ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಸಾಂಸ್ಕೃತಿಕ ಕಾರ್ಯಕ್ರಮ:ಉರ್ದು ಹೆಣ್ಣು ಮಕ್ಕಳ ಶಾಲೆಗೆ ಪ್ರಥಮ

ಮುದ್ದೇಬಿಹಾಳ ; ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವದ ಅಂಗವಾಗಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸರಕಾರಿ ಹೆಣ್ಣು ಮಕ್ಕಳ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಪ್ರಥಮ,ಚೇತನ್ ಹಿರಿಯ ಪ್ರಾಥಮಿಕ ಶಾಲೆಗೆ ದ್ವಿತೀಯ,ಕೆಜಿಎಸ್ ನಂ.2 ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು.

ಪಥಸoಚಲನದಲ್ಲಿ ಎಸ್.ಎಸ್.ಎಂ ಪ್ರೌಢಶಾಲೆಗೆ ಪ್ರಥಮ, ಸಂತ ಕನಕದಾಸ ಶಾಲೆಗೆ ದ್ವಿತೀಯ , ರೇವಣಸಿದ್ದೇಶ್ವರ ಶಾಲೆಗೆ ತೃತೀಯ ಸ್ಥಾನ ಪಡೆದುಕೊಂಡರು.

ಬಳಬಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪೂಜಾ ಬಡಿಗೇರ ಹಾಗೂ ರಕ್ಕಸಗಿ ಕೆಪಿಎಸ್ ಶಾಲೆಯ ತ್ರಿವೇಣಿ ಪಾಟೀಲ ಅವರಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ಹಿನ್ನೆಲೆಯಲ್ಲಿ ಡಿಬಿಟಿ ಮೂಲಕ 50 ಸಾವಿರ ರೂ.ನಗದು ಹಣವನ್ನು ಅವರ ಖಾತೆಗೆ ಜಮಾ ಮಾಡಿರುವ ಕುರಿತು ಸಾಂಕೇತಿಕವಾಗಿ ವಿದ್ಯಾರ್ಥಿಗಳಿಗೆ ಚೆಕ್ ವಿತರಿಸಲಾಯಿತು.

Latest News

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮದರಿ ಗ್ರಾಮದ ನದಿ ತೀರದ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ: ಹೆಚ್ಚಿದ ಆತಂಕ

ಮುದ್ದೇಬಿಹಾಳ : ತಾಲೂಕಿನ ಕೃಷ್ಣಾ ನದಿ ತೀರದ ಮದರಿ ಗ್ರಾಮವ್ಯಾಪ್ತಿಯ ಕಬ್ಬಿನ ಗದ್ದೆಯ ಹತ್ತಿರ

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

500-1000 ರೂ.ಗೆ ಓಟು ಮಾರಿಕೊಳ್ಳಬೇಡಿ- ತಹಶೀಲ್ದಾರ್ ಚಾಲಕ್

ಮುದ್ದೇಬಿಹಾಳ : 500-1000 ರೂ.ಗಳಿಗೆ ನಿಮ್ಮ ಓಟು ಮಾರಿಕೊಂಡರೆ ಐದು ವರ್ಷಗಳ ಕಾಲ ಅವರು

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ:                                      ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಪರೀಕ್ಷೆ ಬರೆಯಿರಿ ನಗದು ಹಣ ಗೆಲ್ಲಿ: ಶಹಾಪೂರ : ಜ.25 ರಂದು ಆಕ್ಸಫರ್ಡ್ ಡೈಮಂಡ್ ಹಂಟ್ ಆವಾರ್ಡ್

ಶಹಾಪೂರ : ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕು ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಸಮೂಹ ಶಿಕ್ಷಣ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ;                                                ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಶಿಕ್ಷಕ,ಶಿಕ್ಷಕಿಯರಿಗೆ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ; ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುವುದು ಬೇಡ-ನಾಗರಳ್ಳಿ

ಮುದ್ದೇಬಿಹಾಳ : ನಾವು ಶಿಕ್ಷಣ ಕೊಡುವ ನೆಪದಲ್ಲಿ ನಮ್ಮ ಮಕ್ಕಳ ಬಾಲ್ಯವನ್ನು ಕಸಿದುಕೊಳ್ಳುತ್ತಿದ್ದೇವೆ.ಅವರು ಆಟಗಳಲ್ಲಿ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ರಾಷ್ಟ್ರಮಟ್ಟದ ಅಥ್ಲೆಟಿಕ್ಸ್ : ಮೊಹ್ಮದ್‌ಜೀಶಾನ್ ರಿಸಾಲ್ದಾರ್‌ಗೆ ಚಿನ್ನದ ಪದಕ

ಮುದ್ದೇಬಿಹಾಳ : ಗೋವಾ ರಾಜ್ಯದಲ್ಲಿ ನಡೆಯುತ್ತಿರುವ ಯೂಥ್ ಗೇಮ್ಸ್ ಇಂಡಿಯಾದಿoದ ರಾಷ್ಟ್ರಮಟ್ಟದ 10 ವರ್ಷದೊಳಗಿನ ಬಾಲಕರಿಗಾಗಿ ಹಮ್ಮಿಕೊಂಡಿದ್ದ ಅಥ್ಲೆಟಿಕ್ಸ್ ಸ್ಪರ್ಧೆಯಲ್ಲಿ 100 ಮೀಟರ್ ಓಟದ ಸ್ಪರ್ಧೆಯಲ್ಲಿ ತಾಲ್ಲೂಕಿನ ಕುಂಟೋಜಿ ರಸ್ತೆಯಲ್ಲಿರುವ ಬಸವ ಇಂಟರ್‌ನ್ಯಾಶನಲ್ ಸಿಬಿಎಸ್‌ಇ ಶಾಲೆಯ ವಿದ್ಯಾರ್ಥಿ ಮೊಹ್ಮದ್‌ಜಿಶಾನ್ ರಿಸಾಲ್ದಾರ್ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಕರ್ನಾಟಕ ತಂಡವನ್ನು ಪ್ರತಿನಿಧಿಸಿದ್ದ ಮೊಹ್ಮದ್‌ಜಿಶಾನ್ 15 ಸೆಕೆಂಡ್ ನಲ್ಲಿ ನಿಗದಿ 100 ಮೀಟರ್ ಓಟವನ್ನು ಪೂರ್ಣಗೊಳಿಸಿ ಪ್ರಥಮ ಸ್ಥಾನ ಪಡೆದಿಕೊಂಡು ಅಂತರಾಷ್ಟ್ರೀಯ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಜ.23 ರಂದು ಜಾಗತಿಕ ಶಾಂತಿ,ಸೌಹಾರ್ದತೆ ಕುರಿತು ದತ್ತಿ ಉಪನ್ಯಾಸ

ಮುದ್ದೇಬಿಹಾಳ : ಕನ್ನಡ ಸಾಹಿತ್ಯ ಪರಿಷತ್ತು ನೇತೃತ್ವದಲ್ಲಿ ದಿ.ನಾರಾಯಣರಾವ ಭೋಸಲೆ ಹಾಗೂ ರಾಮರಾವ ಕುಲಕರ್ಣಿ ಸ್ಮರಣಾರ್ಥ ಜ.23 ರಂದು ಸಂಜೆ 5.45ಕ್ಕೆ ಪಟ್ಟಣದ ಓಂ ಶಾಂತಿ ಭವನದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜಾಗತಿಕ ಶಾಂತಿ ಹಾಗೂ ಸೌಹಾರ್ದತೆ ಕುರಿತು ಉಪನ್ಯಾಸ ನಡೆಯಲಿದೆ.ದಿವ್ಯ ಸಾನಿಧ್ಯವನ್ನು ಓಂಶಾAತಿ ಭವನದ ಬ್ರಹ್ಮಕುಮಾರಿ ಮಂಜುಳಾ ಅಕ್ಕನವರು, ಬ್ರಹ್ಮಕುಮಾರಿ ರೇಣುಕಾ ಅಕ್ಕನವರು ವಹಿಸುವರು.ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ ಅಧ್ಯಕ್ಷತೆ ವಹಿಸುವರು. ಅರಿಹಂತ ಶಿಕ್ಷಣ ಸಂಸ್ಥೆ ಅಧ್ಯಕ್ಷ