Crime news: Child killed in husband-wife fight..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ.

ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದೂ ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾನೆ.‌

ಅಲ್ಲದೆ, ನಗ್ನ ಫೋಟೋಗಳನ್ನು,
ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದು, ಬಾಲಕಿಯ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಆಗ ಕುಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು, ಫೋಟೋಗಳನ್ನು ಶೇರ್ ಮಾಡಿದ ಯುವಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Latest News

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಸ್ವಯಂ ಉದ್ಯೋಗದಿಂದ ಆರ್ಥಿಕ ಸಬಲತೆ – ಶಿವಾನಂದ ಪಿ.

ಮುದ್ದೇಬಿಹಾಳ : ಕಿರು ಹಾಗೂ ಮಧ್ಯಮ ಉದ್ದಿಮೆ ಆರಂಭಿಸಲು ಬಯಸುವವರು ಸಿಡ್ಬಿ ಸಮೃದ್ಧಿ ಯೋಜನೆಯಡಿ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?:                ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಶಾಲೆ,ಕಾಲೇಜು,ಬಸ್ ಸಂಚಾರ ಇದೆಯಾ ? ಇಲ್ವಾ ?: ಸೆ.12 ರಂದು ಪಕ್ಷಾತೀತವಾಗಿ ಮುದ್ದೇಬಿಹಾಳ ಬಂದ್ ಕರೆ

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡುವಂತೆ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ:                   ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಬಿಎಎಸ್ ಶಾಲೆಯಲ್ಲಿ ಶಿಕ್ಷಕರ ದಿನದ ಸಂಭ್ರಮ: ಗುರು ಕಾರುಣ್ಯದಿಂದಲೇ ಶಿಷ್ಯನ ಏಳ್ಗೆ-ಶಿವನಗೌಡ ಬಿರಾದಾರ

ಮುದ್ದೇಬಿಹಾಳ : ಮನುಷ್ಯನಿಗೆ ದೈವ ಬಲದೊಂದಿಗೆ ಗುರುವಿನ ಅವಶ್ಯಕತೆ ಬಹಳವಿದೆ. ಇದರಿಂದಲೇ ಇಂದಿನ ಆಧುನಿಕ

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಬರಪರಿಸ್ಥಿತಿ ಸರ್ವೆ ವರದಿ ಬಹಿರಂಗಪಡಿಸಿ-ನಡಹಳ್ಳಿ ಸವಾಲು

ಮುದ್ದೇಬಿಹಾಳ : ಮತಕ್ಷೇತ್ರದ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕು ಘೋಷಣೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ನಡೆದಿರುವ ಧರಣಿ ಸತ್ಯಾಗ್ರಹ ಮೂರು ದಿನ ಪೂರೈಸಿದ್ದು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಯರಝರಿ ಜಿಪಂ ಭಾಗದ ರೈತರು ಬುಧವಾರದ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.ಪಟ್ಟಣದಲ್ಲಿ ಮೆರವಣಿಗೆ ನಡೆಸಿದ ಶಾಸಕರು,ಸರಕಾರಕ್ಕೆ ಧಿಕ್ಕಾರದ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ, ಮಳೆ ಕೊರತೆ ಇದೆ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಕೆಎಸ್‌ಡಿಎಲ್ ನಿಗಮಕ್ಕೆ ರಾಜೀನಾಮೆ ಕೊಟ್ಟಿದ್ದೇನೆ-ಸಿ.ಎಸ್.ನಾಡಗೌಡ

ಮುದ್ದೇಬಿಹಾಳ : ನನ್ನ ಹಾಗೂ ಎಂ.ಬಿ.ಪಾಟೀಲರ ಮಧ್ಯೆ ತಾತ್ವಿಕವಾದ ಸಂಘರ್ಷಗಳಿದ್ದವು.ಅವರು ಯಾಕೆ ವಯಕ್ತಿಕವಾಗಿ ನನ್ನ ಹೇಳಿಕೆಯನ್ನು ತಗೆದುಕೊಂಡರೋ ಗೊತ್ತಿಲ್ಲ.ಸದ್ಯಕ್ಕೆ ಮುಖ್ಯಮಂತ್ರಿಗಳು ಪತ್ರವ್ಯವಹಾರ ನಿಲ್ಲಿಸುವಂತೆ ಸೂಚಿಸಿದ ಹಿನ್ನೆಲೆಯಲ್ಲಿ ಸುಮ್ಮನಾಗಿದ್ದೇನೆ.ನನ್ನದು ಸಿದ್ಧಾಂತದ ಮೇಲೆ ಹೋರಾಟ ನಡೆಯುತ್ತದೆ ಎಂದು ಶಾಸಕ ಸಿ.ಎಸ್.ನಾಡಗೌಡ ಹೇಳಿದರು. ಪಟ್ಟಣದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಬಳಿ ತಮ್ಮನ್ನು ಎದುರಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.ನನ್ನ ಮಾನಸಿಕ ಸ್ಥಿತಿ ಹೇಗಿದೆ ? ಎಂಬುದನ್ನು ಮತ್ತೊಬ್ಬರಿಂದ ಹೇಳಿಸಿಕೊಳ್ಳಬೇಕಾಗಿಲ್ಲ.ಮಾನಸಿಕ ಚಿಕಿತ್ಸೆಯ ಬಗ್ಗೆ ಕೊಟ್ಟಿರುವ ಮಾತಿಗೆ ನಾನು