ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಶಾಖೆ ಉದ್ಘಾಟನೆ: ಶ್ರಮಿಕ ಜನರ ಆರ್ಥಿಕ ಮಟ್ಟದ ಸುಧಾರಣೆಗೆ ಶ್ರಮಿಸಿ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ಭಾಗದ ಶ್ರಮಿಕರು, ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಆಸರೆಯಾಗುವ ಕಾರ್ಯ ಮಾಡುವ ಮೂಲಕ ಅವರ ಆರ್ಥಿಕ ಮಟ್ಟದ ವೃದ್ಧಿಗೆ ಸಹಕಾರ ಸಂಸ್ಥೆಗಳು ಶ್ರಮಿಸಬೇಕು ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು.

ಪಟ್ಟಣದ ತಂಗಡಗಿ ರಸ್ತೆಯಲ್ಲಿ ಸೋಮವಾರ ಕಮತಗಿಯ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಮುದ್ದೇಬಿಹಾಳ ಶಾಖೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮುದ್ದೇಬಿಹಾಳ ತಾಲ್ಲೂಕು ಆರ್ಥಿಕವಾಗಿ ಸುಧಾರಣೆಯಾಗುತ್ತಿರುವುದಕ್ಕೆ ಇಂದು ಹತ್ತಾರು ಸಹಕಾರಿ ಶಾಖೆಗಳು ಇಲ್ಲಿ ಆರಂಭಗೊಳ್ಳುತ್ತಿರುವುದು ಆಶಾದಾಯಕ ಬೆಳವಣಿಗೆ ತೋರಿಸುತ್ತದೆ.ಸಮಾನ ಮನಸ್ಕರ ಗೆಳೆಯರ ಬಳಗದವರನ್ನು ಕರೆತಂದು ಶಾಖೆ ಆರಂಭಿಸಿರುವುದನ್ನು ಅಭಿನಂದಿಸುವುದಾಗಿ ತಿಳಿಸಿದರು.

ಕಮತಗಿ ಶ್ರೀ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಬಸವರಾಜ ನರಗುಂದ ಮಾತನಾಡಿ, ನಮ್ಮ ಸಂಘದ ಆರನೇ ಶಾಖೆ ಮುದ್ದೇಬಿಹಾಳದಲ್ಲಿ ಆರಂಭಿಸಿದ್ದೇವೆ.ಏಳನೇ ಶಾಖೆ ನಿಡಗುಂದಿಯಲ್ಲಿ ಆರಂಭಿಸಲಿದ್ದೇವೆ.ನಮ್ಮ ಸಂಘದಿoದ ಕೋರ್ ಬ್ಯಾಂಕಿAಗ್ ವ್ಯವಸ್ಥೆ ಜಾರಿಯಲ್ಲಿದೆ.40 ಕೋಟಿಗೂ ಅಧಿಕ ಬಂಡವಾಳ ನಮ್ಮ ಸಂಘದಲ್ಲಿದೆ ಎಂದು ತಿಳಿಸಿದರು.

ದಿವ್ಯ ಸಾನಿಧ್ಯ ವಹಿಸಿದ್ದ ಕುಂಟೋಜಿ ಭಾವೈಕ್ಯತಾ ಮಠದ ಚೆನ್ನವೀರ ಶಿವಾಚಾರ್ಯರು,ಸಂಘದ ಉಪಾಧ್ಯಕ್ಷ ಸಂಗಮೇಶ ಗಡೇದ,ಕೆಯುಸಿ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ್, ಕಸಾಪ ಮಾಜಿ ಅಧ್ಯಕ್ಷ ಎಂ.ಬಿ.ನಾವದಗಿ,ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಬ್ದುಲಗಫೂರ ಮಕಾನದಾರ,ಮುದ್ದೇಬಿಹಾಳ ಶಾಖೆಯ ಸಲಹಾ ಸಮೀತಿ ಅಧ್ಯಕ್ಷ ರವಿ ತಡಸದ, ಉಪಾಧ್ಯಕ್ಷ ಬಸವರಾಜ ಮುರಾಳ, ಸದಸ್ಯರಾದ ಅಂಜನಾ ಬಿರಾದಾರ, ಸದು ಮಠ, ಬೀರಪ್ಪ ಯರಝರಿ, ಎಂ.ಎಸ್.ಕತ್ತಿ, ರಾಜು ಪಾತ್ರೋಟ, ಗುರಣ್ಣ ಹತ್ತೂರ, ಹುಲಗೇಶ ಈಳಗೇರ, ಬಸವರಾಜ ಬೆಲ್ಲದ, ಬಸಪ್ಪ ಬಾಗೇವಾಡಿ, ಮಲ್ಲಿಕಾರ್ಜುನ ಬಿರಾದಾರ, ಮಲ್ಲಿಕಾರ್ಜುನ ತೋಟಗಿ, ಸದ್ದಾಂಹುಸೇನ ಕುಂಟೋಜಿ,ಬಸಲಿoಗಪ್ಪ ರಕ್ಕಸಗಿ, ಮಲ್ಲು ಅಪರಾಧಿ, ಸಂಪತ್ತ ಕೋರಿ, ಸಂಗಮ್ಮ ದೇವರಳ್ಳಿ,ಹಣಮಂತ್ರಾಯ ಸಿದ್ಧನಾಥ, ಕೊಟ್ರಯ್ಯ ಹಿರೇಮಠ,ಅಂಬರೀಶ ಬಂಟನೂರ ಮೊದಲಾದವರು ಇದ್ದರು.

Latest News

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ:                ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಅಸ್ವಸ್ಥಗೊಂಡ ಬಿದ್ದಿದ್ದ ನರಿ ಮರಿಗೆ ಚಿಕಿತ್ಸೆ: ಮಾನವೀಯತೆ ಮೆರೆದ ಯುವಕರು, ಅಧಿಕಾರಿಗಳ ತಂಡ

ಮುದ್ದೇಬಿಹಾಳ : ವಾಯುವಿಹಾರಕ್ಕೆಂದು ಹೋಗಿದ್ದ ಮೂವರು ಯುವಕರ ತಂಡವೊoದರ ಕಣ್ಣಿಗೆ ಬಿದ್ದ ಅಸ್ವಸ್ಥಗೊಂಡ ನರಿ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು;           ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಅಧಿಸೂಚನೆ ಪ್ರಕಟ; ನಾಮಪತ್ರ ಸಲ್ಲಿಕೆ ಶುರು; ಮುದ್ದೇಬಿಹಾಳ ಅಂಜುಮನ್ ಕಮೀಟಿಗೆ ಚುನಾವಣೆ ಘೋಷಣೆ

ಮುದ್ದೇಬಿಹಾಳ : ಇಲ್ಲಿಯ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ಆಡಳಿತ ಮಂಡಳಿ ಸದಸ್ಯರ ಆಯ್ಕೆಗೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ:      ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಜು.26 ರಂದು ಪತ್ರಿಕಾ ಹಾಗೂ ವೈದ್ಯರ ದಿನಾಚರಣೆ: ನಿವೃತ್ತ ನೌಕರ ಸಂಘದ ಸದಸ್ಯರಿಗೆ ಆರೋಗ್ಯ ಉಚಿತ ತಪಾಸಣೆ

ಮುದ್ದೇಬಿಹಾಳ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಹಾಗೂ ಮದರಿಯ ಚೈತ್ರಾ ಆರೋಗ್ಯ ಮತ್ತು

650 ಅಂಕ ಪಡೆದ ಮಾನಸಾ ಎಚ್. ಪ್ರಥಮ:                 ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

650 ಅಂಕ ಪಡೆದ ಮಾನಸಾ ಎಚ್. ಪ್ರಥಮ: ಆಕ್ಸಫರ್ಡ್ ಪಾಟೀಲ್ಸ್ ಕಾಲೇಜಿಗೆ 190 ಮೆಡಿಕಲ್ ಸೀಟು ನಿರೀಕ್ಷೆ

ಮುದ್ದೇಬಿಹಾಳ : ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಪಾಟೀಲ್ಸ್ ಪಿಯು ಸೈನ್ಸ್ ಕಾಲೇಜು ಹಾಗೂ ನೀಟ್

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಎನ್ರೋಲ್‌ಮೆಂಟ್ ಆಗದಿದ್ದರೆ ಸರ್ಕಾರಿ ಯೋಜನೆಗಳು ಸಿಗಲ್ಲ-ನಾಡಗೌಡ

ಮುದ್ದೇಬಿಹಾಳ : ಮುಖ್ಯಮಂತ್ರಿಗಳು ಹೇಳಿದಂತೆ ನೀವು ಮತದಾರರಾಗಿ ನೋಂದಾಯಿಸಿಕೊಳ್ಳದಿದ್ದರೆ ಸರಕಾರದ ಯಾವುದೇ ಯೋಜನೆ ಕೊಡುವುದಕ್ಕೆ ಬರುವುದಿಲ್ಲ.ಪಂಚ ಗ್ಯಾರಂಟಿ ಹಿಡಿದು ಗಂಗಾಕಲ್ಯಾಣ,ಮಕ್ಕಳ ಸ್ಕಾಲರಶಿಪ್ ಸೇರಿದಂತೆ ಸರ್ಕಾರಿ ಯೋಜನೆಗಳು ನಿಮಗೆ ದೊರೆಯುವುದಿಲ್ಲ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ ಮಂಗಲಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಬಿಎಲ್‌ಎ-2 ಗಳಿಗಾಗಿ ಏರ್ಪಡಿಸಿದ್ದ ಎಸ್‌ಆಯ್‌ಆರ್ ಪ್ರಕ್ರಿಯೆ ಕುರಿತು ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.ಮತದಾನ ನಿಮ್ಮ ಜೀವನದ ಹಕ್ಕು.ಸರ್ಕಾರದ ಎಲ್ಲ ಯೋಜನೆಗಳನ್ನು ಪಡೆದುಕೊಳ್ಳಬೇಕಾದರೆ ಎನ್ರೋಲಮೆಂಟ್ ಆಗುವುದು ಕಡ್ಡಾಯವಾಗಿದೆ.ಈ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು:                         ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

32 ಕೆಜಿ ಬೆಳ್ಳಿ ವಿಗ್ರಹ ಹೊತ್ತೊಯ್ದ ಕಳ್ಳರು: ಬಸರಕೋಡದ ಪವಾಡ ಬಸವೇಶ್ವರರ ವಿಗ್ರಹ ಕಳ್ಳತನ

ಮುದ್ದೇಬಿಹಾಳ : ತಾಲ್ಲೂಕಿನ ಬಸರಕೋಡದ ಐತಿಹಾಸಿಕ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬಸವೇಶ್ವರ ವಿಗ್ರಹವನ್ನೇ ಕಳ್ಳರು ಕದ್ದೊಯ್ದಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದ್ದು ಭಕ್ತರು ಹಾಗೂ ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿದೆ. ಘಟನೆ ಹಿನ್ನೆಲೆ : ಬಸರಕೋಡದ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಬೆಳಗಿನ ಜಾವ ಆರ್ಚಕರು ಕರೆ ಮಾಡಿ ದೇವಸ್ಥಾನದ ವಿಗ್ರಹ ಕಾಣಿಸುತ್ತಿಲ್ಲ, ಕಳ್ಳತನವಾಗಿದೆ ಎಂದು ಕರೆ ಮಾಡಿ ತಿಳಿಸಿದ ಕೂಡಲೇ ಆಡಳಿತ ಮಂಡಳಿಯ ಸದಸ್ಯರೆಲ್ಲ ಸೇರಿ ಪೊಲೀಸರಿಗೆ ಮಾಹಿತಿ ನೀಡಿದೆವು.ದೇವಸ್ಥಾನದ ಸಿಸಿ