ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು



ನಾಲತವಾಡ : ಕ್ರೇನ್ ವಾಹನ ಹಾಯ್ದು ರಸ್ತೆ ಬದಿ ನಿಂತಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಾಲತವಾಡ ಪಟ್ಟಣದ ಪೆಟ್ರೋಲ್ ಪಂಪ್ ಹತ್ತಿರ ಗುರುವಾರ ಸಂಭವಿಸಿದೆ.


ಮೃತಪಟ್ಟ ವ್ಯಕ್ತಿಯನ್ನು ಲಿಂಗಸಗೂರು ತಾಲ್ಲೂಕಿನ ನಾಗರಾಳದ ಶಿವಪುತ್ರಪ್ಪ ಸಿದ್ದಪ್ಪ ಭಜಂತ್ರಿ(50)ಎAದು ಗುರುತಿಸಲಾಗಿದೆ.ಬಿಹಾರ ಮೂಲದ ಚಂಪಾರಣ ಈಸ್ಟ್ ಮೋತಿಹರಿ ಹರದಿಯಾ ನಿವಾಸಿ ಜಲ್ಫೆಕರಲಿ ಹಫೀಜುಲ್ಲಾ ಮಿಯಾ ತಾನು ಚಲಾಯಿಸುತ್ತಿದ್ದ ಕ್ರೇನ್ ವಾಹನವನ್ನು ಅತೀ ವೇಗದಿಂದ ಅಜಾಗರೂಕತೆಯಿಂದ ಚಲಾಯಿಸಿಕೊಂಡು ನಾಲತವಾಡದಿಂದ ನಾರಾಯಣಪೂರ ಕಡೆಗೆ ತೆರಳುತ್ತಿದ್ದ ಈ ವೇಳೆ ರಸ್ತೆ ಬದಿ ನಿಂತಿದ್ದ ಶಿವಪುತ್ರಪ್ಪ ಭಜಂತ್ರಿ ಮೇಲೆ ಹಾಯಿಸಿ ಸ್ಥಳದಲ್ಲೇ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಪತ್ನಿ ಶಂಕ್ರಮ್ಮ ಭಜಂತ್ರಿ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Latest News

Jocuri Egt 5 Sloturi nv casino Ş Tobă Online Degeaba Online

ContentJocuri Spre Hârtie Simple Și Antrenante Pentru Copii +5 Epocă -

mostbet.com скачать: как быстро и безопасно установить приложение в Казахстане В

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

MUDDEBIHAL ; ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಸಂಕ್ರಾಂತಿ ಸಡಗರ

ಮುದ್ದೇಬಿಹಾಳ ; ಪಟ್ಟಣದ ವಿದ್ಯಾನಗರದಲ್ಲಿರುವ ವಿದ್ಯಾಸ್ಪೂರ್ತಿ ಇಂಟರ್ನ್ಯಾಷನಲ್ ಸ್ಕೂಲ್ ನಲ್ಲಿ ಬುಧುವಾರ ಮಕರ ಸಂಕ್ರಾಂತಿ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ:                          ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಅಸ್ಕಿ ಫೌಂಡೇಶನ್‌ದಿoದ ಸಾಧಕರ ಸನ್ಮಾನ: ಸಹಜ ಸನ್ಮಾನಗಳಿಗೆ ಸಮಾಜದಲ್ಲಿ ಗೌರವ-ಹಿರೇಮಠ

ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ

ನಕಲಿ ದಾಖಲೆ ಸೃಷ್ಟಿಸಿ ಅಧಿಕಾರಿಯ ವಿರುದ್ಧ ಕಾನೂನು ಕ್ರಮ ಜರುಗಿಸಿ ಎಂದು ಜಿಲ್ಲಾ ಅಧಿಕಾರಿಗೆ ಮನವಿ.

ಕಚಕನೂರ ಗ್ರಾಮದ : ಯಾದಗಿರಿ ಜಿಲ್ಲೆಯ, ಹುಣಸಗಿ ತಾಲೂಕಿನ ಕಚಕನೂರ ಗ್ರಾಮದ ಸ.ನಂ. 122/3 ಎ. 6-10 ಎ-ಗು ಜಮೀನು ಪರ್ವತಗೌಡ ತಂ/ ಚನ್ನಮಲ್ಲಪ್ಪ ಹೆಸರಿಗೆ ಇದ್ದು, ಮೃತಪಟ್ಟಿದ್ದು, ಮೃತರಿಗೆ 2 ಜನ ಹೆಂಡತಿಯರಿದ್ದು, ಕಾನೂನು ಬದ್ಧವಾಗಿ ಮೊದಲನೇ ಹೆಂಡತಿ ಮಕ್ಕಳ ಹೆಸರಿಗೆ ವಾರಸಾ ವರ್ಗಾವಣೆ ಮಾಡದೇ, ನಕಲಿ ದಾಖಲೆ ಸೃಷ್ಟಿಸಿ, ಮಕ್ಕಳಿಲ್ಲದ 2ನೇ ಹೆಂಡತಿಗೆ ವರ್ಗಾವಣೆ ಆಗಿದ್ದು, ರದ್ದುಪಡಿಸಿ, ತಹಸೀಲ್ದಾರರು, ಗ್ರಾಮ ಆಡಳಿತ ಅಧಿಕಾರಿ, ಕಂದಾಯ ನಿರೀಕ್ಷಕರು ಹಾಗೂ

ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಸ್ವಾಮಿ ವಿವೇಕಾನಂದ ಜಯಂತಿ:ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ-ಹೆಗಡೆ

ಮುದ್ದೇಬಿಹಾಳ : ವಿವೇಕ ಸದ್ಗುಣಯುಕ್ತ ವಿದ್ಯೆಗೆ ವಿಶ್ವ ಮಾನ್ಯತೆ ಸದಾ ಇರುತ್ತದೆ ಎಂದು ಜ್ಞಾನ ಭಾರತಿ ಪ್ರೌಢ ಶಾಲೆ ಮುಖ್ಯೋಪಾಧ್ಯಾಯ ರಾಮಚಂದ್ರ ಹೆಗಡೆ ಹೇಳಿದರು. ಪಟ್ಟಣದ ಸಂಗಮೇಶ್ವರ ನಗರದ ರೇವಣಸಿದ್ಧೇಶ್ವರ ಪ್ರೌಢ ಶಾಲೆಯಲ್ಲಿ ಆಯೋಜಿಸಿರುವ ರಾಷ್ಟೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ವಿವೇಕಾನಂದರು ಯುವ ಜನತೆಗೆ ಸದಾ ಅನುಕರಣೀಯರಾಗಿದ್ದಾರೆ. ಸಮಯದ ಸದುಪಯೋಗ, ವಿವೇಕಪ್ರಜ್ಞೆ, ಸಂಸ್ಕಾರ ಇವೆಲ್ಲವೂ ರಕ್ತಗತವಾಗಬೇಕಾಗಿದೆ. ವಿಕಸಿತ ಭಾರತವಾಗಬೇಕಾದಲ್ಲಿ ಮಾನವ ಸಂಪನ್ಮೂಲದ ಸದ್ಬಳಕೆ ತೀರಾ ಅವಶ್ಯಕ ಎಂದು ಹೇಳಿದರು.