2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

2026 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ; ಮುದ್ದೇಬಿಹಾಳ : ಹಸಿರು ತೋರಣ ಗೆಳೆಯರ ಬಳಗಕ್ಕೆ ಗೂಳಿ ಅಧ್ಯಕ್ಷ

ಮುದ್ದೇಬಿಹಾಳ : ಪಟ್ಟಣದ ಹಸಿರು ತೋರಣ ಗೆಳೆಯರ ಬಳಗದ 2026 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.

ನೂತನ ಅಧ್ಯಕ್ಷರಾಗಿ ಅಮರೇಶ ಕೆ.ಗೂಳಿ, ಕಾರ್ಯದರ್ಶಿಯಾಗಿ ಬಸವರಾಜ ಬಿಜ್ಜೂರ ಅವಿರೋಧವಾಗಿ ಆಯ್ಕೆಯಾದರು. ಹಸಿರು ತೋರಣ ಉದ್ಯಾನವನದಲ್ಲಿ ಸೋಮವಾರ ನಡೆದ ಸರ್ವ ಸದಸ್ಯರ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಬಳಗದ ಗೌರವಾಧ್ಯಕ್ಷರಾಗಿ ಸೋಮಶೇಖರ ಚೀರಲದಿನ್ನಿ, ಉಪಾಧ್ಯಕ್ಷರಾಗಿ ವಿಲಾಸರಾವ್ ದೇಶಪಾಂಡೆ ಆಯ್ಕೆಯಾದರು. ಸಂಚಾಲಕರಾಗಿ ಮಹಾಬಲೇಶ್ವರ ಗಡೇದ, ಖಜಾಂಚಿಯಾಗಿ ಅಶೋಕ ರೇವಡಿ, ಸಹ ಕಾರ್ಯದರ್ಶಿಯಾಗಿ ವೀರೇಶ ಹಂಪನಗೌಡರ ಮರು ಆಯ್ಕೆಯಾದರು.

ಸಭೆಯಲ್ಲಿ ಹಸಿರು ತೋರಣ ಬಳಗದ ಅಧ್ಯಕ್ಷರಾದ ಬಿ.ಎಚ್.ಬಳಬಟ್ಟಿ, ಮಾಜಿ ಅಧ್ಯಕ್ಷರಾದ ಕೆ.ಆರ್. ಕಾಮಟೆ, ನಾಗಭೂಷಣ ನಾವದಗಿ, ರಾಜಶೇಖರ ಕಲ್ಯಾಣಮಠ, ಬಿ.ಎಸ್.ಮೇಟಿ, ರವಿ ಗೂಳಿ, ಡಾ.ವೀರೇಶ ಇಟಗಿ ಮತ್ತು ಸದಸ್ಯರಾದ ಮಲ್ಲಿಕಾರ್ಜುನ ಬಾಗೇವಾಡಿ, ಸುರೇಶ ಕಲಾಲ, ಕಿರಣ ಕಡಿ, ಅಮರೇಶ ಐಹೊಳೆ, ಜಿ.ಎಂ.ಹುಲಗಣ್ಣಿ, ವಿಶ್ವನಾಥ ನಾಗಠಾಣ, ವೆಂಕನಗೌಡ ಪಾಟೀಲ, ರವಿ ತಡಸದ, ಬಸವರಾಜ ಸಿದರಡ್ಡಿ, ಎಚ್.ವೈ.ಪಾಟೀಲ, ಬಿ.ಎಂ.ಪಲ್ಲೇದ, ಪರಶುರಾಮ ಕೂಡಗಿ, ಡಾ.ವೀರೇಶ ಪಾಟೀಲ, ಡಾ.ಉತ್ಕರ್ಷ ನಾಗೂರ, ಡಾ.ವಿಜಯಕುಮಾರ ಗೂಳಿ, ಡಾ.ಚಂದ್ರಶೇಖರ ಶಿವಯೋಗಿಮಠ, ಶ್ರೀಶೈಲ ಮರೋಳ, ಶಿವಾನಂದ ಇಂಡಿ ಮತ್ತಿತರರು ಇದ್ದರು.

Latest News

S.I.R-ಮುದ್ದೇಬಿಹಾಳ ಮತಕ್ಷೇತ್ರ :  ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

S.I.R-ಮುದ್ದೇಬಿಹಾಳ ಮತಕ್ಷೇತ್ರ : ಇಬ್ಬರು ಬಿಎಲ್‌ಓಗಳಿಂದ ಶೇ.100ರಷ್ಟು ಕಾರ್ಯ ಪೂರ್ಣ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ಬಿಎಲ್‌ಓಗಳು,ಮೇಲ್ವಿಚಾರಕರು,ಬಿಎಲ್‌ಎಗಳ ಹಾಗೂ ಮತದಾರರ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ S.I.R ; 1,56,657 ಗಣತಿ ನಮೂನೆ ವಿತರಣೆ

ಮುದ್ದೇಬಿಹಾಳ : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು ಹಲವೆಡೆ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಜು.3 ರಂದು ಮುದ್ದೇಬಿಹಾಳ P.W.D ಇಲಾಖೆ ಮುಂದೆ ಧರಣಿ

ಮುದ್ದೇಬಿಹಾಳ : ತಾಲ್ಲೂಕಿನ ಹಿರೇಮುರಾಳ ಕ್ರಾಸ್‌ದಿಂದ ಹುನಕುಂಟಿ ಗ್ರಾಮದ ಕ್ರಾಸವರೆಗೆ ಸ್ಥಗಿತಗೊಂಡಿರುವ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಜು.3 ರಿಂದ ಮುದ್ದೇಬಿಹಾಳ ಪಟ್ಟಣದ ಲೋಕೋಪಯೋಗಿ ಇಲಾಖೆ ಕಚೇರಿ ಮುಂದೆ ಧರಣಿ ಸತ್ಯಾಗ್ರಹ ನಡೆಸುವುದಾಗಿ ಆ ಗ್ರಾಮಗಳ ವ್ಯಾಪ್ತಿಯ ಗ್ರಾಮಸ್ಥರು ತಿಳಿಸಿದ್ದಾರೆ. ಈ ಕುರಿತು ಪೊಲೀಸ್ ಇಲಾಖೆಗೆ ಭದ್ರತೆ ಕೋರಿ ಮನವಿ ಕೊಟ್ಟಿರುವ ನೆರಬೆಂಚಿ, ಕೇಸಾಪೂರ, ಆಲೂರ,ಹುನಕುಂಟಿ ಗ್ರಾಮಗಳ ಗ್ರಾಮಸ್ಥರು, ಮುರಾಳ ಗ್ರಾಮದ ಕ್ರಾಸ್‌ದಿಂದ ನೆರಬೆಂಚಿ ಮೇಲೆ ಹುನಕುಂಟಿ ಕ್ರಾಸವರೆಗೂ ರಸ್ತೆ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಸಿಲಿಂಡರ್ ಸೋರಿಕೆ : ತಪ್ಪಿದ ಭಾರೀ ಅನಾಹುತ

ಮುದ್ದೇಬಿಹಾಳ : ರೆಗ್ಯೂಲೆಟರ್‌ನಲ್ಲಿ ದೋಷ ಕಾಣಿಸಿಕೊಂಡ ಪರಿಣಾಮ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ದಿನಬಳಕೆ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಪಟ್ಟಣದ ಅವಟಿ ಗಲ್ಲಿಯಲ್ಲಿ ನಡೆದಿದೆ. ಪಟ್ಟಣದ ಅವಟಿಗಲ್ಲಿ ನಿವಾಸಿ ಹುಸೇನಸಾಬ ನಾಗರಾಳ ಎಂಬುವರ ಮನೆಯಲ್ಲಿ ಈ ಘಟನೆ ನಡೆದಿದೆ.ಸಿಲಿಂಡರ್ ಸೋರಿಕೆಯಾಗುತ್ತಲೇ ಕುಟುಂಬದ ಸದಸ್ಯರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.ಬೆAಕಿಗೆ ಮನೆಯಲ್ಲಿದ್ದ ಪ್ರಿಡ್ಜ್,ಕುಕ್ಕರ್,ಬಟ್ಟೆಗಳು ಸೇರಿದಂತೆ ದಿನಬಳಕೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.ಬೆಂಕಿಯ ಝಳಕ್ಕೆ