ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಸರಳತೆಯ ಸೇವೆಯಿಂದಲೇ ಜನಮನ್ನಣೆ-ಪ್ರಭುಗೌಡ ದೇಸಾಯಿ

ಮುದ್ದೇಬಿಹಾಳ : ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವವರಲ್ಲಿ ಸರಳತೆಯು ಅವರನ್ನು ಬಹುದೊಡ್ಡ ಮಟ್ಟಕ್ಕೆ ಕೊಂಡೊಯ್ಯುತ್ತದೆ.ಸೇವೆಯಲ್ಲಿ ಪ್ರಾಮಾಣಿಕತೆ,ದಕ್ಷತೆಯಿಂದ ಎನ್.ಎ.ಬಿರಾಜದಾರ ಅವರು ಜನಮನ್ನಣೆ ಗಳಿಸಿದ್ದಾರೆ ಎಂದು ಢವಳಗಿ ಸನಾತನ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಪ್ರಭುಗೌಡ ದೇಸಾಯಿ ಹೇಳಿದರು.

ತಾಲೂಕಿನ ಢವಳಗಿ ಗ್ರಾಮದ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎನ್.ಎ.ಬಿರಾಜದಾರ ಅವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು.ಎಲ್ಲರಿಗೂ ಬೇಕಾಗಿ ಕೆಲಸ ಮಾಡುವವರು ವಿರಳ.ಆದರೆ ಬಿರಾಜದಾರ ಗುರುಗಳ ವಿಷಯದಲ್ಲಿ ಹಾಗಲ್ಲ.ಅವರು ಎಲ್ಲರನ್ನು ಸ್ನೇಹಭಾವದಿಂದ ಕಂಡು ಪ್ರೀತಿಯಿಂದಲೇ ಸೇವೆ ಸಲ್ಲಿಸಿದವರು ಎಂದು ಹೇಳಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ಢವಳಗಿ ಸ್ವತಂತ್ರö್ಯ ಪಪೂ ಕಾಲೇಜು ನಿವೃತ್ತ ಪ್ರಾಚಾರ್ಯ ಎನ್.ಎ.ಬಿರಾಜದಾರ ಅವರು, ವಿದ್ಯಾರ್ಥಿಗಳು ತೋರುತ್ತಿದ್ದ ಪ್ರೀತಿ,ಸಹದ್ಯೋಗಿಗಳೊಂದಿಗೆ ಹೊಂದಿದ ಒಡನಾಟವೇ ಎಲ್ಲರ ಪ್ರೀತಿಗೆ ಪಾತ್ರವಾಗಿದೆ.ನಾವು ಕೆಲಸ ಮಾಡುವ ಸ್ಥಳದಲ್ಲಿ ನಾವು ಒಳ್ಳೆಯತನದಿಂದ ಇದ್ದರೆ ಸಾಕು ಅಲ್ಲಿನ ವಾತಾವರಣವೇ ಒಳ್ಳೆಯದನ್ನಾಗಿ ರೂಪಗೊಳ್ಳಲು ಸಾಧ್ಯವಿದೆ.ಢವಳಗಿಯ ಜನ ಹೃದಯವಂತರು ಎಂದು ತಮ್ಮ ಸೇವಾ ಅನುಭವವನ್ನು ಹಂಚಿಕೊAಡರು.

ಢವಳಗಿ ಗದ್ದುಗೆ ಮಠದ ಮಡಿವಾಳೇಶ್ವರ ಸ್ವಾಮೀಜಿ ಮಾತನಾಡಿ, ಅತ್ಯಂತ ಕಷ್ಟ ಕಾಲದಲ್ಲಿ ಢವಳಗಿ ಸ್ವತಂತ್ರö್ಯ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾಗಿ ಜವಾಬ್ದಾರಿ ವಹಿಸಿಕೊಂಡ ಬಿರಾಜದಾರ ಅವರು ತಮ್ಮ ಅವಧಿಯಲ್ಲಿ ಕಾಲೇಜಿಗೆ ಉತ್ತಮ ಹೆಸರು ತರುವುದಕ್ಕೆ ಶ್ರಮಿಸಿದ್ದಾರೆ.ಸನಾತನ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಕಾಲೇಜಿನ ಬೆಳವಣಿಗೆಗೆ ಆದ್ಯತೆ ನೀಡುವ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು.

ನಿಡಗುಂದಿ ಗ್ರಾಮೀಣ ವಿದ್ಯಾವರ್ಧಕ ಸಂಘದ ನಿವೃತ್ತ ಪ್ರಾಚಾರ್ಯ ಎಸ್.ಎಸ್.ಹೊಸಮನಿ,ಬಸರಕೋಡ ಪವಾಡ ಬಸವೇಶ್ವರ ವಿದ್ಯಾ ಸಂಸ್ಥೆಯ ಅಧ್ಯಕ್ಷ ಕೆ.ವಾಯ್.ಬಿರಾದಾರ,ಪ್ರಗತಿಪರ ರೈತ ವೆಂಕಪ್ಪಗೌಡ ಕೊಣ್ಣೂರ,ಎಂ.ಬಿ.ಬಿ.ಎಸ್ ಅಧ್ಯಯನ ಮಾಡುತ್ತಿರುವ ಅಕ್ಷಯ ಬಿರಾಜದಾರ ಸೇರಿದಂತೆ ಹಲವರು ಬಿರಾಜದಾರ ಗುರುಗಳ ಸೇವೆಯ ಕುರಿತು ಮಾತನಾಡಿದರು.

ನಿವೃತ್ತ ಪ್ರಾಚಾರ್ಯ ಎಸ್.ಎನ್.ಬಿರಾದಾರ,ಸರಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಅಂಗಡಿ, ಬಸರಕೋಡ ಕಾಲೇಜಿನ ಪ್ರಾಚಾರ್ಯ ಎಸ್.ಎಂ.ಕಮತರ, ಎಸ್.ವಿ.ವಿ.ಎಸ್ ಸಂಘದ ಮಾಜಿ ಕಾರ್ಯದರ್ಶಿ ಬಾಪುಗೌಡ ಪೀರಾಪೂರ, ಗಣ್ಯರಾದ ಬಸವಂತರಾಯ ಬಿರಾದಾರ,ಎಂ.ಜಿ.ಬಿರಾದಾರ,ಆಕ್ಸಫರ್ಡ್ ಪಾಟೀಲ್ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ವಿಜಯಕುಮಾರ ಪಾಟೀಲ ಮೊದಲಾದವರು ಇದ್ದರು.ಮಲ್ಲನಗೌಡ ಕಡಕಲ್ಲ ನಿರೂಪಿಸಿದರು.ವಿ.ಕೆ.ಮಾಲಗತ್ತಿ ಸ್ವಾಗತಿಸಿದರು.

Latest News

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ:                                       ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಪಿಎಸ್‌ಐ ಸಂಜಯ ತಿಪರೆಡ್ಡಿಗೆ ಸನ್ಮಾನ: ಜೀವ ಪಣಕ್ಕಿಟ್ಟು ಕಳ್ಳರನ್ನು ಬಂಧಿಸಿದ ದಕ್ಷ ಅಧಿಕಾರಿ ತಿಪರೆಡ್ಡಿ

ಮುದ್ದೇಬಿಹಾಳ : ಜೀವ ಪಣಕ್ಕಿಟ್ಟು ಅಂತರಾಜ್ಯದ ಕಳ್ಳರನ್ನು ಹೆಡೆಮುರಿ ಕಟ್ಟಿದ ದಕ್ಷ ಅಧಿಕಾರಿ ಸಂಜಯ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ :                                              ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಹೆಸ್ಕಾಂ ಎಇಇ ಆರ್.ಆರ್.ಹಂಡಿ ಭಾಗಿ : ಹೆಸ್ಕಾಂ ಕಚೇರಿಯಲ್ಲಿ ನಾರಾಯಣಗುರು,ನೂಲಿಯ ಚಂದಯ್ಯ ಜಯಂತಿ

ಮುದ್ದೇಬಿಹಾಳ : ಬ್ರಹ್ಮಶ್ರೀ ನಾರಾಯಣಗುರು ಹಾಗೂ ಶರಣ ನೂಲಿಯ ಚಂದಯ್ಯನವರು ಕಾಯಕದ ಮಹತ್ವ ಸಾರುವ

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

‘ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ನಾಡಗೌಡರು ಮನೆಗೆ ಹೋಗಲಿ’

ಮುದ್ದೇಬಿಹಾಳ : ರಾಜ್ಯಾದ್ಯಂತ ಬರದ ಪರಿಸ್ಥಿತಿ ಇದ್ದರೂ ವಿಜಯಪುರ ಜಿಲ್ಲೆಯಲ್ಲಿ ಕೇವಲ ಮೂರು ತಾಲ್ಲೂಕುಗಳನ್ನು

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಬಿಇಓ ಎಂ.ಎಸ್.ಬಡದಾನಿ ಅಧಿಕಾರ ಸ್ವೀಕಾರ

ಮುದ್ದೇಬಿಹಾಳ : ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ಎಂ.ಎಸ್.ಬಡದಾನಿ ಅವರಿಗೆ ತಾಲ್ಲೂಕಿನ ಅನುದಾನಿತ

ಕಲಾವಿದರ ಸಂಘ ಉದ್ಘಾಟನೆ:                                                           ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಕಲಾವಿದರ ಸಂಘ ಉದ್ಘಾಟನೆ: ಸಮಾಜ ಬಯಸುವುದನ್ನು ಕಲಾವಿದ ನೀಡುತ್ತಾನೆ-ಹೂಗಾರ

ಮುದ್ದೇಬಿಹಾಳ : ಗ್ರಾಮೀಣ ಭಾಗದಲ್ಲಿ ಜನಪದ ಹಾಡುಗಳಲ್ಲಿ ಅಶ್ಲೀಲತೆ ಹೆಚ್ಚುತ್ತಿದ್ದು ಅದಕ್ಕೆ ಕಡಿವಾಣ ಹಾಕಬೇಕು ಎಂದು ಎಲ್ಲರೂ ಹೇಳುತ್ತಾರೆ.ಆದರೆ ಜನರು,ಸಮಾಜ ಬಯಸುವುದನ್ನೇ ಬಡ ಕಲಾವಿದರು ನೀಡುತ್ತಾರೆ.ಮೊದಲು ಸಮಾಜ ಯಾವುದನ್ನು ಕಲಾವಿದರಿಂದ ಬಯಸಬೇಕು ಎಂಬುದನ್ನು ಆತ್ಮಾವಲೋಕನಕ್ಕೆ ಇದು ಸಕಾಲ ಎಂದು ಹಾಸ್ಯ ಕಲಾವಿದ ಗೋಪಾಲ ಹೂಗಾರ ಹೇಳಿದರು. ಪಟ್ಟಣದ ಓಸ್ವಾಲ್ ಫಂಕ್ಷನ್ ಹಾಲ್ನಲ್ಲಿ ಹಮ್ಮಿಕೊಂಡಿದ್ದ ಪಂ.ಪುಟ್ಟರಾಜ ಗವಾಯಿಗಳ ಜನಪದ ಹಾಗೂ ಸಾಂಸ್ಕೃತಿಕ ಕಲಾವಿದರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಬಹುತೇಕ ಕಡೆಗಳಲ್ಲಿ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ  ಮೆಚ್ಚುಗೆ

ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆ ಸೇವೆಗೆ ನಾಗಲಕ್ಷ್ಮೀ ಚೌಧರಿ ಮೆಚ್ಚುಗೆ

ಮುದ್ದೇಬಿಹಾಳ : ಸರಕಾರಿ ಆಸ್ಪತ್ರೆಗಳಲ್ಲಿ ರೋಗಿಗಳು ಕೊಡುವ ಪ್ರಮಾಣ ಪತ್ರವೇ ನಿಮ್ಮ ಸೇವೆಯ ನಿಜವಾದ ಅರ್ಹತೆಯಾಗಿದೆ.ಒಳ್ಳೆಯ ಸೇವೆ ನೀಡುವುದನ್ನು ಮುಂದುವರೆಸಿಕೊoಡು ಸಾಗಿ ಎಂದು ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭಾನುವಾರ ಭೇಟಿ ನೀಡಿ ಆಸ್ಪತ್ರೆಯ ಮೂಲಸೌಕರ‍್ಯಗಳನ್ನು ವೀಕ್ಷಿಸಿ ಬಾಣಂತಿಯರ ಕೊಠಡಿ,ಹೆರಿಗೆ ಕೊಠಡಿಗಳನ್ನು ಪರಿಶೀಲನೆ ನಡೆಸಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬಂದಿದ್ದ ರೋಗಿಗಳನ್ನು ಅವರ ಸಂಬoಧಿಕರನ್ನು ಮಾತನಾಡಿಸಿ ಆಸ್ಪತ್ರೆಯ ಸೇವೆ ಬಗ್ಗೆ ಮೆಚ್ಚುಗೆ