ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಪದಕ ಗೆದ್ದು ಬನ್ನಿ ಎಂದು ಶುಭ ಹಾರೈಸಿದ ಶಾಸಕ ಕಾಶಪ್ಪನವರ್

ಇಳಕಲ್: ಫ್ರಾನ್ಸ್‌ ದೇಶದ
ಫ್ಯಾರೀಸ್‌ನ ಒಲಂಪಿಕ್ಸ್ ಕ್ರೀಡಾಕೂಟಕ್ಕೆ ತೆರಳಿರುವ ಭಾರತದ ಕ್ರೀಡಾಪಟ್ಟುಗಳು ಹೆಚ್ಚಿನ ಪದಕ ಗೆದ್ದು ದೇಶದ ಕೀರ್ತಿ ಪತಾಕೆಯನ್ನು ಹಾರಿಸುವಂತೆ ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಂಪ್ಪನವರ್ ಹಾರೈಸಿದ್ದಾರೆ.

ಶತಕೋಟಿ ಭಾರತೀಯರು ನೀವು ಪದಕ ಗೆಲ್ಲುವ ಐತಿಹಾಸಿಕ ಕ್ಷಣವನ್ನು ಚಾತಕಪಕ್ಷಿಯಂತೆ ಎದುರು ನೋಡುತ್ತಿದ್ದಾರೆ. ಇತ್ತೀಚೆಗೆ ಐಸಿಸಿ ಟಿ-೨೦ ವಿಶ್ವಕಪ್‌ನಲ್ಲಿ ಭಾರತ ಹೇಗೆ ವಿಶ್ವ ಚಾಂಪಿಯನ್ ಆಗಿ ಹೊಮ್ಮಿತೊ ಅದೇ ರೀತಿ ಪ್ರತಿಯೊಬ್ಬ ಕ್ರೀಡಾಪಟುಗಳು ಪದಕಗಳನ್ನು ಗೆದ್ದು ಬನ್ನಿ ಎಂದು ಆಶಿಸಿದ್ದಾರೆ.

ಭಾರತೀಯರು ನಿಮ್ಮನ್ನು ಪದಕದೊಂದಿಗೆ ಸ್ವಾಗತಿಸಲು ಎದುರು ನೋಡುತ್ತಿದ್ದಾರೆ. ದೇಶದ ಧ್ವಜವನ್ನು ಮನಸಿನಲ್ಲಿಟ್ಟುಕೊಂಡು ಗುರಿ ಸಾಧಿಸಬೇಕು. ಹಿಂದಿನವರ ಪರಿಶ್ರಮ ನಿಮಗೆ ಮಾದರಿಯಾಗಲಿ. ಯಶಸ್ಸು ಯಾರೊಬ್ಬರ ಸ್ವತ್ತಲ್ಲ. ಕಠಿಣ ಪರಿಶ್ರಮಪಟ್ಟರೆ ಅಸಾಧ್ಯವಾದುದನ್ನು ಸಾಧ್ಯವಾಗಿಸಬಹುದೆಂದು ಅವರು ಹೇಳಿದ್ದಾರೆ.

ಜಾವಲಿನ್ ಥ್ರೋ ಪಟು ನೀರಜ್ ಚೋಪ್ರಾ ಈ ಬಾರಿಯೂ ಚಿನ್ನ ಪದಕ ಗೆದ್ದು ಭಾರತಕ್ಕೆ ಕೀರ್ತಿ ತರಲಿ. ಅಲ್ಲದೆ, ಬ್ಯಾಡ್ಮಿಂಟನ್, ಹಾಕಿ, ರೆಸ್ಲಿಂಗ್, ಶೂಟಿಂಗ್, ಬಾಕ್ಸಿಂಗ್ ನಲ್ಲಿ ಪದಕಗಳನ್ನು ನಿರೀಕ್ಷಿಸಲಾಗಿದೆ. ಪ್ಯಾರಿಸ್‌ನಲ್ಲಿ ಹೆಚ್ಚು ಪದಕಗಳನ್ನು ಭಾರತೀಯ ಕ್ರೀಡಾಪಟುಗಳು ಜಯಿಸಲಿ ಅನ್ನೋದೆ ನನ್ನ ಕನಸಾಗಿದೆ ಎಂದು ಕಾಶಪ್ಪನವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಸಂಘಟಿತ, ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಚಿವ ಸಂತೋಷ್ ಲಾಡ್

ಉಡುಪಿ ಅಕ್ಟೋಬರ್ ೧೦: ರಾಜ್ಯದಲ್ಲಿ ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರ ಹಿತ ರಕ್ಷಣೆಗೆ ನಮ್ಮ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ರಾಜ್ಯದಲ್ಲೂ ವೇತನ ಸಹಿತ ಋತುಚಕ್ರ ರಜೆ

ಬೆಂಗಳೂರು : ಋತುಚಕ್ರ ರಜೆ ನೀತಿ - 2025ಕ್ಕೆ ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಕುಂಟೋಜಿಗೆ ಶಾಸಕ ನಾಡಗೌಡ ಭೇಟಿ: ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಾಂತ್ವನ

ಮುದ್ದೇಬಿಹಾಳ : ತಾಲ್ಲೂಕಿನ ಕುಂಟೋಜಿ ಗ್ರಾಮದ ರೈತ ಸಂಗಪ್ಪ ಗೌಡರ ಸಾಲದ ಬಾಧೆ ತಾಳದೇ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಪಂಚಮಸಾಲಿಗರಿಂದ ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಚೆನ್ನಮ್ಮ ವೃತ್ತದ ಸುತ್ತಮುತ್ತ ಅನ್ಯ ವೃತ್ತಕ್ಕೆ ಅವಕಾಶ ಬೇಡ

ಮುದ್ದೇಬಿಹಾಳ : ಪಟ್ಟಣದ ಹುಡ್ಕೋಗೆ ತೆರಳುವ ದ್ವಾರದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ವೃತ್ತದ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ನೂತನ ಯೋಜನೆಗಳ ಜಾರಿ

ತುಮಕೂರು, ಅ.8: ಅಸಂಘಟಿತ ವಲಯದಲ್ಲಿ ದುರ್ಬಲರಾಗಿರುವ ಕಾರ್ಮಿಕರಿಗೆ ಸಾಮಾಜಿಕ ಹಾಗೂ ಆರ್ಥಿಕ ಭದ್ರತೆ ಒದಗಿಸಲು ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆ, ಆಶಾ ದೀಪ ಯೋಜನೆ, ಗಿಗ್ ಕಾರ್ಮಿಕರ ವಿಮಾ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌ ಅವರು ಹೇಳಿದರು. ನಗರ ಹೊರವಲಯದ ಶ್ರೀ ಹೆಚ್.ಎಂ. ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಆಯೋಜಿಸಲಾಗಿದ್ದ ʼತುಮಕೂರು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ;                             ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

ಕಣ್ಣೀರಲ್ಲೇ ಕೈ ತೊಳೆಯುತ್ತಿರುವ ರೈತ; ಅತೀವೃಷ್ಟಿಗೆ ನಲುಗಿದ ಅನ್ನದಾತನ ಬದುಕು….!

** ಹೆಬ್ಬಾಳ** ಮುದ್ದೇಬಿಹಾಳ : ಆಗಷ್ಟ್ ಹಾಗೂ ಸೆಪ್ಟೆಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ರೈತರು ಮುಂಗಾರು ಹಂಗಾಮಿನಲ್ಲಿ ಬೆಳೆದ ಹಲವಾರು ಬೆಳೆಗಳು ನೀರಲ್ಲಿ ನಿಂತಿದ್ದು ಅನ್ನದಾತ ಸಂಕಷ್ಟದಲ್ಲಿ ಸಿಲುಕಿದ್ದಾನೆ. ಮುದ್ದೇಬಿಹಾಳ ತಾಲ್ಲೂಕಿನ ಇಂಗಳಗೇರಿ ಭಾಗದಲ್ಲಿ ನೂರಾರು ಎಕರೆ ಜಮೀನಿನಲ್ಲಿ ಬೆಳೆದಿರುವ ಬಹುತೇಕ ಎಲ್ಲ ಬೆಳೆಗಳು ಕೊಳೆತಿವೆ. ಉಳ್ಳಾಗಡ್ಡಿ, ಹತ್ತಿ, ತೊಗರಿ,ಮೆಕ್ಕೆಜೋಳ,ದ್ರಾಕ್ಷಿ,ಬಾಳೆ,ಟೊಮ್ಯಾಟೋ ಅತಿವೃಷ್ಟಿಯಿಂದ ಹೊಲದಲ್ಲಿಯೇ ಹಾಳಾಗಿದೆ. ಪತ್ರಿಕೆಯೊಂದಿಗೆ ಮಾತನಾಡಿದ ರೈತ ಬಸವರಾಜ ಕುಂಟೋಜಿ, ಅತೀವೃಷ್ಟಿಯಿಂದ ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದೇವೆ.ಮಳೆ