ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮಾ.20 ರಂದು ತಂಗಡಗಿಯಲ್ಲಿ ದುರ್ಗಾದೇವಿ ಜಾತ್ರೆ,ಸಾಮೂಹಿಕ ವಿವಾಹ

ಮುದ್ದೇಬಿಹಾಳ : ತಾಲ್ಲೂಕಿನ ತಂಗಡಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಮಾ.20 ರಂದು ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಲಿದೆ.

ಜಾತ್ರೆಯ ನಿಮಿತ್ಯ ಬೆಳಗ್ಗೆ 8.30ಕ್ಕೆ 101 ಕುಂಭಮೇಳ ಹಾಗೂ ಅಗ್ನಿಪ್ರವೇಶ ಕಾರ್ಯಕ್ರಮ ಜರುಗಲಿದೆ.ಮದ್ಯಾಹ್ನ 12ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿವೆ.

ಕಾರ್ಯಕ್ರಮದ ನೇತೃತ್ವ ದೇವಿ ಆರಾಧಕ ಶಾಂತಪ್ಪ ಪೂಜಾರಿ ಅವರು ವಹಿಸಿಕೊಂಡಿದ್ದು ದಿವ್ಯ ಸಾನಿಧ್ಯವನ್ನು ಬಿಲ್‌ಕೆರೂರನ ಸಿದ್ಧಲಿಂಗ ಶಿವಾಚಾರ್ಯರು, ಪದ್ಮಶ್ರೀ ಪ್ರಶಸ್ತಿ ವಿಜೇತೆ ಮಾತಾ ಮಂಜಮ್ಮ ಜೋಗತಿ,ಬಸವನ ಬಾಗೇವಾಡಿಯ ಶಿವಪ್ರಕಾಶ ಶಿವಾಚಾರ್ಯರು,ತಂಗಡಗಿ ಹಡಪದ ಅಪ್ಪಣ್ಣ ಸಂಸ್ಥಾನ ಗುರುಪೀಠದ ಅನ್ನದಾನ ಭಾರತಿ ಅಪ್ಪಣ್ಣ ಶ್ರೀ,ಕುಂಟೋಜಿ ಗುರು ಚೆನ್ನವೀರ ಶಿವಾಚಾರ್ಯರು,ಬಳವಾಟದ ಸೋಮಶೇಖರ ಶಿವಾಚಾರ್ಯರು,ದೇವಿ ಆರಾಧಕರಾದ ಮುತ್ತಪ್ಪ ಪೂಜಾರಿ ಆಗಮಿಸುವರು.

ಸಚಿವ ಶಿವರಾಜ ತಂಗಡಗಿ ಅಧ್ಯಕ್ಷತೆ ವಹಿಸಲಿದ್ದಾರೆ.ಅಂದೇ ರಾತ್ರಿ 9ಕ್ಕೆ ರಸಮಂಜರಿ ಕಾರ್ಯಕ್ರಮ ಜರುಗಲಿದೆ ಎಂದು ಗ್ರಾಪಂ ಮಾಜಿ ಸದಸ್ಯ ಮಂಜು ಪೂಜಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸೌಹಾರ್ದತೆ ಮೆರೆದ ಮನಿಯಾರ್ :                                          ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಸೌಹಾರ್ದತೆ ಮೆರೆದ ಮನಿಯಾರ್ : ಹಬ್ಬದ ಸಮಯಗಳಲ್ಲಿ ಬಡವರಿಗೆ ನೆರವಾಗಿ-ಸಿಪಿಐ ಫಸಿವುದ್ದೀನ್

ಮುದ್ದೇಬಿಹಾಳ : ಸಮಾಜದಲ್ಲಿ ಆರ್ಥಿಕವಾಗಿ ಸಬಲತೆ ಸಾಧಿಸಿದವರು ಬಡವರು,ನಿರ್ಗತಿಕರಿಗೆ ಹಬ್ಬದ ಸಮಯಗಳಲ್ಲಿ ನೆರವಾಗುವ ಕಾರ್ಯ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಅಬ್ಬರದ ಆಲಿಕಲ್ಲು ಮಳೆಗೆ ನೆಲಕಚ್ಚಿದ ದ್ರಾಕ್ಷಿ,ಚಿಕ್ಕು,ತೆಂಗಿನ ಗಿಡ

ಮುದ್ದೇಬಿಹಾಳ : ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಕೆಲಕಾಲ ಸುರಿದ ಭಾರೀ

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಗ್ಯಾಸ್ ಸಿಗುತ್ತಿಲ್ಲವೇ ? ಈ ಹೆಲ್ಪಲೈನ್‌ಗೆ ಕರೆ ಮಾಡಿ…

ಮುದ್ದೇಬಿಹಾಳ : ಕೊಲ್ಲಿ ರಾಷ್ಟ್ರಗಳ ಮಧ್ಯೆ ನಡೆದಿರುವ ಯುದ್ದದ ಸಂಘರ್ಷದಿAದ ತೈಲೋತ್ಪನ್ನಗಳ ಸರಬರಾಜಿನಲ್ಲಿ ವ್ಯತ್ಯಯವಾಗುತ್ತಿದ್ದು

ಅಸ್ಕಿ ಫೌಂಡೇಶನ್ ನೇತೃತ್ವ :                                            ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ಅಸ್ಕಿ ಫೌಂಡೇಶನ್ ನೇತೃತ್ವ : ಮಾ.17 ರಂದು ಬಾವೂರನಲ್ಲಿ ಸೌಹಾರ್ದ ಇಫ್ತಾರಕೂಟ

ತಾಳಿಕೋಟಿ : ರಂಜಾನ್ ಹಬ್ಬದ ಪ್ರಯುಕ್ತ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ತಾಲ್ಲೂಕಿನ ಬಾವೂರ ಗ್ರಾಮದಲ್ಲಿ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮಾ.15 ರಂದು ಕಾಶಿನಕುಂಟಿಯಲ್ಲಿ ಇಫ್ತಾರಕೂಟ

ಮುದ್ದೇಬಿಹಾಳ : ರಂಜಾನ್ ಹಬ್ಬದ ನಿಮಿತ್ಯ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಮಾ.15 ರಂದು ಸಂಜೆ 5.30 ಕ್ಕೆ ನಿಡಗುಂದಿ ತಾಲ್ಲೂಕು ಕಾಶಿನಕುಂಟಿ ಗ್ರಾಮದಲ್ಲಿ ಇಫ್ತಾರಕೂಟ ಹಮ್ಮಿಕೊಂಡಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಈ ಬಾರಿ ಎಂಟು ಕಡೆಗಳಲ್ಲಿ ಫೌಂಡೇಶನ್ ವತಿಯಿಂದ ಇಫ್ತಾರಕೂಟ ಆಯೋಜಿಸಲಾಗಿದೆ. ಇಂದು ಕಾಶಿನಕುಂಟಿ ಗ್ರಾಮದಲ್ಲಿ ನಡೆಯಲಿರುವ ಇಫ್ತಾರಕೂಟ ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಅಧ್ಯಕ್ಷರಾದ ಸಿ.ಬಿ.ಅಸ್ಕಿ ಅವರು ಪಾಲ್ಗೊಳ್ಳಲಿದ್ದಾರೆ.ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಆಗಮಿಸಿ ಇಫ್ತಾರಕೂಟದಲ್ಲಿ ಪಾಲ್ಗೊಳ್ಳುವಂತೆ ಫೌಂಡೇಶನ್ ಸಾರ್ವಜನಿಕ ಸಂಪರ್ಕಾಧಿಕಾರಿ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಬಸ್ ನಿಲ್ದಾಣದ ಪಕ್ಕದಲ್ಲೇ ಪೊಲೀಸ್ ಠಾಣೆ ಆರಂಭ-ನಾಡಗೌಡ

ಮುದ್ದೇಬಿಹಾಳ : ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾಟರ‍್ಸ್ನಲ್ಲಿ ಪೊಲೀಸ್ ಠಾಣೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಬಸ್ ನಿಲ್ದಾಣದ ಪಕ್ಕದಲ್ಲಿರುವ ಹಳೇ ಸಿಪಿಐ ಕ್ವಾರ್ಟರ್ಸ್ನ ಸ್ಥಳವನ್ನು ಶನಿವಾರ ಪೊಲೀಸ್ ಅಧಿಕಾರಿಗಳು,ನಗರದ ಗಣ್ಯರೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸರಕಾರ ಬಜೆಟ್‌ನಲ್ಲಿ ಘೋಷಿಸಿರುವಂತೆ ಗ್ರಾಮೀಣ ಪೊಲೀಸ್ ಠಾಣೆ ಆರಂಭಿಸಲಾಗುವುದು ಎಂದು ತಿಳಿಸಿದೆ.ನಾನು ಯಾವ