Accident news Accident board on road

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

Accident: ಅಪಘಾತದಲ್ಲಿ ನಾಲ್ವರ ದುರ್ಮರಣ

ಕಲಬುರಗಿ : ಮಹಿಂದ್ರಾ ಪಿಕಪ್ ಗೂಡ್ಸ್ – ಕಾರು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ಬೆಳಗ್ಗೆ ಜಿಲ್ಲೆಯ ಕಮಲಾಪುರ ತಾಲೂಕಿನ ಮರಗುತ್ತಿ ಕ್ರಾಸ್ ಬಳಿ ಸಂಭವಿಸಿದೆ.

ಹೈದರಾಬಾದ್ ಮೂಲದ ಭಾರ್ಗವ್ ಕೃಷ್ಣ (55), ಅವರ ಪತ್ನಿ ಸಂಗೀತ (45), ಪುತ್ರ ಉತ್ತಮ್ ರಾಘವನ್ (28) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಾರು ಚಾಲಕನ ಗುರುತು ಪತ್ತೆಯಾಗಿಲ್ಲ.

ಕಾರಿನಲ್ಲಿದ್ದವರು ಗಾಣಗಾಪುರ್ ದತ್ತನ ದರ್ಶನಕ್ಕೆ ತೆರಳುತ್ತಿದ್ದರು ಎಂದು ವರದಿಯಾಗಿದೆ.

ಸ್ಥಳಕ್ಕೆ ಆಗಮಿಸಿದ ಸಿಪಿಐ ಶಿವಶಂಕರ್ ಸಾಹು, ಪಿಎಸ್ಐ ಆಶಾ ರಾಥೋಡ್, ಸಿಬ್ಬಂದಿ ಕಿಶನ್, ಕುಪೇಂದ್ರ ಮತ್ತಿತರರು ಸೇರಿ ಮೃತರನ್ನು ಕಮಲಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಿದ್ದಾರೆ.

Latest News

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮೀನುಗಾರರಿಗೆ ಸಿಹಿಗಿಂತ ಕಹಿಯೇ ಹೆಚ್ಚು-ಡಾ.ಗೌತಮ್ ಚೌಧರಿ

ಮುದ್ದೇಬಿಹಾಳ : ಕರಾವಳಿ ಮತ್ತು ಒಳನಾಡು ಮೀನುಗಾರರ ಮೂಲಸೌಕರ್ಯ ಅಭಿವೃದ್ಧಿಗಾಗಿ ರಾಜ್ಯ ಬಜೆಟ್‌ನಲ್ಲಿ ಘೋಷಿಸಿರುವ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ:           ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಶಾಸಕ ನಾಡಗೌಡ,ತಹಶೀಲ್ದಾರ್‌ಗೆ ಮನವಿ ಸಲ್ಲಿಕೆ: ಮಾ.11 ರಿಂದ ಆರೋಗ್ಯ ಇಲಾಖೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ಮುದ್ದೇಬಿಹಾಳ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ-ನೌಕರರ ವಿವಿಧ ಬೇಡಿಕೆಗಳನ್ನು ರಾಜ್ಯ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ :                 ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ ಬಂದ್‌ಗೆ ಉತ್ತಮ ಸ್ಪಂದನೆ : ಒಳಮೀಸಲು ಸೌಲಭ್ಯ ಕಲ್ಪಿಸಿದ ಬಳಿಕವೇ ನೇಮಕಾತಿ ಪ್ರಕ್ರಿಯೆ ಆರಂಭಿಸಿ

ಮುದ್ದೇಬಿಹಾಳ : ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಸೌಲಭ್ಯ ಜಾರಿಗೊಳಿಸುವಂತೆ ಆಗ್ರಹಿಸಿ ಹಾಗೂ ಒಳ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಗ್ರಾಮೀಣ ರಸ್ತೆಗಳ ಸುಧಾರಣೆಗೆ ಕಾಂಗ್ರೆಸ್ ಸರ್ಕಾರದ ಆದ್ಯತೆ-ನಾಡಗೌಡ

ಮುದ್ದೇಬಿಹಾಳ : ಗ್ರಾಮೀಣ ರಸ್ತೆಗಳ ಸುಧಾರಣೆಗೆ ರಾಜ್ಯ ಸರ್ಕಾರ ಹಂತ ಹಂತವಾಗಿ ಆದ್ಯತೆ ನೀಡುತ್ತಿದೆ

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ;                ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಅಗ್ನಿಶಾಮಕ ತಂಡದಿOದ ಕಾರ್ಮಿಕನ ರಕ್ಷಣೆ; ಕಾಂಕ್ರಿಟ್ ಮಿಕ್ಸರ್ ಯಂತ್ರದಲ್ಲಿ ಕೈ ಸಿಲುಕಿ ಎಲುಬುಗಳ ತುಂಡು..!

ಮುದ್ದೇಬಿಹಾಳ : ಕಾಂಕ್ರೀಟ್ ಮಿಕ್ಸರ್‌ನಲ್ಲಿ ಕಾರ್ಮಿಕನೊಬ್ಬನ ಕೈ ಸಿಲುಕಿಕೊಂಡು ಎಲುಬುಗಳು ತುಂಡಾಗಿರುವ ಘಟನೆ ಮಂಗಳವಾರ ಇಲ್ಲಿನ ಪಟ್ಟಣದಲ್ಲಿ ಅಂಬೇಡ್ಕರ್ ಸಮುದಾಯ ಭವನದ ಬಳಿ ನಡೆದಿದೆ. ಅಬ್ಬಿಹಾಳ ಗ್ರಾಮದ ಕಾರ್ಮಿಕ ಗಂಗಣ್ಣ ಬಸಪ್ಪ ಕಂಬಳಿ(25) ಘಟನೆಯಲ್ಲಿ ಅವರ ಬಲಗೈ ಮಣಿಕಟ್ಟಿಗೆ ತೀವ್ರ ಗಾಯವಾಗಿ ನರಗಳು ಮತ್ತು ಎಲಬು ತುಂಡಾಗಿದೆ.ವಿಷಯ ತಿಳಿದ ತಕ್ಷಣ ಹತ್ತಿರದಲ್ಲಿಯೇ ಇದ್ದ ಅಗ್ನಿಶಾಮಕ ಇಲಾಖೆ ಇಡೀ ತಂಡದ ಸಿಬ್ಬಂದಿ ಧಾವಿಸಿ ಬಂದು ಕಾರ್ಮಿಕನನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದರು. ಕಾಂಕ್ರಿಟ್

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಪ್ರೇರಣಾ ಕಿಂಡರ್‌ಗಾರ್ಟನ್ ಶಾಲೆ ವಾರ್ಷಿಕೋತ್ಸವ: ವಿದ್ಯಾರ್ಥಿಗಳಿಗೆ ಶಿಕ್ಷಕರೇ ರೋಲ್ ಮಾಡೆಲ್-ಡಾ.ಪ್ರಕಾಶ ನರಗುಂದ

ಮುದ್ದೇಬಿಹಾಳ : ಪ್ರಾಚೀನ ಗುರುಕುಲ ಪದ್ದತಿಯಿಂದ ಇಂದಿನವರೆಗೂ ಶಿಕ್ಷಕರಿಗೆ ಗೌರವದ ಭಾವನೆ ಇದೆ.ವಿದ್ಯಾರ್ಥಿಗಳಿಗೆ ಇಂದಿಗೂ ಒಳ್ಳೆಯ ಶಿಕ್ಷಕರು ರೋಲ್ ಮಾಡೆಲ್ ಆಗಿರುತ್ತಾರೆ ಎಂದು ಎಂ.ಜಿ.ವ್ಹಿ.ಸಿ ಪದವಿ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಪ್ರಕಾಶ ನರಗುಂದ ಹೇಳಿದರು. ಪಟ್ಟಣದ ಪ್ರೇರಣಾ ಕಿಂಡರ್ ಗಾರ್ಟನ್ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ 11ನೇ ವರ್ಷದ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜರ್ಮನಿಯ ಶಿಕ್ಷಣ ತಜ್ಞ ಫ್ರೆಡ್ರಿಕ್ ಪ್ರೋಬೆಲ್ ಕಿಂಡರ್ ಗಾರ್ಟನ್ ಕಲ್ಪನೆಯನ್ನು ಬಿತ್ತಿದರು.ಈ ವ್ಯವಸ್ಥೆಯಲ್ಲಿ