A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಹೋಳ್ಕರ್ ಅವಾರ್ಡ್ ಪರೀಕ್ಷೆಗೆ 900 ವಿದ್ಯಾರ್ಥಿಗಳು ಭಾಗಿ : ಪ್ರತಿಭಾನ್ವಿತ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕಾರ-ಎಂ.ಎನ್.ಮದರಿ

ಮುದ್ದೇಬಿಹಾಳ : ಬಡ,ಕೂಲಿ ಕಾರ್ಮಿಕರ ಪ್ರತಿಭಾವಂತ ಮಕ್ಕಳು ಉನ್ನತ ಶಿಕ್ಷಣ ಪಡೆದುಕೊಳ್ಳಲು ನಮ್ಮ ವಿದ್ಯಾಸಂಸ್ಥೆಯಿoದ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS  ವಿದ್ಯಾರ್ಥಿಗಳ ಸನ್ಮಾನ                                                                         ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಜೀನಿಯಸ್ ಅವಾರ್ಡ್ ಪರೀಕ್ಷೆ: 187 MBBS ವಿದ್ಯಾರ್ಥಿಗಳ ಸನ್ಮಾನ ಆಕ್ಸಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆ ಜ್ಞಾನದ ಜ್ಯೋತಿಯಾಗಿ ಬೆಳೆದಿದೆ-ನಡಹಳ್ಳಿ

ಮುದ್ದೇಬಿಹಾಳ : ಮುದ್ದೇಬಿಹಾಳ ತಾಲ್ಲೂಕು ಗುರುತಿಸಿಕೊಳ್ಳುವುದೇ ನಾಗರಬೆಟ್ಟದ ಶಿಕ್ಷಣ ಸಂಸ್ಥೆಯ ಶೈಕ್ಷಣಿಕ ಸಾಧನೆಯ ಕಾರಣಕ್ಕಾಗಿ.ಈ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಎರಡು ಮೇಕೆಗಳು, 20ಕ್ಕೂ ಅಧಿಕ ಕೋಳಿಗಳು ಸಜೀವ ದಹನ

ಮುದ್ದೇಬಿಹಾಳ : ಬಿರು ಬಿಸಿಲಿನ ತಾಪದ ತೀವ್ರತೆಗೆ ಗುಡಿಸಲು ಹಾಗೂ ಜಾನುವಾರು ಕಟ್ಟುವ ಶೆಡ್‌ಗಳಿಗೆ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಏ.5 ರಂದು ಅಹಿಲ್ಯಾದೇವಿ ಹೋಳ್ಕರ್ ಅವಾರ್ಡ ಪರೀಕ್ಷೆ: ನಮ್ಮದು ಬಡ ಪ್ರತಿಭಾವಂತ ಮಕ್ಕಳನ್ನು ಬೆಳೆಸುವ ಸಂಸ್ಥೆ-ಎಂ.ಎನ್.ಮದರಿ

ಮುದ್ದೇಬಿಹಾಳ : ನಮ್ಮ ಸಂಸ್ಥೆಯ ಆರಂಭದಿAದ ಇಲ್ಲಿಯವರೆಗೂ ಬಡ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಿಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಯಲಗೂರ ಗೋಶಾಲೆಗೆ ಐದು ಟ್ರಾಕ್ಟರ್ ಮೇವು ಕೊಡುಗೆ

ಮುದ್ದೇಬಿಹಾಳ : ಈಚೆಗೆ ಮುದ್ದೇಬಿಹಾಳದಲ್ಲಿ ಜರುಗಿದ್ದ ಹಿಂದೂ ಮಹಾಸಮ್ಮೇಳನದಲ್ಲಿ ಜಮಾಖರ್ಚು ಆಗಿ ಉಳಿತಾಯದ ಹಣದಲ್ಲಿ ಯಲಗೂರಿನ ಗೋಶಾಲೆಗೆ ಇಲ್ಲಿನ ಹಿಂದೂ ಸಮಾಜದ ಬಾಂಧವರು ಐದು ಟ್ರಾö್ಯಕ್ಟರ್‌ನಷ್ಟು ಮೇವು ಕಾಣಿಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಪಟ್ಟಣದ ಹನುಮಾನ ದೇವಸ್ಥಾನದಲ್ಲಿ ಬುಧವಾರ ಸಂಜೆ ಮೇವು ತುಂಬಿದ್ದ ಟ್ರಾö್ಯಕ್ಟರ್‌ಗಳಿಗೆ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಯಲಗೂರ ಗೋಶಾಲೆ ಕಾರ್ಯದರ್ಶಿ ವಿಠ್ಠಲ ಬಿರಾದಾರ, ಇದೇ ಮೊದಲ ಬಾರಿಗೆ ಮುದ್ದೇಬಿಹಾಳದ ಹಿಂದೂ ಸಮಾಜದವರು

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..!                         ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

60 ಲಕ್ಷ ರೂ.ಶಿಷ್ಯವೇತನ ಗೆಲ್ಲುವ ಅವಕಾಶ..! ಏ.3 ರಂದು ಎಕ್ಸಪರ್ಟ್ ಟ್ಯಾಲೆಂಟ್ ಅವಾರ್ಡ್-2026 ಪರೀಕ್ಷೆ

ಮುದ್ದೇಬಿಹಾಳ : ಉನ್ನತ ಶಿಕ್ಷಣ ದುಬಾರಿ ಎನ್ನುವ ಕಾಲಘಟ್ಟದಲ್ಲಿ ನಮ್ಮ ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಅತ್ಯಂತ ಕೈಗೆಟುಕುವ ದರದಲ್ಲಿ ತಾಲ್ಲೂಕಿನ ನಾಗರಬೆಟ್ಟದ ಆಕ್ಸಫರ್ಡ್ ಮಠ್ಸ್ ಸಮೂಹ ಶಿಕ್ಷಣ ಸಂಸ್ಥೆಯಿoದ ಪಿಯು ಶಿಕ್ಷಣ ನೀಡಲಾಗುತ್ತಿದ್ದು ಏ.3 ರಂದು 60 ಲಕ್ಷ ರೂ.ಗಳ ಶಿಷ್ಯವೇತನ ಗೆಲ್ಲುವ ಅವಕಾಶವನ್ನು ವಿದ್ಯಾರ್ಥಿಗಳಿಗೆ ಕಲ್ಪಿಸಿದೆ. ಈ ಶಾಲೆಯಲ್ಲಿ ಓದಿದ ಹಲವು ವಿದ್ಯಾರ್ಥಿಗಳು ರಾಜ್ಯಮಟ್ಟದ ಸಾಧನೆ ತೋರಿದ್ದು ಅವರಿಗೆ ಪೂರ್ಣ ಶುಲ್ಕದ ವಿನಾಯ್ತಿಯನ್ನು ಸಂಸ್ಥೆಯ ಚೇರಮನ್ ಬಿ.ಜಿ.ಮಠ