ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸುವಂತೆ ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ಪುರಸಭೆ ಮುಂಭಾಗದಲ್ಲಿ ಭಾನುವಾರ ರಾಷ್ಟಿçÃಯ ಪಲ್ಸ್ ಪೊಲೀಯೋ ಲಸಿಕಾ ಕಾರ್ಯಕ್ರಮದಲ್ಲಿ ಅವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದರು.ಮತಕ್ಷೇತ್ರದಲ್ಲಿ ಒಟ್ಟು 39370 ಮಕ್ಕಳಿಗೆ ಲಸಿಕೆ ಹಾಕಲಾಗುತ್ತಿದ್ದು ಇದಕ್ಕಾಗಿ 207 ಬೂತ್‌ಗಳನ್ನು ಸ್ಥಾಪಿಸಲಾಗಿದೆ.ಅಭಿಯಾನ ಯಶಸ್ವಿಗೆ ಆರೋಗ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಡಾ.ಸತೀಶ ತಿವಾರಿ ಪಲ್ಸ್ ಪೊಲೀಯೋ ಲಸಿಕಾ ಅಭಿಯಾನದ ಕುರಿತು ಮಾಹಿತಿ ನೀಡಿದರು.ಆರೋಗ್ಯ ಶಿಕ್ಷಣಾಧಿಕಾರಿ ಅನಸೂಯಾ ತೇರದಾಳ, ಐ.ಸಿ.ಮಾನಕರ, ಶಿವಣ್ಣ ಮಾಗಿ, ಇಸ್ಮಾಯಿಲ ವಾಲೀಕಾರ, ಶ್ರೀಕಾಂತ ಸಜ್ಜನ, ಡಿ.ಎನ್.ಮಕಾನದಾರ, ಯಲ್ಲಪ್ಪ ಚಲವಾದಿ,ಮಹ್ಮದರಫೀಕ ಬಾಗವಾನ,ಪುರಸಭೆ ಆರೋಗ್ಯ ಅಧಿಕಾರಿ ಜಾವೇದ ನಾಯ್ಕೋಡಿ, ಮಹಾಂತೇಶ ಕಟ್ಟಿಮನಿ ಮೊದಲಾದವರು ಇದ್ದರು.

Latest News

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಡಿ.22 ರಂದು ದಿನದರ್ಶಿಕೆ ಲೋಕಾರ್ಪಣೆ

ಮುದ್ದೇಬಿಹಾಳ : ಪ್ರಜಾನಾಡು ಡಿಜಿಟಲ್ ಸುದ್ದಿವಾಹಿನಿಯ ದಿನದರ್ಶಿಕೆ ಲೋಕಾರ್ಪಣೆ ಕಾರ್ಯಕ್ರಮ ಡಿ.22 ರಂದು ಸಂಜೆ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಅಂಗವೈಕಲ್ಯ ತಡೆಗೆ ಪೊಲೀಯೋ ಲಸಿಕೆ ಹಾಕಿಸಿ

ಮುದ್ದೇಬಿಹಾಳ : ಮಕ್ಕಳು ಹುಟ್ಟಿನಿಂದಲೇ ಅಂಗವೈಕಲ್ಯತೆ ಹೊಂದುವುದನ್ನು ತಪ್ಪಿಸಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ

T20 World Cup 2026 ಏಳು ಆಟಗಾರರು ಔಟ್!

T20 World Cup 2026 ಏಳು ಆಟಗಾರರು ಔಟ್!

T20 World Cup 2026: ಟಿ20 ವಿಶ್ವಕಪ್​​ಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರುಗಳ

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

Good News: Gruha Lakshmi ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದ ಸಚಿವೆ Lakshmi Hebbalkar ​​

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ (Gruha Lakshmi) ಹಣ ಬಿಡುಗಡೆ ವಿಚಾರವಾಗಿ ಇತ್ತೀಚೆಗೆ ಅಧಿವೇಶನದಲ್ಲಿ ಚರ್ಚೆಗೆ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

Shocking News: ಬಿಸಿನೀರಿನ ಪಾತ್ರೆಗೆ ಬಿದ್ದು 2 ವರ್ಷದ ಪುಟಾಣಿ ದುರ್ಮರಣ

ಮೈಸೂರು: ರಾಜ್ಯದಲ್ಲಿ ಘೋರ ದುರಂತ ಎನ್ನುವಂತೆ ಬಿಸಿನೀರಿನ ಪಾತ್ರೆಗೆ ಬಿದ್ದು ಎರಡು ವರ್ಷದ ಮಗು ಧಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಲ್ಲಿ ಸಂಭವಿಸಿದೆ. ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಜಯಗಿರಿ ಹಾಡಿಯಲ್ಲಿ ಈ ದುರಂತ ಸಂಭವಿಸಿದೆ. ರಮ್ಯಾ ಮತ್ತು ಬಸಪ್ಪ ಎಂಬುವರ ದಂಪತಿಗಳ ಪುತ್ರಿ ವೇದಾ(2) ಬಿಸಿ ನೀರಿನ ಪಾತ್ರೆಗೆ ಬಿದ್ದು ಸಾವನ್ನಪ್ಪಿದ್ದಾಳೆ. ತಾಯಿ ಸ್ನಾನ ಮಾಡಿಸೋದಕ್ಕೆ ಬಿಸಿ ನೀರು ತೋಡಿ, ತಣ್ಣೀರು ಬೆರೆಸೋದಕ್ಕೆ ತರಲು ಹೋಗಿದ್ದಾರೆ. ಈ ವೇಳೆ ವೇದಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಡಿ.21 ರಂದು ರಾಷ್ಟೀಯ ಪಲ್ಸ್ ಪೋಲಿಯೋ : ವಿದ್ಯಾರ್ಥಿಗಳಿಂದ ಜಾಥಾ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಗರಸಂಗಿ ಸಂಯುಕ್ತಾಶ್ರಯದಲ್ಲಿ ರಾಷ್ಟಿçÃಯ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನದಂಗವಾಗಿ ಶನಿವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ನಡೆಸಲಾಯಿತು. ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ, "ಪೋಲಿಯೋ ಮಾರಕ ರೋಗವಾಗಿದ್ದು, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು ಎಂದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಆಶಾ ಕಾರ್ಯಕರ್ತೆಯರು ಹಾಗೂ