ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಡಿ.30 ರಿಂದ ಜ.5ರವರೆಗೆ ಬನಶಂಕರಿ ದೇವಿ ಜಾತ್ರೋತ್ಸವ

ಮುದ್ದೇಬಿಹಾಳ : ಪಟ್ಟಣದ ಬನಶಂಕರಿ ದೇವಿ ಜಾತ್ರೆ ಡಿ.30 ರಿಂದ ಜ.5ರವರೆಗೆ ನಡೆಯಲಿದೆ.ಡಿ.30ರಂದು ಬೆಳಗ್ಗೆ 8ಕ್ಕೆ ಗೋಮಾತಾ ಪೂಜೆ,ಸಂಜೆ 5.30ಕ್ಕೆ ಹುಚ್ಚಯ್ಯನ ಕಳಸವು ಲೇಶಪ್ಪ ಪ್ಯಾಟಿಗೌಡರ ಮನೆಯಿಂದ ಬನಶಂಕರಿ ದೇವಸ್ಥಾನಕ್ಕೆ ಕರೆತರಲಾಗುವುದು.

ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,7.30ಕ್ಕೆ ಸಾಧಕರಿಗೆ ದಾನಿಗಳಿಗೆ ಸನ್ಮಾನ ಹಾಗೂ ವೀಣಾವಾಣಿ ಸಂಗೀತ ವಿದ್ಯಾಲಯದ ಚೈತ್ರಾ ಡಂಬಳ ಅವರಿಂದ ಸಂಗೀತ ಕಾರ್ಯಕ್ರಮ ಜರುಗಲಿದೆ.

ಡಿ.31 ರಂದು ಬಳೆ ಉತ್ಸವ,ಮುಂಜಾನೆ 7ಕ್ಕೆ ಬಳೆಗಳ ಅಲಂಕಾರ,ಮದ್ಯಾಹ್ನ 12.30ಕ್ಕೆ ಎತ್ತು ಕುದುರೆ ಓಟದ ಸ್ಪರ್ಧೆ,ಮದ್ಯಾಹ್ನ 3ಕ್ಕೆ ಜೋಡು ಎತ್ತಿನ ಕೂಡುಗಾಡಿ ಓಟದ ಸ್ಪರ್ಧೆ,ಅಂದು ರಾತ್ರಿ ದಾನಿಗಳ ಸನ್ಮಾನ,ಸ್ಥಳೀಯ ಕಲಾವಿದರಿಂದ ಕಲಾ ಪ್ರದರ್ಶನ,ರಾತ್ರಿ 8ಕ್ಕೆ ಪ್ರಸಾದ ನಡೆಯಲಿದೆ.ಜ.1 ರಂದು ದೇವಿಗೆ ಅಲಂಕಾರ,ರಾತ್ರಿ 7ಕ್ಕೆ ದೇವಿಯ ಹುಚ್ಚಯ್ಯನ ಉತ್ಸವ,ದಾನಿಗಳಿಗೆ ಸಾಧಕರಿಗೆ ಸನ್ಮಾನ ನಡೆಯಲಿದೆ.
8ಕ್ಕೆ ಪಂಡಿತ ಪುಟ್ಟರಾಜ ಗವಾಯಿಗಳ ಕನ್ನಡ ಮತ್ತು ಸಾಂಸ್ಕೃತಿಕ ಕಲಾ ಬಳಗದಿಂದ ಸಂಗೀತ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಲಿದೆ.

ಜ.2 ರಂದು ಬೆಳಗ್ಗೆ 4ಕ್ಕೆ ದೇವಿಗೆ ರುದ್ರಾಭಿಷೇಕ,5.30ಕ್ಕೆ ಚಂಡಿ ಹವನ ಸಂಕಲ್ಪ ಪೂಜಾ,ಚಂಡಿ ಹವನ ಪ್ರಾರಂಭ, 10ಕ್ಕೆ ಚಂಡಿ ಹವನ ಪೂರ್ಣಾಹುತಿ,ಮದ್ಯಾಹ್ನ 1ಕ್ಕೆ ಮಹಾಪ್ರಸಾದ,2.30ಕ್ಕೆ ಶ್ರೀದೇವಿಯ ಅಗ್ನಿಪುಟು ಪೂಜಾ ಮಹೋತ್ಸವ,ಸಂಜೆ 5ಕ್ಕೆ ಪುರವಂತರ ಮೆರವಣಿಗೆ ನಂತರ ಅಗ್ನಿಪ್ರವೇಶ ರಾತ್ರಿ 8.30ಕ್ಕೆ ಮಹಾಪ್ರಸಾದ ನಡೆಯಲಿದೆ.

ಆ.3 ರಂದು ದೇವಿಗೆ ಮಹಾರುದ್ರಾಭಿಷೇಕ,ಮದ್ಯಾಹ್ನ 1ಕ್ಕೆ ಅನ್ನಸಂತರ್ಪಣೆ, ಮದ್ಯಾಹ್ನ 3ಕ್ಕೆ ದೇವಿಯ ರಥದ ಕಳಸದ ಮೆರವಣಿಗೆ ನಡೆಯಲಿದೆ.ಸಂಜೆ 5ಕ್ಕೆ ಶಿರೋಳ ಗ್ರಾಮದಿಂದ ರಥೋತ್ಸವದ ಹಗ್ಗದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಬರುವುದು.ಸಂಜೆ 6ಕ್ಕೆ ದೇವಿಯ ರಥೋತ್ಸವ ಜರುಗಲಿದೆ.7ಕ್ಕೆ ಮಹಾದಾನಿಗಳಿಗೆ ಸಾಧಕರಿಗೆ ಸನ್ಮಾನ ನಡೆಯಲಿದೆ.ನಂತರ ಕಲಾ ಸಿಂಚನ ಮೆಲೋಡಿಯಸ್ ತಂಡದಿAದ ಹಾಸ್ಯ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಜಾತ್ರಾ ಕಮೀಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ:                               ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಪೊಲೀಸ್ ಠಾಣೆಯಲ್ಲಿ ಜಾಗೃತಿ ಸಭೆ: ಆಭರಣ ಅಂಗಡಿಗಳಲ್ಲಿ ಸುರಕ್ಷತೆ ಹೆಚ್ಚಿಸಿ-PSI ಸಂಜಯ ತಿಪರೆಡ್ಡಿ

ಮುದ್ದೇಬಿಹಾಳ : ಈಚೇಗೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ವರದಿಯಾದ

ALERT : ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಪದೇ ಪದೇ ಟೀ’ ಬಿಸಿ ಮಾಡಿ ಕುಡಿಯುವುದು ವಿಷಕ್ಕೆ ಸಮ!

ALERT : ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್ : ಪದೇ ಪದೇ ಟೀ’ ಬಿಸಿ ಮಾಡಿ ಕುಡಿಯುವುದು ವಿಷಕ್ಕೆ ಸಮ!

ಬೆಂಗಳೂರು: ಇತ್ತೀಚಿನ ಅಧ್ಯಯನಗಳ ಪ್ರಕಾರ, ಚಹಾ ಕುಡಿದ 15 ರಿಂದ 20 ನಿಮಿಷಗಳ ಒಳಗೆ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ;          ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

BREAKING : ನಟ ವಿಜಯ್ ದೇವರಕೊಂಡ- ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್.!

ಬೆಂಗಳೂರು: ಹೀರೋ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮದುವೆಗೆ ಮುಹೂರ್ತ ಫಿಕ್ಸ್ ಆಗಿದ್ದು,

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಇನಾಂವೀರಾಪೂರದ ಗರ್ಭಿಣಿ ಹತ್ಯೆ : ಆರೋಪಿಗಳಿಗೆ ಗಲ್ಲು ಶಿಕ್ಷೆಗೆ ಆಗ್ರಹ

ಮುದ್ದೇಬಿಹಾಳ : ಹುಬ್ಬಳ್ಳಿ ತಾಲ್ಲೂಕಿನ ಇನಾಂವೀರಾಪೂರ ಗ್ರಾಮದಲ್ಲಿ ಏಳು ತಿಂಗಳ ಗರ್ಭಿಣಿ ಹತ್ಯೆಗೈದ ದುಷ್ಕರ್ಮಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಡಿಎಸ್‌ಎಸ್ ಕಾದ್ರೋಳ್ಳಿ ಬಣದ ಕಾರ್ಯಕರ್ತರು ಸೋಮವಾರ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿದರು. ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ್ದ ಸಂಘಟನೆ ಮುಖಂಡರು ಶಿರಸ್ತೇದಾರ ಎ.ಬಿ.ಬಾಗೇವಾಡಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.ಅನ್ಯಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಳು ಎಂಬ ಕಾರಣಕ್ಕೆ ಆಕೆಯ ತಂದೆ ಹಾಗೂ ಇತರರು ಸೇರಿ ಗರ್ಭಿಣಿಯನ್ನು ಹತ್ಯೆ ಮಾಡಿದ

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಕ್ಷತ್ರೀಯ ಮರಾಠಾ ಸಮಾಜಕ್ಕೆ ನೂತನ ಪದಾಧಿಕಾರಿಗಳು

ಮುದ್ದೇಬಿಹಾಳ : ಸ್ಥಳೀಯ ಕ್ಷತ್ರೀಯ ಮರಾಠಾ ಸಮಾಜದ ನೂತನ ಪದಾಧಿಕಾರಿಗಳನ್ನು ಭಾನುವಾರ ಆಯ್ಕೆ ಮಾಡಲಾಯಿತು. ಪಟ್ಟಣದ ಬಸವ ನಗರದ ಅಂಬಾಭವಾನಿ ಮಂದಿರದಲ್ಲಿ ಜರುಗಿದ ಸಭೆಯಲ್ಲಿ ಸಮಾಜದ ಗೌರವಾಧ್ಯಕ್ಷರನ್ನಾಗಿ ರಾಜೇಂದ್ರ ಭೋಸಲೆ, ನೂತನ ಅಧ್ಯಕ್ಷರಾಗಿ ನೇತಾಜಿ ನಲವಡೆ, ಉಪಾಧ್ಯಕ್ಷರನ್ನಾಗಿ ಅಣ್ಣಾಜಿ ಪವಾರ, ರಾಘವೇಂದ್ರ ಘಾಟಗೆ, ಪ್ರದಾನ ಕಾರ್ಯದರ್ಶಿಯಾಗಿ ಡಾ. ಕೃಷ್ಣಾಜಿ ಪವಾರ, ಸಹ ಕಾರ್ಯದರ್ಶಿಯನ್ನಾಗಿ ಹಣಮಂತ ನಲವಡೆ ಹಾಗೂ ಖಜಾಂಚಿಯನ್ನಾಗಿ ರಮೇಶ ಥೋರಾತ, ಸಹ ಖಜಾಂಚಿಯನ್ನಾಗಿ ಅನೀಲ ಪವಾರ,ಸಂಘಟನಾ ಕಾರ್ಯದರ್ಶಿಯನ್ನಾಗಿ ಸಂತೋಷ