A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ:                                                                                   ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಕಾನಿಪ ಧ್ವನಿ ಸಂಘಟನೆಯಿOದ ರಾಜ್ಯಪಾಲರು,ಸಿಎಂಗೆ ಮನವಿ: ‘ತಗಡೂರುಗೆ ಕೊಟ್ಟಿರುವ ಅಕಾಡೆಮಿ ಪ್ರಶಸ್ತಿ,ಸ್ಥಾನಮಾನ ಅನರ್ಹಗೊಳಿಸಿ’

ಮುದ್ದೇಬಿಹಾಳ : ರಾಜ್ಯಮಟ್ಟದ ದಿನಪತ್ರಿಕೆಯೊಂದರಲ್ಲಿ ಬೆಂಗಳೂರು ನಗರ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿರುವ ಕಾರ್ಯನಿರತ ಪತ್ರಕರ್ತರ ಸಂಘದ

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಅಂಜುಮನ್ ಕಮೀಟಿ ನೂತನ ಪದಾಧಿಕಾರಿಗಳ ಸನ್ಮಾನ: ಶೈಕ್ಷಣಿಕೆ ಪ್ರಗತಿಗೆ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿ-ಮನಿಯಾರ್

ಮುದ್ದೇಬಿಹಾಳ : ಅಂಜುಮನ್ ಸಂಸ್ಥೆ ಕೇವಲ ಬಡವರು,ಅನಾಥರು ಆರ್ಥಿಕವಾಗಿ ಹಿಂದುಳಿದವರಿಗಾಗಿ ಸಮಾಜದ ಪ್ರತಿಯೊಬ್ಬರಿಗೂ ಸೇರಿದ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ :                                           ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ : ಅಂಜುಮನ್ ಕಮೀಟಿಗೆ ಅಲ್ಲಾಭಕ್ಷ ದೇಸಾಯಿ(ಲಾರಾ) ಅಧ್ಯಕ್ಷರಾಗಿ ಅವಿರೋಧ ಆಯ್ಕೆ

ಮುದ್ದೇಬಿಹಾಳ : ಪಟ್ಟಣದ ಪ್ರತಿಷ್ಠಿತ ಅಂಜುಮನ್ ಇಸ್ಲಾಂ ಕಮೀಟಿಯ ನೂತನ ಪದಾಧಿಕಾರಿಗಳನ್ನು ಸೋಮವಾರ ಆಯ್ಕೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ನಿಯಮ ಉಲ್ಲಂಘಿಸಿ ಚುನಾವಣೆಗೆ ಮುಂದಾದರೇ ಅಧಿಕಾರಿ? : ಆ.31 ರಂದು ಅಂಜುಮನ್ ಕಮೀಟಿ ಅಧ್ಯಕ್ಷ,ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ

ಮುದ್ದೇಬಿಹಾಳ : ಕರ್ನಾಟಕ ವಕ್ಭ್ ಕಾಯ್ದೆ 1995ರ ಸಂಬAಧಿತ ನಿಬಂಧನೆಗಳು ಹಾಗೂ ಕರ್ನಾಟಕ ರಾಜ್ಯ

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ  ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಅಂಜುಮನ್ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣಪತ್ರ ಕೊಡದ ಚುನಾವಣಾಧಿಕಾರಿ…!

ಮುದ್ದೇಬಿಹಾಳ : ಅಂಜುಮನ್ ಇಸ್ಲಾಂ ಕಮೀಟಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಕೊಡುವ ಕಾರ್ಯ ಚುನಾವಣಾಧಿಕಾರಿಗಳಿಂದ ಆಗದೇ ಇರುವುದು ಅಚ್ಚರಿ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.ನ್ಯಾಯಾಲಯದ ಆದೇಶಕ್ಕೆ ಒಳಪಟ್ಟಂತೆ ಫಲಿತಾಂಶ ಪ್ರಕಟಿಸಿರುವ ಚುನಾವಣಾಧಿಕಾರಿಯೂ ಆಗಿರುವ ಔದ್ರಾಮ್ ಹಾಗೂ ಕೇರ್‌ಟೇಕರ್ ಆಗಿರುವ ತಬಸ್ಸುಮ ಮುಲ್ಲಾ ಅವರು ಆಯ್ಕೆಯಾದ ಸದಸ್ಯರಿಗೆ ಪ್ರಮಾಣಪತ್ರ ಕೊಡದೇ ಇರುವುದು ಯಾತಕ್ಕಾಗಿ ಎಂಬುದು ಆಯ್ಕೆಯಾಗಿರುವ ಹಲವು ಸದಸ್ಯರ ಪ್ರಶ್ನೆಯಾಗಿದೆ. ಸಾಮಾನ್ಯವಾಗಿ ಯಾವುದೇ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾನೂನು ಬದ್ಧವಾಗಿ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ;                                        ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಬ್ರಹ್ಮಶ್ರೀ ನಾರಾಯಣಗುರು ಜಯಂತಿ; ಅನಿಷ್ಠ ಪದ್ಧತಿಗಳ ವಿರುದ್ಧ ಜಾಗೃತಿ ಮೂಡಿಸಿದ ಮಹಾನ್ ಸಂತ

ಮುದ್ದೇಬಿಹಾಳ : ಅನಿಷ್ಠ ಪದ್ಧತಿಗಳ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣಗುರು ಅವರು ಎಂದು ತಹಶೀಲ್ದಾರ್ ಆನಂದ ಕೋಲಾರ ಹೇಳಿದರು. ಪಟ್ಟಣದ ಪ್ರವಾಸಿ ಮಂದಿರದ ಎದುರಿಗೆ ಇರುವ ವೃತ್ತದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆರ್ಯ ಈಡಿಗ ಸಮಾಜದ ಅಧ್ಯಕ್ಷ ಎ.ಗಣೇಶ ಅನ್ನಗೌನಿ,ಮುಖಂಡರಾದ ಟಿ.ವಿಜಯಭಾಸ್ಕರ್,ಎ.ಚಂದ್ರಶೇಖರ,ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲ್ಬುರ್ಗಿ,ಪುರಸಭೆ ಮಾಜಿ ಅಧ್ಯಕ್ಷ ಮಹೆಬೂಬ ಗೊಳಸಂಗಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ