A self-proclaimed lawyer..? HDK Tarate with record

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಸ್ವಯಂ ಘೋಷಿತ ವಕೀಲರೇ..? ದಾಖಲೆ ಸಮೇತ HDK ತರಾಟೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ‌ನವರೇ..
ಮೂಡಾ ನಿವೇಶನ ಹಂಚಿಕೆಯಲ್ಲಿ ನನ್ನ ಹಾಗೂ ನನ್ನ ಕುಟುಂಬದ ಪಾತ್ರವೇ ಇಲ್ಲ ಎಂದು ಬೊಗಳೆ ಬಿಡುವ ನಿಮಗೆ ಕನ್ನಡ ಬರುತ್ತದೆ, ಭಾಷೆಯೂ ಗೊತ್ತಿದೆ ಎಂದು ನಾನಾದರೂ ಪರಿಭಾವಿಸುತ್ತೇನೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ದಾಳಿ ನಡೆಸಿದ್ದಾರೆ.

Join Our Telegram: https://t.me/dcgkannada

ಹೌದು, ಮೂಡಾ ನಿವೇಶನದ ಹಂಚಿಯಲ್ಲಿ ತಮ್ಮ ಮತ್ತು ಕುಟುಂಬದ ಪಾತ್ರವೇ ಇಲ್ಲ ಎಂದ ಸಿದ್ದರಾಮಯ್ಯ‌ ಅವರಿಗೆ ಕುಮಾರಸ್ವಾಮಿ ದಾಖಲೆ ಸಮೇತ ತರಾಟೆಗೆ ತೆಗೆದುಕೊಂಡಿದ್ದಾರೆ

50:50ರ ಅನುಪಾತದಲ್ಲಿಯೇ ಮೂಡಾ ಬದಲಿ ನಿವೇಶನ ನೀಡಲೇಬೇಕು ಎಂದು ಸಿಎಂ ಸಾಹೇಬರ ಧರ್ಮಪತ್ನಿ ‘ಒತ್ತಾಯ’ ಮಾಡಿದ್ದಾರೆ ಎಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

ಅರ್ಜಿದಾರರಾದ ಶ್ರೀಮತಿ ಪಾರ್ವತಮ್ಮ ಇವರಿಗೆ ಮಾರುಕಟ್ಟೆ ದರದಲ್ಲಿ ಜಮೀನಿನ ಪರಿಹಾರ ನೀಡುವುದಾಗಿಯೂ ಅಥವಾ 40:60ರ ಅನುಪಾತದಲ್ಲಿ ನಿವೇಶನ ನೀಡುವುದಾಗಿಯೂ ತಿಳಿಸಲಾಗಿತ್ತು. ಆದರೆ ಪ್ರಾಧಿಕಾರದ ಈ ಸಲಹೆಗೆ ಅವರು ಒಪ್ಪಿಗೆ ನೀಡದೇ ಇದ್ದು, ಬದಲಿ ಜಮೀನನ್ನು ನೀಡುವಂತೆ ಒತ್ತಾಯಿಸಿರುತ್ತಾರೆ. ಸ್ವಯಂಘೋಷಿತ ವಕೀಲರಲ್ಲವೇ ನೀವು. ಇದು ನಿಮಗೆ ಗೊತ್ತಿಲ್ವಾ ಎಂದು ಕಾಲೆಳೆದಿದ್ದಾರೆ.

ಇದು ಮೂಡಾ ದಾಖಲೆಯಲ್ಲಿರುವ ಒಕ್ಕಣೆ. ಇದಕ್ಕೆ ತಾವು ಏನಂತೀರಿ? ಇದು ತಮ್ಮ ಪ್ರಕಾರ ಟಿಪ್ಪಣಿಯೋ..? ಒಕ್ಕಣೆಯೋ..? ಅಥವಾ ಅಪ್ಪಣೆಯೋ..? ಎಂದು ಕಿವಿ ಹಿಂಡಿದ್ದಾರೆ.

ಸೂಪರ್ ಸಿಎಂ ಅವರೇ ಒತ್ತಾಯಿಸಿರುತ್ತಾರೆ ಎಂದರೆ ಮೂಡಾ ಅಧಿಕಾರಿಗಳು ಇನ್ನೇನು ಮಾಡಿಯಾರು? ಆಗ ತಾವು ರಾಜ್ಯದಲ್ಲಿ ಏನಾಗಿದ್ದಿರಿ? ವಿಧಾನಸೌಧದ 3ನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕುರ್ಚಿಯಲ್ಲಿ ಕೂತಿದ್ದಿರಿ ಎಂದು ತಿಳಿದಿದ್ದಾರೆ.

ಇದನ್ನೂ ಓದಿ: Good news: ರೈತರಿಗೆ ಇದು ಸುವರ್ಣ ಅವಕಾಶ

ಈಗ ಹೇಳಿ.. ಯಾರ ತಟ್ಟೆಯಲ್ಲಿ ಏನು ಸತ್ತು ಬಿದ್ದಿದೆ? ಕಪ್ಪುಚುಕ್ಕೆಯನ್ನು ವೈಟ್ನರ್ ನುಂಗಿತ್ತಾ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

Latest News

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಬಸ್ – ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ರಾಜು ಬಡಿಗೇರ ಸ್ಥಳದಲ್ಲಿಯೇ ಸಾವು

ಇಳಕಲ್ಲ: ತಾಲೂಕಿನ ಗಡಿಸುಂಕಾಪುರ ಗ್ರಾಮದ ಹತ್ತಿರ ಇಳಕಲ್ ದತ್ತ ಬರುತ್ತಿದ್ದ ಕಲ್ಯಾಣ ಕರ್ನಾಟಕ ಸಾರಿಗೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಎಪಿಎಂಸಿ ವಿವಾದಿತ ಜಾಗೆಯ ಮೋಜಣಿಗೆ ಹೈಕೋರ್ಟ್ ಸೂಚನೆ

ಮುದ್ದೇಬಿಹಾಳ : ಪಟ್ಟಣದ ಏಪಿಎಂಸಿಯ ಜಾಗೆಯ ಕುರಿತು ಕಲಬುರ್ಗಿ ಉಚ್ಛ ನ್ಯಾಯಾಲಯ ಸರ್ವೆ ನಂ.98ಕ್ಕೆ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ

ಧಾರವಾಡ, ಜುಲೈ 1: ಅಸಂಘಟಿತ ವಲಯದ ಕಾರ್ಮಿಕರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಯೋಜನೆ,

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

1ನೇ ರಾಜ್ಯಮಟ್ಟದ ಪೆಂಕಾಕ್ ಸಿಲಾಸ್ ಕ್ರೀಡಾಕೂಟ

ಮುದ್ದೇಬಿಹಾಳದ ಶಕುಂತಲಾಗೆ ಬೆಳ್ಳಿ, ವಿಕ್ರಾಂತಗೆ ಕಂಚಿನ ಪದಕ ಮುದ್ದೇಬಿಹಾಳ : ಕೊಪ್ಪಳ ಜಿಲ್ಲಾ ಹನುಮಸಾಗರ ಪಟ್ಟಣದ ಶ್ರೀ ಅಭಿನವ ತಿರುಪತಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಆಯೋಜಿಸಿದ್ದ 11 ನೇ ರಾಜ್ಯ ಪೆಂಕಾಕ್ ಸಿಲಾಸ್ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಾದ ಶಕುಂತಲಾ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ )25 ರಿಂದ 30 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಹಾಗೂ ವಿಕ್ರಾಂತ ಶಾರದಳ್ಳಿ ಟ್ಯಾಂಡಿಂಗ್ (ಫೈಟ್ ) 20 ರಿಂದ 25 ಕೆಜಿ ವಿಭಾಗದಲ್ಲಿ ಕಂಚಿನ ಪದಕ

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ನಮ್ಮ ನಗರ, ಸ್ವಚ್ಛ ನಗರ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಿದ ಸಚಿವ ಸಂತೋಷ್‌ ಲಾಡ್‌

ಧಾರವಾಡ, ಜೂ.30: ನಗರದ ಸ್ವಚ್ಛತೆ ಪಾಲಿಕೆ, ನಗರ ಸಭೆ ಕೆಲಸ ಮಾತ್ರವಲ್ಲ ಸಾರ್ವಜನಿಕರ ಸಹಕಾರವೂ ಬೇಕು. ಪ್ರತಿಯೊಬ್ಬ ನಾಗರಿಕರಲ್ಲಿಯೂ ಇದು ನಮ್ಮ ನಗರ, ನಮ್ಮ ಓಣಿ, ನನ್ನ ಮನೆ ಎಂಬ ಹೆಮ್ಮೆ ಮೂಡಿದಾಗ ಮಾತ್ರ ಸ್ವಚ್ಛ ನಗರ ಹೊಂದಲು ಸಾಧ್ಯವಾಗುತ್ತದೆ. ಮಕ್ಕಳಲ್ಲಿ ಹೆಮ್ಮ ಮೂಡುವಂತೆ ನಾವು ಕೆಲಸ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ಧಾರವಾಡ ಜಿಲ್ಲಾಡಳಿತ, ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ