ಪ್ರೊ.ರವಿ ಕಟ್ಟಿಮನಿ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಫುಲೆ ಪ್ರಶಸ್ತಿ

ಪ್ರೊ.ರವಿ ಕಟ್ಟಿಮನಿ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಫುಲೆ ಪ್ರಶಸ್ತಿ

ಮುದ್ದೇಬಿಹಾಳ : ಕರ್ನಾಟಕ ಜ್ಞಾನ ವಿಜ್ಞಾನ ಪರಿಷತ್ತು (ರಿ)ಬೆಂಗಳೂರು ವತಿಯಿಂದ ಶಿಕ್ಷಣ ಕ್ಷೇತ್ರದಲ್ಲಿ ಕೊಡಮಾಡುವ ಶಿಕ್ಷಕರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಗೆ ಹಡಲಗೇರಿಯ ವಸತಿಯುಕ್ತ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕ ರವಿ ಕಟ್ಟಿಮನಿ ಆಯ್ಕೆಯಾಗಿದ್ದಾರೆ.

ವಿಜಯಪುರ ಜಿಲ್ಲೆ ತಿಡಗುಂದಿಯ ಕಾಯಕಯೋಗಿ ರಾಮಾಯಣ ಶಿಕ್ಷಣ ಸಂಸ್ಥೆಯ ಮಾನಸ ಗಂಗೋತ್ರಿ ವಸತಿ ಶಾಲೆಯಲ್ಲಿ ಫೆ.8 ರಂದು ಸಾವಿತ್ರಿಬಾಯಿ ಫುಲೆ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕೆವಿಜಿಎಸ್ ವಿಜಯಪುರ ಜಿಲ್ಲಾಧ್ಯಕ್ಷ ಗಣೇಶ್ ಕಾಂಬಳೆ ಹಾಗೂ ಹೇಳಿದ್ದಾರೆ.

Latest News

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಹಾವು ಕಚ್ಚಿ ಮೃತಪಟ್ಟ ರೈತನ ಕುಟುಂಬಕ್ಕೆ ಶಾಸಕ ನಾಡಗೌಡ ಸಾಂತ್ವನ

ಮುದ್ದೇಬಿಹಾಳ : ಸಮೀಪದ ಬಿಜ್ಜೂರ ಗ್ರಾಮದಲ್ಲಿ ಫೆ.1 ರಂದು ಕೃಷಿ ಚಟುವಟಿಕೆ ಕೈಗೊಂಡಿದ್ದ ಸಂದರ್ಭದಲ್ಲಿ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಗರಸಂಗಿಯಲ್ಲಿ ಸ್ಪರ್ಶ ಕುಷ್ಠರೋಗ ಅರಿವು ಆಂದೋಲನ

ಮುದ್ದೇಬಿಹಾಳ : ಪ್ರಾಥಮಿಕ ಆರೋಗ್ಯ ಕೇಂದ್ರ ಗರಸಂಗಿಯಲ್ಲಿ ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯಿತ್ ವಿಜಯಪುರ

ಬಿ.ಎಸ್.ಎಫ್‌ಗೆ ಆಯ್ಕೆ :                                                                  ಫೆ.5 ರಂದು ಅಭಿನಂದನಾ ಸಮಾರಂಭ

ಬಿ.ಎಸ್.ಎಫ್‌ಗೆ ಆಯ್ಕೆ : ಫೆ.5 ರಂದು ಅಭಿನಂದನಾ ಸಮಾರಂಭ

ಮುದ್ದೇಬಿಹಾಳ : ಬಿ.ಎಸ್.ಎಫ್‌ಗೆ ಆಯ್ಕೆಯಗೊಂಡ ತಾಲೂಕಿನ ಪ್ರಥಮ ಯುವತಿ ಸಿದ್ದಾಪೂರ ಪಿ.ಟಿ ಗ್ರಾಮದ ಕುಮಾರಿ

ಮುಸ್ಲಿಂ ಸಮಾಜದವರಿಂದ ಮನವಿ:                                               ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುಸ್ಲಿಂ ಸಮಾಜದವರಿಂದ ಮನವಿ: ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ಆಗ್ರಹ

ಮುದ್ದೇಬಿಹಾಳ : ಪೂರ್ವದ ಕಾಲದಿಂದಲೂ ಹಿರಿಯರು ನಮ್ಮ ಸಮಾಜದವರು ಯಾರೇ ನಿಧನ ಹೊಂದಿದರೂ ಅವರ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ :                             ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಯುವಕರಿಗೆ ಉದ್ಯೋಗ ನೀಡಿಕೆ ಹೆಚ್ಚಳ : ಕರ್ನಾಟಕಕ್ಕೆ 63,049.58 ಕೋಟಿ ರೂ.ತೆರಿಗೆ ಪಾಲು-ನಡಹಳ್ಳಿ

ಮುದ್ದೇಬಿಹಾಳ : 2047ರ ಹೊತ್ತಿಗೆ 'ವಿಕಸಿತ ಭಾರತ'ವನ್ನು ನಿರ್ಮಿಸುವ ಬಿಜೆಪಿಯ ಸಂಕಲ್ಪಕ್ಕೆ ಈ ಬಜೆಟ್ ಭದ್ರ ಬುನಾದಿಯಾಗಿದ್ದು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಗಣನೀಯವಾಗಿ ಏರಿಕೆಯಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದ ಅದ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರದ ಬಜೆಟ್ ವಿಷಯವಾಗಿ ಮಾತನಾಡಿದ ಅವರು, 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ರಾಜ್ಯಗಳಿಗೆ ಕೇಂದ್ರ ತೆರಿಗೆಗಳ ಹಂಚಿಕೆಯಲ್ಲಿ ಕರ್ನಾಟಕದ ಪಾಲು ಶೇ.3.64% ರಿಂದ 4.13% ಕ್ಕೆ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಸಮುದಾಯದ ಏಳ್ಗೆಗೆ ಬದ್ಧ-ಮಲೀಕಸಾಬ ನದಾಫ

ಮುದ್ದೇಬಿಹಾಳ : ಸಮಾಜದಲ್ಲಿ ನದಾಫ/ಪಿಂಜಾರ್ ಸಮುದಾಯವನ್ನು ಸರ್ವತೋಮುಖವಾಗಿ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ನದಾಫ್ / ಪಿಂಜಾರ ಸಂಘದ ತಾಲ್ಲೂಕು ಘಟಕ ಶ್ರಮಿಸುತ್ತಿದೆ ಎಂದು ಮುದ್ದೇಬಿಹಾಳ ತಾಲೂಕಾ ಘಟಕದ ಅಧ್ಯಕ್ಷ ಮಲೀಕಸಾಬ ನದಾಫ ಹೇಳಿದರು. ಪಟ್ಟಣದಲ್ಲಿ ಶನಿವಾರ ನದಾಫ / ಪಿಂಜಾರ್ ಸಂಘದಿAದ 2026ನೇ ಸಾಲಿನ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಅವರು ಮಾತನಾಡಿದರು. ಸಂಘವು ಸಮಾಜದ ಶೈಕ್ಷಣಿಕ,ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಭಿವೃದ್ದಿಗೆ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದೆ.ನೂತನ ಕ್ಯಾಲೆಂಡರ್ ಮೂಲಕ