ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಸಂಗಮೇಶ ನವಲಿ ಹೇಳಿದರು.

ತಾಲ್ಲೂಕಿನ ಗುಡಿಹಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವರು ನಮ್ಮೊಳಗೆ ಇದ್ದಾನೆ. ನಮ್ಮ ತಂದೆ ತಾಯಿ ಗುರುಹಿರಿಯರ ರೂಪದಲ್ಲಿ ಇದ್ದಾನೆ. ಅವರನ್ನು ಗೌರವಿಸುವುದನ್ನು ಅಂಬಿಗರ ಚೌಡಯ್ಯನವರು ಹೇಳಿದ್ದಾರೆ ಎಂದು ಹೇಳಿದರು.

ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಶಾಂತಗೌಡ ಮಾಡಗಿ,ಹಳೆಯ ವಿದ್ಯಾರ್ಥಿಗಳ ಸಂಘದ ಸದಸ್ಯ ಶಿವನಗೌಡ ಪಾಟೀಲ, ನಾಗಪ್ಪ ಹಿರೇಕುರುಬರ, ಯಲಗೂರದಪ್ಪ ಜಂಗಾಣಿ, ಶಾಂತಪ್ಪ ಹಡ್ಲಗೇರಿ, ಆನಂದ ಚಲವಾದಿ, ನಿಜಶರಣ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಸದಸ್ಯರಾದ ಶಿವಪ್ಪ ಅಂಬಿಗೇರ, ಬಸಪ್ಪ ಕೋಲಕಾರ, ಪರಶುರಾಮ ಅಂಬಿಗೇರ, ಮಲ್ಲಣ್ಣ ಕೋಲಕಾರ , ಪ್ರದೀಪ ಅಂಬಿಗೇರ, ಕಲ್ಲಪ್ಪ ಅಂಬಿಗೇರ, ಬಸಪ್ಪ ಕೋಲಕಾರ, ಸಹದೇವಪ್ಪ ಕೋಲಕಾರ , ಮಹಾದೇವಪ್ಪ ಅಂಬಿಗೇರ, ಸೋಮಪ್ಪ ಕೋಲಕಾರ, ಮಲ್ಲಿಕಾರ್ಜುನ ಅಂಬಿಗೇರ, ಮಡಿವಾಳಪ್ಪ ಅಂಬಿಗೇರ, ಸಹ ಶಿಕ್ಷಕಿಯರಾದ ಲಕ್ಷ್ಮೀ ಮನ್ನಿಕಟ್ಟಿ,ಅತಿಥಿ ಶಿಕ್ಷಕಿ ಕಾಶೀಬಾಯಿ ಹಾದಿಮನಿ ಇದ್ದರು.

ವಿದ್ಯಾರ್ಥಿಗಳಿಗೆ ಸ್ಕೆಚ್ ಪೆನ್ ಕಿಟ್‌ನ್ನು ನಿಜಶರಣ ಅಂಬಿಗರ ಚೌಡಯ್ಯ ಗೆಳೆಯರ ಬಳಗದ ಸದಸ್ಯರು ವಿತರಿಸಿದರು.

Latest News

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ ಡಿಡಿಪಿಐ ಕಚೇರಿ 14 ಸಿಬ್ಬಂದಿ ಎತ್ತಂಗಡಿ..!

ವಿಜಯಪುರ : ಧಾರವಾಡದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರ ಕಚೇರಿಯಿಂದ ಅ.3 ,

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಗುರು,ಹಿರಿಯರಿಗೆ ಕೊಡುವ ಗೌರವವೇ ದೇವರ ಪೂಜೆ-ನವಲಿ

ಮುದ್ದೇಬಿಹಾಳ : ಗುರು ಹಿರಿಯರಿಗೆ ಕೊಡುವ ಗೌರವವೇ ನಿಜವಾದ ದೇವರ ಪೂಜೆ ಎಂದು ಗುಡಿಹಾಳದ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಜ.24 ರಂದು ಸಾವಿತ್ರಿ ಬಾಯಿ ಫುಲೆ ಜಯಂತಿ: ಉತ್ತಮ ಶಿಕ್ಷಕ,ಶಿಕ್ಷಕಿಯರಿಗೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿAದ ಸಾವಿತ್ರಿಬಾಯಿ ಫುಲೆ ಜಯಂತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ;                                           ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಡಿಜಿಟಲ್ ಇ-ಸ್ಟ್ಯಾಂಪ್ ತರಬೇತಿ; ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾಹಿತಿ

ಮುದ್ದೇಬಿಹಾಳ : ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿತವಲ್ಲದ ಡಿಜಿಟಲ್ ಈ ಸ್ಟ್ಯಾಂಪಿoಗ್ ಆನ್‌ಲೈನ್‌ನಲ್ಲಿ ಸೇವೆ ಸಲ್ಲಿಸುವ ಕುರಿತು ತರಬೇತಿ ಕಾರ್ಯಕ್ರಮ ಈಚೇಗೆ ಜರುಗಿತು. ಜಿಲ್ಲಾ ನೋಂದಣಿ ಇಲಾಖೆಯ ಅಭಿಯಂತರ ಚಂದ್ರಶೇಖರ ಕೊಣ್ಣೂರ,ತಹಶೀಲ್ದಾರ್ ಕೀರ್ತಿ ಚಾಲಕ್, ಉಪ ನೋಂದಣಾಧಿಕಾರಿ ಸಚಿನ ಖೈನೂರ ಅವರು ತಿಳಿವಳಿಕೆ ನೀಡಿದರು. ದಸ್ತು ಬರಹಗಾರ ಸಂಘದ ಅಧ್ಯಕ್ಷ ಎಚ್.ಆರ್.ಬಾಗವಾನ ಮಾತನಾಡಿ, ಡಿಜಿಟಲ್ ಈ ಸ್ಟ್ಯಾಂಪ ಯಾವ ರೀತಿ ಪಡೆದುಕೊಳ್ಳಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.ವಿಜಯಪುರ ಜಿಲ್ಲಾ ನೋಂದಣಾಧಿಕಾರಿ

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ನಕ್ಕು ನಗೆಗಡಲಲ್ಲಿ ತೇಲಿಸಿ ವೈಚಾರಿಕತೆಯತ್ತ ಸೆಳೆದೊಯ್ದ ‘ಕಳ್ಳರ ಸಂತೆ’

ಶoಕರ ಈ.ಹೆಬ್ಬಾಳಮುದ್ದೇಬಿಹಾಳ : ಹೌದು.ಅಕ್ಷರಶಃ ಈ ಸಾಮಾಜಿಕ ವ್ಯವಸ್ಥೆಯಲ್ಲಿ ಪ್ರಮುಖ ಸ್ತರದಲ್ಲಿರುವ ಹುದ್ದೆಗಳಲ್ಲಿರುವವರು ಪ್ರಾಮಾಣಿಕರೇ,ದಕ್ಷರೋ ಎಂದು ಒರೆಗಲ್ಲಿಗೆ ಹಚ್ಚಿ ನವೀರಾದ ಹಾಸ್ಯದ ಮೂಲಕ ಪ್ರೇಕ್ಷಕರನ್ನು ನಕ್ಕು ನಗಿಸಿದ ಕಳ್ಳರ ಸಂತೆ ನಾಟಕ ವೈಚಾರಿಕ ಚಿಂತನೆಗೆ ಹಚ್ಚಿತು. ರಾಜ್ಯದಲ್ಲಿ ತೀವ್ರ ಬರಗಾಲ ಬಿದ್ದ ಸಮಯದಲ್ಲಿ ಅರಮನೆಯಲ್ಲಿನ ಖಜಾನೆ ಲೂಟಿಗೆ ಬರುವ ಕಳ್ಳರಿಬ್ಬರಲ್ಲಿ ಓರ್ವ ಕಳ್ಳ ತಾನು ನಂಬಿದ ವಿದ್ಯೆಯನ್ನು ತನ್ನ ಜೀವ ಉಳಿಸಿಕೊಳ್ಳುವುದರೊಂದಿಗೆ ಸಮಾಜದಲ್ಲಿ ವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಎಂಬುದನ್ನು ನಾಟಕ