Crime news: Child killed in husband-wife fight..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

Rape case: ಕರುನಾಡಿನಲ್ಲಿ ಮತ್ತೊಂದು ಕುಕೃತ್ಯ.. ತಾಯಿ ಕೊಲೆಗೈಯುವಾಗಿ ಹೆದರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ..!

ಮೈಸೂರು : ಬೆಂಗಳೂರಲ್ಲಿ ಯುವತಿಯ ಮೇಲೆ ಅತ್ಯಾಚಾರ (Rape case) ನಡೆದ ಪ್ರಕರಣದ ಬಳಿಕ ಇದೀಗ ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ ಬೆಳಕಿಗೆ ಬಂದಿದೆ.

ಹೌದು, ತಾಯಿಯನ್ನು ಕೊಲೆ ಮಾಡುವುದಾಗಿ ಹೆದರಿಸಿ,​ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ (Rape case) ಘಟನೆ ಮೈಸೂರು ಜಿಲ್ಲೆಯ ನಂಜನಗೂಡಲ್ಲಿ ಸಂಭವಿಸಿದೆ.

Join Our Telegram: https://t.me/dcgkannada

10ನೇ ತರಗತಿ ಓದುತ್ತಿರುವ ಬಾಲಕಿಯ ಹಿಂದೆ ಬೈಕ್​ನಲ್ಲಿ ಫಾಲೋ ಮಾಡಿದ ಆರೋಪಿ, ಆಕೆಯನ್ನು ಒಲೈಸಿಕೊಳ್ಳುವ ಪ್ರಯತ್ನ ಮಾಡಿದ್ದಾನೆ. ಆದರೆ, ಸ್ಪಂದಿಸದಿದ್ದಾಗ ಹೇಳಿದಂತೆ ಕೇಳದಿದ್ದರೆ ನಿನ್ನ ತಾಯಿಯನ್ನು ಸಾಯಿಸುತ್ತೇನೆ ಎಂದು ಹೆದರಿಸಿದ್ದಾನೆ. ಆಗ ಭಯಗೊಂಡ ಬಾಲಕಿ ಆತ ಕರೆದೆಡೆಗೆ ಹೋಗಿದ್ದಾಳೆ. ಬಳಿಕ ಅವಳ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ.

ನಂಜನಗೂಡು ಪಟ್ಟಣದ ಯುವಕನೇ ಬಂಧಿತ ಆರೋಪಿ ಎಂದೂ ತಿಳಿದುಬಂದಿದೆ. ಈತ 15 ವರ್ಷದ ಅಪ್ರಾಪ್ತೆಗೆ ಬೆದರಿಕೆ ಹಾಕಿ, ಅತ್ಯಾಚಾರ ಎಸಗಿದ್ದಾನೆ.‌

ಅಲ್ಲದೆ, ನಗ್ನ ಫೋಟೋಗಳನ್ನು,
ಅಪ್ರಾಪ್ತೆಯ ಅಶ್ಲೀಲ ಫೋಟೋಗಳನ್ನು ಸೆರೆಹಿಡಿದು, ಬಾಲಕಿಯ ಶಾಲಾ ಮುಖ್ಯಸ್ಥರಿಗೆ ಕಳಿಸಿದ್ದಾನೆ. ತದನಂತರ, ಶಾಲೆಯ ಮುಖ್ಯಸ್ಥರು ಬಾಲಕಿಯ ತಾಯಿಯನ್ನು ಕರೆಯಿಸಿ ಮಾಹಿತಿ ನೀಡಿದ್ದಾರೆ. ಆಗ ಕುಕೃತ್ಯ ಬೆಳಕಿಗೆ ಬಂದಿದೆ.

ಇದನ್ನೂ ಓದಿ: Death news: ಪ್ರಗತಿಪರ ಚಿಂತಕ ಪ್ರೊ.ಮಹೇಶ್‌ ಚಂದ್ರಗುರು ಇನ್ನಿಲ್ಲ.. ಸಿಎಂ ಸಂತಾಪ

ಮಗಳನ್ನು ಲೈಂಗಿಕವಾಗಿ ಬಳಸಿಕೊಂಡು, ಫೋಟೋಗಳನ್ನು ಶೇರ್ ಮಾಡಿದ ಯುವಕನ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ತಾಯಿ ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಕೇಸ್ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Latest News

BREAKING: ಭೀಕರ ಅಪಘಾತ.. ಐವರು ಸಾವು

BREAKING: ಭೀಕರ ಅಪಘಾತ.. ಐವರು ಸಾವು

ಯಾದಗಿರಿ: ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ಬೈಕ್‌'ಗೆ ಸಾರಿಗೆ ಬಸ್‌ ಡಿಕ್ಕಿಯಾಗಿ ಐವರು

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

Budget Breaking : ರೈತರಿಗೆ ಭರ್ಜರಿ ಗುಡ್ ನ್ಯೂಸ್ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

Gruhalakshmi Yojane: ಸಂಕ್ರಾಂತಿಗೆ ಸರ್ಕಾರದಿಂದ ಬಂಪರ್ ಆಫರ್

ಗೃಹಲಕ್ಷ್ಮಿ ಯೋಜನೆಯ (Gruhalakshmi Yojane) 16ನೇ ಕಂತಿನ ಹಣದ ಕುರಿತು ಮಾಹಿತಿ ಇಲ್ಲಿದೆ. ಪ್ರತಿ

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ₹90 ಸಾವಿರ ಗಡಿ ದಾಟುವುದು ಫಿಕ್ಸ್!!

Gold Rate: ನವದೆಹಲಿಯ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ಧಾರಣೆಯು ಮತ್ತೆ

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: 5 ಹೊಸ ನಿಮಯ ಜಾರಿ.. ದಂಡ ಫಿಕ್ಸ್.!

Adhaar Card New Rules: ಸರ್ಕಾರದಿಂದ ಆಧಾರ್ ಕಾರ್ಡ್ ಹೊಂದಿದವರಿಗೆ 5 ಹೊಸ ರೂಲ್ಸ್ ಜಾರಿ ಮಾಡಿದೆ. ಈ ಐದೂ ನಿಮಯ ಪಾಲಿಸದಿದ್ದರೆ ದಂಡ ಗ್ಯಾರಂಟಿ! ಆಧಾರ್ ಕಾರ್ಡ್ ಅನ್ನು ಪ್ರತಿಯೊಬ್ಬ ನಾಗರಿಕನ ಅಗತ್ಯ ದಾಖಲೆಯಾಗಿ ಗುರುತಿಸಲಾಗಿದೆ. ಇದು ನಮ್ಮ ಗುರುತಿನ ಕಡ್ಡಾಯ ದಾಖಲೆಯಾಗಿದೆ. ಎಲ್ಲಾ ಸರ್ಕಾರಿ ಯೋಜನೆಗಳು ಮತ್ತು ಹಣಕಾಸು ಸೇವೆಗಳು ನಮ್ಮನ್ನು ತಲುಪಲು ಆಧಾರ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಅಗತ್ಯವಿರುತ್ತದೆ. Join Our Telegram: https://t.me/dcgkannada

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan: ನಿವೃತ್ತಿ ಕುರಿತು ವಿರಾಟ್ ಕೊಹ್ಲಿ ಕ್ಲಾರಿಟಿ

Virat Kohli Retirement Plan ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕಳಪೆ ಫಾರ್ಮ್ ನಿಂದ ನಿವೃತ್ತಿ ಕುರಿತು ಚರ್ಚೆ ಶುರುವಾಗಿದೆ. ಈ ಸರಣಿಯಲ್ಲಿ 9 ಇನಿಂಗ್ಸ್ ಆಡಿದ್ದ ವಿರಾಟ್ ಕೊಹ್ಲಿ 23.75 ರ ಕಳಪೆ ಸರಾಸರಿಯೊಂದಿಗೆ 190 ರನ್ ಮಾತ್ರ ಕಲೆಹಾಕಿದ್ದಾರೆ. ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಕೊಹ್ಲಿ ನಿವೃತ್ತರಾಗುವುದು ಉತ್ತಮ ಎಂಬ ಕೂಗುಗಳು ಕೇಳಿಬಂದಿದ್ದವು. ಆದರೀಗ ವಿರಾಟ್ ಕೊಹ್ಲಿ ತಾವು ಯಾವಾಗ ನಿವೃತ್ತಿ ಆಗುತ್ತೇನೆ ಎಂಬುದರ