತು ಓವರ್‌ಗಳಲ್ಲಿ ಐದು ವಿಕೆಟ್ ಕಳೆದುಕೊಂಡು 102 ರನ್ ಗಳಿಸಿತು.ಬಳಿಕ ಬ್ಯಾಟ್ ಮಾಡಿದ ಬೂದಿಹಾಳ ಆರ್.ಕೆ.ರಾಕೆಟ್ ತಂಡ ಆರು ವಿಕೆಟ್

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಪೊಲೀಸ್‌ನ ಹೆಂಡತಿ ಆತ್ಮಹತ್ಯೆಗೆ ಕಾರಣ ಏನು?

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಪತಿಯೊಂದಿಗೆ ಉಂಟಾದ ಜಗಳದಿಂದ ಮನನೊಂದ ಪೊಲೀಸ್‌ನ ಹೆಂಡತಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಕೆ.ಆರ್.ಪುರಂನಲ್ಲಿ ನಡೆದಿದೆ. ಎಚ್‌ಎಎಲ್ ಪೊಲೀಸ್ ಠಾಣೆ ಪೊಲೀಸ್ ರಾಜೇಶ್ ಆರಾಧ್ಯ ಪತ್ನಿ ಲಕ್ಷಿಪ್ರಿಯಾ (27) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಮೂಲತಃ ಮಂಡ್ಯ ಜಿಲ್ಲೆಯ ಮಳವಳ್ಳಿಯವರಾದ ರಾಜೇಶ್‌ ಆರಾಧ್ಯ ಮತ್ತು ಲಕ್ಷಿಪ್ರಿಯಾ ಅವರಿಗೆ 2023ರಲ್ಲಿ ಮೈಸೂರಿನಲ್ಲಿ ವಿವಾಹವಾಗಿತ್ತು. ಈ ದಂಪತಿಗೆ ಸದ್ಯ8ತಿಂಗಳ ಹಸುಗೂಸಿದೆ. ಕೆ.ಆರ್.ಪುರಂನಲ್ಲಿರುವ ಪೊಲೀಸ್ ಕ್ವಾರ್ಟಸ್‌್ರನಲ್ಲಿ ಈ ಕುಟುಂಬ ವಾಸವಾಗಿತ್ತು.